• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಗುಡ್‌ ಫ್ರೈಡೆ, ಮೆರವಣಿಗೆ
ಗುಡ್‌ ಫ್ರೈಡೇ ಕ್ರಿಶ್ಚಿಯನ್‌ ಸಮುದಾಯದ ಬಹಳ ಮಹತ್ವದ ದಿನ. ಯೇಸು ಕ್ರಿಸ್ತನನ್ನು ಶಿಲುಬೇಗೇರಿಸಿದ ದಿನ.
ಸಿದ್ದರಾಮಯ್ಯ ಕೂಡ ಧರ್ಮರಕ್ಷಣೆ ಕಾರ್ಯವನ್ನೇ ಮಾಡುತ್ತಿದ್ದಾರೆ: ಎಚ್.ವಿ. ರಾಜೀವ್
ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟಕ್ಕೆ ರಾತ್ರಿ 8.30ಕ್ಕೆ ಭೇಟಿ ನೀಡಿದಾಗ ವಿಪರೀತ ಜನವಿದ್ದುದ್ದನ್ನು ಕಂಡು ಅಲ್ಲಿನ ಪುರೋಹಿತರನ್ನು ವಿಚಾರಿಸಿದಾಗ ಅವರು ಶಕ್ತಿ ಯೋಜನೆ ಬಂದಾಗಿನಿಂದ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬರುತ್ತಿದೆ ಎಂದಿದ್ದಾರೆ.
ಮಹಿಳೆಯರ ಪೈಕಿ ಗೆದ್ದಿರುವುದು ಚಂದ್ರಪ್ರಭಾ ಅರಸು ಮಾತ್ರ
ಚಂದ್ರಪ್ರಭಾ ಅರಸು 1983 ರಲ್ಲಿ ಜನತಾಪಕ್ಷದಿಂದ ವಿಧಾನಸಭೆಗೆ ಪ್ರಥಮ ಬಾರಿಗೆ ಗೆದ್ದು, ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ರೇಷ್ಮೆ ಖಾತೆಯ ಸಚಿವೆಯಾಗಿದ್ದರು. ಕೆಲವೇ ದಿನಗಳಲ್ಲಿ ಅಜೀಜ್ ಸೇಠ್ ಅವರೊಂದಿಗೆ ಕಾಂಗ್ರೆಸ್ ಸೇರಿದರು. 1985 ರಲ್ಲಿ ಅವರು ಹುಣಸೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತರು. 1989 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.
ರಂಗಿನ ಓಕುಳಿಯಲ್ಲಿ ಮಿಂದೆದ್ದ ಹಾನಗಲ್ಲಿನ ಜನತೆ
ರಂಗು ರಂಗಿನ ಆಟದ ಕುಣಿದಾಟ, ಬಣ್ಣ ಬಳಿದಾಟ ಸೇರಿದಂತೆ ಹಾನಗಲ್ಲಿನ ರಂಗಿನ ಹಬ್ಬ ಹರ್ಷೋಧ್ಗಾರಗಳೊಂದಿಗೆ ಮಕ್ಕಳು ಮಹಿಳೆಯರೂ ಸೇರಿದಂತೆ ಯುವಕರು ಉತ್ಸಾಹದಲ್ಲಿ ಮಿಂದೆದ್ದು ವಿಶೇಷ ಆಚರಣೆಯಾಗಿತ್ತಲ್ಲದೆ, ಅಂಗಡಿ ಮುಂಗಟ್ಟುಗಳೆಲ್ಲ ಬಂದ್ ಆಗಿ ಎಲ್ಲರೂ ಒಂದಾಗಿ ಹಬ್ಬ ಆಚರಿಸಿ ಶಾಂತ ಓಕಳಿಗೆ ಸಾಕ್ಷಿಯಾದರು.
ಸುವರ್ಣಗಿರಿ ವೈಭವ ನೆನಪಿಸುವ ಗರುಡೋತ್ಸವ
ತಿರುಪತಿ ಮಾದರಿಯಲ್ಲಿ ಪಟ್ಟಣದ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆ ನಡೆಯುತ್ತಿದ್ದು, ಭಾನುವಾರ ಬೆಳಗಿನ ಜಾವ ಕಲ್ಯಾಣದ ನಂತರ ಗರುಡೋತ್ಸವ ಮೆರವಣಿಗೆ ವೈಭವದಿಂದ ನೆರವೇರಿತು.
ಶರಣಬಸವೇಶ್ವರರ 24ನೇ ಜಾತ್ರಾ ಮಹೋತ್ಸವ
ಕೆಂಭಾವಿ ಪಟ್ಟಣದ ಆರಾಧ್ಯ ದೈವ ಮಹಾದಾಸೋಹಿ ಶರಣಬಸವೇಶ್ವರರ 24ನೇ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಸಂಜೆ ಮಹಾರಥೋತ್ಸವ ಭಕ್ತರ ಜಯ ಘೋಷಗಳ ಮಧ್ಯೆ ಶ್ರದ್ಧಾ, ಭಕ್ತಿಯಿಂದ ವಿಜೃಂಭಣೆಯಿಂದ ಜರುಗಿತು.
ಮತದಾನ ಜಾಗೃತಿಗೆ ಜಿಲ್ಲಾಡಳಿತದಿಂದ ಕ್ರಿಕೆಟ್
, ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಸುಭದ್ರಗೊಳಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಕರೆ ನೀಡಿದರು.
ಗೊರೇಬಾಳ ಶರಣಬಸವೇಶ್ವರರ ಜಾತ್ರಾ ಮಹೋತ್ಸವ
ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶರಣಬಸವೇಶ್ವರರ 45ನೇ ಜಾತ್ರಾ ಮಹೋತ್ಸವ ನಿಮಿತ್ತ ಆಹ್ವಾನ ಪತ್ರಿಕೆ ಹಾಗೂ ಕರಪತ್ರವನ್ನು ವಿವಿಧ ಶ್ರೀಗಳು ಬಿಡುಗಡೆ ಮಾಡಿದರು
ಕುಂಡ್ಯೋಳಂಡ ಕಪ್: 17 ತಂಡಗಳಿಗೆ ಮುನ್ನಡೆ
ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್‍ ಹಾಕಿ ಪಂದ್ಯಾವಳಿಯಲ್ಲಿ 17ತಂಡಗಳು ಮುನ್ನಡೆ ಸಾಧಿಸಿದವು.
ಮಕ್ಕಳ ಶಿಕ್ಷಣದ ದಾಹ ನೀಗಿಸುವ ಉತ್ತಮ ಶಿಕ್ಷಕರು ನಮ್ಮಲ್ಲಿದ್ದಾರೆ
ಮುದಗಲ್ ಡಾ.ಎಸ್‌ಬಿ ಭಮಸಾಗರ ಪಬ್ಲಿಕ್ ಶಾಲೆಯಲ್ಲಿ ತರಂಗ್ ಕಲಾ ಕಂಪು ಕಾರ್ಯಕ್ರಮವನ್ನು ಉದ್ಘಾಟಿಸಿದರು.
  • < previous
  • 1
  • ...
  • 11805
  • 11806
  • 11807
  • 11808
  • 11809
  • 11810
  • 11811
  • 11812
  • 11813
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved