• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್ ಆಯ್ಕೆ ಸರಿಯಲ್ಲ: ಶಾಸಕ ಬಾಲಕೃಷ್ಣ
ಚಾಮುಂಡಿ ಬೆಟ್ಟದಲ್ಲಿರುವುದು ಹಿಂದೂ ಧರ್ಮ ದೇವತೆ ಹಿಂದೂ ಧರ್ಮಕ್ಕೆ ಸೇರಿದ್ದು. ದಸರಾ ಕೂಡಾ ಒಂದು ಹಿಂದೂ ಧಾರ್ಮಿಕ ಸಂಸ್ಕೃತಿಯ ಆಚರಣೆ ಆಗಿದೆ.
ಪ್ರತಿವರ್ಷ ದೇಶದಲ್ಲಿ ಹೃದಯಾಘಾತದಿಂದ 30 ಲಕ್ಷ ಮಂದಿ ಸಾವು
ಹೃದಯಾಘಾತ ಪ್ರಕರಣಗಳು ಕೇವಲ ಹಾಸನಕ್ಕೆ ಮಾತ್ರ ಸೀಮಿತವಾಗದೆ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ.
ಅಂಧರ ಅಭಿವೃದ್ಧಿಗೆ ನಿರಂತರ ಶ್ರಮ
ಅಂಧರ ಅಭಿವೃದ್ಧಿ ದೃಷ್ಟಿಯಿಂದ ನ್ಯಾಯಾಂಗ ಇಲಾಖೆ ಸಹಕಾರ ಪಡೆದು ಜಗಳೂರಿನಲ್ಲಿ ಅಂಧರ ಆನ್ಲೈನ್ ಕಂಪ್ಯೂಟರ್ ತರಬೇತಿ ಮತ್ತು ತಂತ್ರಜ್ಞಾನ ಕೌಶಲ್ಯ ತರಬೇತಿ ಕೇಂದ್ರ ತೆರೆಯಲಾಗುವುದು ಎಂದು ರೇಣುಕಾ ಅಕಾಡೆಮಿ ಫಾರ್ ಡಿಸೆಬಲ್ಡ್ ಸಂಸ್ಥೆ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.
₹156 ಕೋಟಿ ಅನುದಾನದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ಕೆ.ಎಸ್.ಆನಂದ್
ಕಡೂರು, ನಮ್ಮ ಕಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಸತಿ ಶಾಲೆಗಳ ಸ್ಥಾಪನೆಯೂ ಸೇರಿದಂತೆ ಶಾಲೆ ಹಾಗೂ ಹಾಸ್ಟೆಲ್‌ ಗಳ ನಿರ್ಮಾಣಕ್ಕೆ ಒಟ್ಟಾರೆ ಸುಮಾರು ₹156 ಕೋಟಿ ಅನುದಾನ ತರುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಅತಿ ಹೆಚ್ಚು ಯುವಪಡೆ ಹೊಂದಿರುವ ದೇಶ ಭಾರತ
ದೇವನಹಳ್ಳಿ: ಪಕ್ಷದ ವರಿಷ್ಠರು ಸೆ.೧೭ರಿಂದ ಅ.೨ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನೀಡಿದ್ದು ದೇವನಹಳ್ಳಿ ಮಂಡಲದ ಎಲ್ಲಾ ಕಾರ್ಯರ್ತರು ಒಗ್ಗೂಡಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು.
ಮಂಡ್ಯ ಕ್ಷೇತ್ರಕ್ಕೆ ೫೦ ಕೋಟಿ ರು. ಬಿಡುಗಡೆ: ಶಾಸಕ ಪಿ.ರವಿಕುಮಾರ್
ಉದ್ದೇಶಿತ ಕನ್ನಡ ಭವನ ನಿರ್ಮಾಣ ಜಾಗದಿಂದ ಬ್ಯಾಸ್ಕೆಟ್‌ ಬಾಲ್ ಕ್ರೀಡೆಗೆ ತೊಂದರೆಯಾಗುವ ವಿಷಯ ನನಗೆ ತಿಳಿದಿಲ್ಲ. ಚಿಕ್ಕಮಂಡ್ಯ ಬಳಿ ಕನ್ನಡ ಭವನ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು. ನಗರದಿಂದ ದೂರವಿರುವ ಕಾರಣ ಅಲ್ಲಿಗೆ ಯಾರೂ ಹೋಗುವುದಿಲ್ಲವೆಂದು ನಗರದೊಳಗೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.
ಶೃಂಗೇರಿಯಾದ್ಯಂತ ಓಡಾಡುತ್ತಿರುವ ಕಾಡಾನೆಗಳನ್ನು ತಕ್ಷಣ ಸ್ಥಳಾಂತರಿಸಿ
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದ ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು ಭಾಗದಲ್ಲಿ ಓಡಾಡುತ್ತಿರುವ ಕಾಡಾನೆಗಳನ್ನು ತಕ್ಷಣ ಸ್ಥಳಾಂತರಿಸುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಆಗ್ರಹಿಸಿದರು.
ರಾಷ್ಟ್ರ ನಿರ್ಮಾಣಕ್ಕೆ ಎಂಜಿನಿಯರ್‌ಗಳ ಕೊಡುಗೆ ಅಪಾರ: ಕೆ.ಟಿ.ಹನುಮಂತು
ಕೇಂದ್ರ ಸರ್ಕಾರ ದೇಶಕ್ಕೆ ಮತ್ತು ವಿಶ್ವಕ್ಕೆ ಅಪಾರ ಕೊಡುಗೆ ನೀಡಿದವರಲ್ಲಿ ಪ್ರಮುಖರಾದ ಕರ್ನಾಟಕದ ಮೋಕ್ಷಗುಂಡಂ ಸರ್‌ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ರಾಷ್ಟ್ರೀಯ ಅಭಿಯಂತರರ ದಿನ ಎಂದು ಘೋಷಿಸಿತು. ೧೯೬೮ರಿಂದ ಆರಂಭಗೊಂಡು ಇಂದಿನವರೆಗೂ ಎಂಜಿನಿಯರ್ಸ್ ಡೇ ಆಚರಣೆಯಾಗುತ್ತಿದೆ.
ರಸ್ತೆ ಹೆಸರಿಗೆ ಮಂಡ್ಯ ನಗರಸಭೆ ಸದಸ್ಯರ ಕಿತ್ತಾಟ...!
ಬೆಸಗರಹಳ್ಳಿ ರಾಮಣ್ಣ ಸರ್ಕಲ್‌ನಿಂದ ರಿಲಾಯನ್ಸ್ ಟ್ರೆಂಡ್‌ವರೆಗಿನ ರಸ್ತೆಗೆ ನಾಡಪ್ರಭು ಕೆಂಪೇಗೌಡ ಹಾಗೂ ಅಲ್ಲಿಂದ ಗೌರಿಶಂಕರ ಕಲ್ಯಾಣ ಮಂದಿರದವರೆಗಿನ ರಸ್ತೆಗೆ ಅಂಬೇಡ್ಕರ್ ಹೆಸರಿಡುವಂತೆ ಮಂಡ್ಯ ನಗರಸಭೆ ಸದಸ್ಯರ ಒತ್ತಾಯ.
ಗಣೇಶನ ಮುಖ-ಕೈಗೆ ಕಪ್ಪುಬಟ್ಟೆ, ಭಕ್ತರ ತೋಳಿಗೆ ಕಪ್ಪುಪಟ್ಟಿ!
ಗೌರಿ-ಗಣಪತಿ ಹಬ್ಬದ ಆರಂಭದಿಂದಲೂ ಹಲವಾರು ವಿಘ್ನಗಳನ್ನು ತಂದೊಡ್ಡಿದ್ದಲ್ಲದೇ, ರಾಜ್ಯ ಸರ್ಕಾರದ ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಹಿಂದೂಗಳ ಹಬ್ಬ, ಆಚರಣೆಗಳಿಗೆ ನಿರ್ಬಂಧ ಹೇರುತ್ತಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ತಡರಾತ್ರಿ ಶ್ರೀ ವಿಘ್ನೇಶ್ವರನ ಮುಖ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟಿಸಿದ್ದ ಬೆನ್ನಲ್ಲೇ ಮತ್ತೊಂದು ಕಡೆ ಸೋಮವಾರ ತೋಳಿಗೆ ಕಪ್ಪು ಪಟ್ಟೆ, ಕಪ್ಪು ಅಂಗಿ ಧರಿಸಿ, ಮಕ್ಕಳು, ಮಹಿಳೆಯರು, ಹಿರಿಯ ನಾಗರೀಕರರ ಸಮೇತ ಮೌನ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 1177
  • 1178
  • 1179
  • 1180
  • 1181
  • 1182
  • 1183
  • 1184
  • 1185
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved