• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನುಗಳಿಗೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರಿಂದ ರಾಜ್ಯ ಹೆದ್ದಾರಿ ಬಂದ್‌
ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಗಜೇಂದ್ರಗಡದಲ್ಲಿ ರೈತರ ಹೆದ್ದಾರಿ ತಡೆ ನಡೆಸಿದರು.
ಜೋಧಪುರ ಅರಣ್ಯ ಸಂಶೋಧನಾ ಸಂಸ್ಥೆಗೆ ಶರತ್ ವಿಜ್ಞಾನಿ
ಶಿರಸಿ ತಾಲೂಕಿನ ಕೊಡ್ನಗದ್ದೆಯ ಹೊನ್ನೆಹಕ್ಕಲಿನ ಶರತ್ ಮಂಜುನಾಥ ಕೊಠಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದಡಿ ಬರುವ ರಾಜಸ್ಥಾನದ ಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ.
ಕುಡಿತಕ್ಕೆ ಪ್ರಚೋದನೆ ನೀಡುವುದು ಸರಕಾರದ ಕೆಲಸವಲ್ಲ-ಎಚ್‌.ಕೆ. ಪಾಟೀಲ
ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ, ಮಧ್ಯದ ಅಂಗಡಿಗಳು ಕಡಿಮೆಯಾಗಬೇಕು. ಸರ್ಕಾರ ಕೂಡ ಮದ್ಯದ ಅಂಗಡಿ ಕಡಿಮೆ ಮಾಡುವತ್ತ ಗಮನ ಹರಿಸಬೇಕು.‌ ಸಮಾಜದ ಮತ್ತು ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಆದಾಯ ಮುಖ್ಯವಲ್ಲ ಎಂಬುದನ್ನು ನಾವು ಸೇರಿದಂತೆ ಎಲ್ಲರೂ ಅರಿಯಬೇಕು ಎಂದು ಸಚಿವ ಪಾಟೀಲ ಹೇಳಿದ್ದಾರೆ.
ಸಣ್‌ಸುದ್ದಿ........ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ
ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ
ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಮಾಡುವ ಮೂಲಕ ನೀಡಿದ್ದೇವೆ ಉತ್ತರ
ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಮಾಡುವ ಮೂಲಕ ನೀಡಿದ್ದೇವೆ ಉತ್ತರ
ಬರ ಘೋಷಣೆಗೆ ಸರ್ಕಾರದ ಕುಂಟು ನೆಪ ಸಹಿಸಲ್ಲ
ಕೇಂದ್ರ ಸರ್ಕಾರದ ನಿಯಮಗಳಿಂದಾಗಿ ಬರಗಾಲ ಘೋಷಣೆ ಅಡ್ಡಿಯಾಗಿದೆ ಎಂದು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕಾಗಿತ್ತು. ಆದರೀಗ ಕುಂಟುನೆಪ ಹೇಳಿ ರೈತರಿಗೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸುವುದಿಲ್ಲ. ರಾಜ್ಯದ ತಕರಾರು ಅರ್ಥಹೀನ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಮನೆ ಪಂಚಾಂಗ ತೆರವು: ಅರಣ್ಯ ಇಲಾಖೆ- ಶಾಸಕರ ಮಧ್ಯೆ ಮಾತಿನ ಚಕಮಕಿ
ಮನೆ ಪಂಚಾಂಗ ತೆರವು: ಶಾಸಕ - ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ
ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ
ಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸನಾತನ‌ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಕೋಮುಗಲಭೆ ಆಗುತ್ತಿದೆ. ಆದ್ದರಿಂದ ಕಾಂಗ್ರೆಸ್‌ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಸನಾತನ‌ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಶಿವಮೊಗ್ಗದ ಗಲಭೆ ಸಣ್ಣ ವಿಚಾರವೇನಲ್ಲ!
ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಗಲಭೆಗಳನ್ನು ಮೂಲದಲ್ಲಿಯೇ ಹತ್ತಿಕ್ಕಬೇಕು. ಯಾರೂ ಇಂತಹವುಗಳನ್ನು ಸಣ್ಣ ವಿಚಾರವೆಂದು ತಿಳಿಯಬಾರದು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
  • < previous
  • 1
  • ...
  • 11812
  • 11813
  • 11814
  • 11815
  • 11816
  • 11817
  • 11818
  • 11819
  • 11820
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved