• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತಂದರೆ ಹೇಳಿ: ಡಾ.ಯತೀಂದ್ರ
ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿದೆ. ಮೋದಿ ಕಪ್ಪು ಹಣ ತರಲೇ ಇಲ್ಲ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಮಿಂಚಿನ ಸಂಚಾರ
ಕಳೆದ ಒಂದು ವಾರದಿಂದ ಡಾ। ಕೆ.ಸುಧಾಕರ್ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಸಹಕಾರ ಕೋರಿದ್ದಾರೆ.
ಈಶ್ವರಪ್ಪ ನೋವನ್ನು ಪಕ್ಷದ ವರಿಷ್ಠರು ಪರಿಹರಿಸುತ್ತಾರೆ: ವಿಜಯ ಕೊಡವೂರು
ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಕುಟುಂಬ ರಾಜಕಾರಣ ಆಗಬಾರದು. ಕರ್ನಾಟಕದಲ್ಲಿ ಹೆಚ್ಚೆಚ್ಚು ಆಗುತ್ತಿದೆ‌. ರಾಜಕಾರಣಿಗಳು ತಮ್ಮ ಮಕ್ಕಳಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪೇನು ಇಲ್ಲ. ಒಂದೇ ಸಲ ಕುಟುಂಬ ರಾಜಕಾರಣ ಕೊನೆಗಾಣಿಸಲು ಸಾಧ್ಯವಿಲ್ಲ ಎಂದು ವಿಜಯ್ ಕೊಡವೂರು ಹೇಳಿದರು.
ಭಾರತೀಯ ಸಂಸ್ಕೃತಿ, ಜ್ಞಾನದ ತಿಳಿವಳಿಕೆ ಮಕ್ಕಳಿಗೆ ಅಗತ್ಯ
ವಿಜಯಪುರ: ಗೀತೆಯು ನಿಮ್ಮ ಜೀವನವನ್ನು ಹೇಗೆ ಪರಿವರ್ತಿಸಿತು ಎಂಬುವುದರ ಕುರಿತು ನಿಮ್ಮ ಆಲೋಚನೆಗಳು ಮತ್ತು ಅನುಭವವನ್ನು ಹಂಚಿಕೊಳ್ಳಲು ಇದು ನಿಮಗೆ ಒಂದು ಅವಕಾಶವಾಗಿದೆ. ಭಗವದ್ಗೀತೆಯನ್ನು ಓದುವ ಮೂಲಕ ಇತರರನ್ನು ಅವರ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ಸ್ಪರ್ಧೆಯು ಪ್ರೇರೇಪಿಸುತ್ತದೆ ಎಂದು ಡಾ. ಸಂಜಯ ಕಡ್ಲಿಮಟ್ಟಿ ಹೇಳಿದರು.ನಗರದ ಗ್ಯಾಲಕ್ಸಿ ಸಭಾಂಗಣದಲ್ಲಿ ಇಸ್ಕಾನ್ ವಿಜಯಪುರ ಮತ್ತು ಪುಣೆ ಘಟಕದ ವತಿಯಿಂದ ಭಗವತ್ ಗೀತಾ ಜಯಂತಿ-2023 ಅಂಗವಾಗಿ ಭಗವತ್ ಗೀತಾ ಆಧರಿಸಿ ಮೌಲ್ಯ ಶಿಕ್ಷಣ ಕುರಿತ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಚಾಂಗದೇವರ ಭಕ್ತರಿಗೆ ನೀರಿನ ಕೊರತೆ
ಮಲಪ್ರಭಾ ನದಿಯಿಂದ ಪ್ರತಿವರ್ಷ ನೀರು ಹರಿಸಲಾಗುತ್ತದೆ. ಇದರಿಂದಾಗಿ ಹೋಳಿ ಹುಣ್ಣಿಮೆ ಹಾಗೂ ಚಾಂಗ್‌ದೇವರ ಜಾತ್ರೆಯ ಭಕ್ತರಿಗೆ ನೀರಿನ ಕೊರತೆಯಾಗಲ್ಲ. ಆದರೆ ಈ ವರ್ಷ ಸರ್ಕಾರ ನೀರು ಹರಿಸುವ ಗೋಜಿಗೆ ಹೋಗಿಲ್ಲ. ಇದರ ಪರಿಣಾಮ ಹಳ್ಳದಲ್ಲಿ ನೀರೇ ಇಲ್ಲ. ಇರುವ ಅಲ್ಪಸ್ವಲ್ಪ ನೀರಲ್ಲಿ ಭಕ್ತಗಣ ಸ್ನಾನ ಮಾಡಿ ಹೋಗುತ್ತಿದೆ.
ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಗುಳೆ ಹೋಗುತ್ತಿರುವ ಜನ
ತಾಲೂಕಿನ ಬಹುತೇಕ ರಸ್ತೆಗಳು ಇಂದಿಗೂ ಡಾಂಬರು ಕಂಡಿಲ್ಲ. ಅನೇಕ ಗ್ರಾಮಗಳಿಗೆ ಸರಿಯಾದ ವಿದ್ಯುತ್, ನೀರು, ವೈದ್ಯಕೀಯ ಸೌಲಭ್ಯಗಳು ದೊರೆತಿಲ್ಲ
ಈ ಬಾರಿಯೂ ಮೋದಿಯವರೇ ಪ್ರಧಾನಿಯಾಗಬೇಕು: ಸೋಮಣ್ಣ
ಈ ಚುನಾವಣೆಯು ವಿಶ್ವ ನಾಯಕ ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುವುದು ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸ್ವಾಭಿಮಾನವನ್ನು ಗೆಲ್ಲಿಸುವುದಾಗಿದೆ.
ಸಮಾಜದಲ್ಲಿ ಹೆಣ್ಣುಮಕ್ಕಳ ಬಗ್ಗೆ ತಾತ್ಸಾರ ಸಲ್ಲ: ಸಾಹಿತಿ ಸುಶೀಲ ಸೋಮಶೇಖರ್‌
ಬೇಲೂರು ಪಟ್ಟಣದ ಸರ್ಕಾರಿ ನೌಕರರ ಭವನ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಹಾಲಿವಾಣ ಜಾತ್ರೆಯಲ್ಲಿ ಧರ್ಮ ನಿಂದನೆ, ಪ್ರಾಣಿಬಲಿ ನಿಷೇಧ
ಏ.೧ರಿಂದ ೫ ರವರೆಗೆ ಮಲೇಬೆನ್ನೂರು ಪೋಲೀಸ್ ಠಾಣಾ ಸರಹದ್ದಿನ ಹಾಲಿವಾಣ ಗ್ರಾಮದಲ್ಲಿ ಏಳೂರು ಕರಿಯಮ್ಮದೇವಿ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಹಾಲಿವಾಣ ಗ್ರಾಮದ ಕರಿಯಮ್ಮ ದೇವಾಲಯ ಆವರಣದಲ್ಲಿ ಹರಿಹರ ತಹಸೀಲ್ದಾರ್ ಗುರುಬಸವರಾಜ್ ಅಧ್ಯಕ್ಷತೆಯಲ್ಲಿ ಹೆಚ್ಚುವರಿ ಅಧೀಕ್ಷಕ ವಿಜಯ್‌ಕುಮಾರ್ ಸಂತೋಷ್, ಗ್ರಾಮಾಂತರ ಉಪಾಧೀಕ್ಷಕ ಪ್ರಶಾಂತ್ ಉಪಸ್ಥಿತಿಯಲ್ಲಿ ಸೌಹಾರ್ದ ಸಭೆ ನಡೆಸಲಾಯಿತು.
ದೇಶದ ಅಭಿವೃದ್ಧಿಗೆ ಮೋದಿ ಕೈ ಬಲಪಡಿಸಿ
ಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.
  • < previous
  • 1
  • ...
  • 11813
  • 11814
  • 11815
  • 11816
  • 11817
  • 11818
  • 11819
  • 11820
  • 11821
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved