• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಸಿಗಾಗಿ ಸುದ್ದಿ ಮೇಲೆ ನಿಗಾ, ಜಾಹೀರಾತು ಪೂರ್ವಾನುಮತಿ ಅಗತ್ಯ: ಡಿಸಿ
ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಜಾಲತಾಣದಲ್ಲಿ ಬರುವ ಕಾಸಿಗಾಗಿ ಸುದ್ದಿ ಮೇಲೆ ತೀವ್ರ ನಿಗಾ ವಹಿಸಿದ್ದು, ರಾಜಕೀಯ ಜಾಹೀರಾತುಗಳಿಗೆ ಅಭ್ಯರ್ಥಿ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಬಹುಮುಖ ಪ್ರತಿಭೆ ವಿದ್ವಾನ್ ಕೆ.ಎಸ್.ಭಾಸ್ಕರ ಭಟ್: ಪ್ರೊ. ಟಿ.ಎನ್.ಪ್ರಭಾಕರ್
ರಾಜ್ಯ ಪ್ರಶಸ್ತಿ ಪುರಸ್ಕೃತರು, ಕವಿಕಿಶೋರ, ಸಾಹಿತ್ಯಭೂಷಣ, ಹಿರಿಯ ಸ್ವಾತಂತ್ರ್ಯ ಯೋಧರಾದ ವಿದ್ವಾನ್ ಕೆ.ಎಸ್.ಭಾಸ್ಕರ ಭಟ್ ಭೀಮನಕೋಣೆ ಅವರು ಬಹುಮುಖ ಪ್ರತಿಭೆ ಹೊಂದಿದ್ದರು ಎಂದು ತುರುವೇಕೆರೆ ಟಿ.ನಾರಾಯಣ ಶಾಸ್ತ್ರಿ ಪ್ರತಿಷ್ಠಾನದ ಪ್ರೊ.ಟಿ.ಎನ್.ಪ್ರಭಾಕರ್ ಹೇಳಿದ್ದಾರೆ.
ವಾಹನ ಪಲ್ಟಿ: ಐವರಿಗೆ ಗಾಯ
ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ಫಾರ್ಚುನರ್ ವಾಹನ ಪಲ್ಟಿ ಆಗಿರುವ ಘಟನೆ ಸಂಜೆ ಜರುಗಿದೆ. ಭಾನುವಾರ ಸಂಜೆ ಎಲ್ಲೇ ಮಾಳ ರಸ್ತೆಯಲ್ಲಿ ಫಾರ್ಚುನರ್ ವಾಹನ ಪಲ್ಟಿ ಯಾದ ವಾಹನದಲ್ಲಿ ಒಂದು ಮಗು ಸೇರಿ ಐವರು ಪ್ರಯಾಣಿಸುತ್ತಿದ್ದರು ಮಲ್ಲಿಕಾರ್ಜುನ್ ಎಂಬ ವ್ಯಕ್ತಿಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಉಳಿದಂತೆ ಎಲ್ಲರೂ ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶೋಷಿತರ ಸಮಾವೇಶ ಮಾಡಿ ಅಲ್ಪಸಂಖ್ಯಾತರಿಗೆ ಅನುದಾನ: ಕೆ.ಎಸ್.ನವೀನ್
ಪ್ರತಿ ಹೆಜ್ಜೆಗೂ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷ ಎಸ್ಸಿಗಳನ್ನು ಧಮನ ಮಾಡುವ ಕೆಲಸ ಮಾಡುತ್ತಿದೆ. ಇದರ ಕರಾಳ ಮುಖವನ್ನು ಬಯಲು ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದರು.
ಜಾತಿ ಲೆಕ್ಕ ಜೋರು: ಮಣೆ ಹಾಕ್ತಾರಾ ಮತದಾರರು?
ದ.ಕ. ಲೋಕಸಭೆ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಬಿಲ್ಲವ ಮತದಾರರ ಪ್ರಾಬಲ್ಯವೇ ಹೆಚ್ಚು. ಈ ಕಾರಣದಿಂದಲೇ ಬಿಲ್ಲವರ ಮತ ಸೆಳೆಯಲು ಎರಡೂ ಪಕ್ಷದವರು ‘ಕಾರ್ಯಾಚರಣೆ’ಯಲ್ಲಿ ನಿರತರಾಗಿದ್ದಾರೆ. 2ನೇ ಅತಿ ಹೆಚ್ಚು ಮತದಾರರಿರೋದು ಮುಸ್ಲಿಮರು. ನಂತರ ಕ್ರಿಶ್ಚಿಯನ್‌, ಬಂಟರು, ಎಸ್ಸಿ-ಎಸ್ಟಿ, ಒಕ್ಕಲಿಗ ಮತದಾರರು ಕೂಡ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ.
ಚು.ಆಯೋಗದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಸೂಚನೆ
ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮ ನಡೆಯಿತು.
ಪಣಿಯಾಡಿ ಶ್ರೀ ಏಕದ೦ತ ಸೇವಾ ಸಮಿತಿ ಉದ್ಘಾಟನೆ
ಸಾಮಾಜಿಕ ಮತ್ತು ಧಾರ್ಮಿಕ ಸೇವೆಗಾಗಿ ಶ್ರೀ ಏಕದ೦ತ ಸೇವಾ ಸಮಿತಿ ಇಲ್ಲಿನ ಪಣಿಯಾಡಿಯ ಶ್ರೀ ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉದ್ಘಾಟನೆಗೊಂಡಿತು.
ಬಪ್ಪನಾಡು ಜಾತ್ರೆ ಶಯನೋತ್ಸವ: ಮಲ್ಲಿಗೆ ಪ್ರಸಾದ ವಿತರಣೆ
ಈ ಬಾರಿ ಮಲ್ಲಿಗೆ ಅಟ್ಟೆಗೆ 1,200 ರು. ದುಬಾರಿಯಾಗಿದ್ದರೂ ಭಕ್ತರು ಸುಮಾರು 15 ಸಾವಿರ ಅಂದರೆ 60 ಸಾವಿರಕ್ಕೂ ಮಿಕ್ಕಿ ಚಂಡು ಮಲ್ಲಿಗೆ ಹೂವನ್ನು ಭಕ್ತರು ಬಪ್ಪನಾಡು ಶ್ರೀ ದೇವಿಗೆ ಸಮರ್ಪಿಸಿದರು.
ಅಧಿಕಾರಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು: ಕೆ.ಎನ್. ಫಣೀಂದ್ರ
ನ್ಯಾಯಾಂಗ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳು ಕಾವಲು ನಾಯಿಯಂತೆ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಜನತೆಗೆ ಉತ್ತಮ ಸಾರ್ವಜನಿಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ರಾಜ್ಯದ ಗೌರವಾನ್ವಿತ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.
ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ: ಸಿ.ಟಿ.ರವಿ
ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ ಆಗಿದ್ದು, ನೇಗಿಲ ಹೊತ್ತ ರೈತನ ಚಿಹ್ನೆಯಿಂದ ಹುಟ್ಟಿಕೊಂಡ ಜನತಾ ಪಕ್ಷದ ಮೂಲ ಕೂಡ ಸಂಘ ಪರಿವಾರ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದರು ಸಿ.ಟಿ. ರವಿ ಹೇಳಿದರು.
  • < previous
  • 1
  • ...
  • 11804
  • 11805
  • 11806
  • 11807
  • 11808
  • 11809
  • 11810
  • 11811
  • 11812
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved