• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ರಕ್ಷಣೆಗೆ ಮೋದಿ ಗೆಲ್ಲಿಸಲು ಶ್ರಮಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೋದಿ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಚಿಕ್ಕಬ್ಯಾಡರಹಳ್ಳಿ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅಧ್ಯಕ್ಷರಾಗಿ ಚಂದನ್ ಆಯ್ಕೆ
ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಹಿರಿಯ ವಿದ್ಯಾರ್ಥಿಗಳ ಸಂಘ ರಚಿಸಲು ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಭಾನುವಾರ ಶಾಲೆ ಎಸ್‌ಡಿಎಂಸಿ ಹಾಗೂ ಮುಖ್ಯಶಿಕ್ಷಕರ ಸಮ್ಮುಖದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಸಿ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸ್ವಾವಲಂಬನೆ, ಸಂಘಟನೆ ನೆಲೆಗಟ್ಟಿನಲ್ಲಿ ವಿಪ್ರ ಸಂಘಗಳ ಕೆಲಸ ನಿರ್ವಹಣೆ: ರಾಘವೇಂದ್ರ ಭಟ್
ವಿಪ್ರ ಮಹಿಳೆಯರು ಸಂಘಟನೆ ಮೂಲಕ ಸಮಾಜ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಿಳಾ ಸಂಘಟನೆಯನ್ನು ಸ್ಥಾಪಿಸಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಉಪಾಧ್ಯಕ್ಷ ವೇ.ಬ್ರ.ರಾಘವೇಂದ್ರ ಭಟ್ ಹೇಳಿದರು.
ಪ್ರಧಾನಿ ಮೋದಿಯಿಂದ ದೇಶ ಕಟ್ಟುವ ಕಾರ್ಯ
ಮೋದಿ ಪ್ರಧಾನಿಯಾದ ನಂತರ ಇಡೀ ದೇಶದಲ್ಲಿನ ನಿರಾಶ್ರಿತರಿಗೆ ಸುಮಾರು 4 ಕೋಟಿ ಹಾಗೂ ಕರ್ನಾಟಕ ರಾಜ್ಯದಲ್ಲಿ 8 ಲಕ್ಷ ಆಶ್ರಯ ಮನೆ ನೀಡಲಾಗಿದೆ
ಹವಾಮಾನ ವೈಪರೀತ್ಯದಿಂದ ಮಾವು ಇಳುವರಿ ಕುಂಠಿತ
ಯಶವಂತನಗರ (ಕಣವಿಹಳ್ಳಿ) ಮಾವಿನ ತೋಪುಗಳಿಗೆ ಹೆಸರಾಗಿದೆ. ಈಗಲೂ ಹೆಚ್ಚಿನ ಮಾವಿನ ತೋಟಗಳಿರುವುದು ಈ ಗ್ರಾಮದಲ್ಲಿಯೇ. ಅಲ್ಲದೆ, ಅಂಕಮನಾಳ್, ಬಂಡ್ರಿ, ಸಂಡೂರು, ಸುಶೀಲಾನಗರ ಮುಂತಾದೆಡೆ ಮಾವಿನ ತೋಪುಗಳಿವೆ.
ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ
ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು. ನಗರದಲ್ಲಿ
ಬರಗಾಲವಿದ್ದರೂ ಬೋರವೆಲ್ ಕೊರೆಸದ ಸರ್ಕಾರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳಾದರೂ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ
ಸೋಷಿಯಲ್ ಮೀಡಿಯಾದಿಂದ ಮಕ್ಕಳನ್ನು ದೂರವಿರಿಸಿ
ಮಹಿಳೆ ಎಂದರೆ ಕೇವಲ ಶಕ್ತಿ ಮಾತ್ರವಲ್ಲ ಅವರಿಗೆ ಶಿಕ್ಷಣದಿಂದ ದೊಡ್ಡ ಶಕ್ತಿ ಸಿಕ್ಕರೆ ಆಕೆಯ ಸಾಧನೆಗೆ ಬರವೆ ಬರಲ್ಲ. ಈ ಹಿನ್ನೆಲೆಯಲ್ಲಿ ತಾಯಂದಿರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಸೂರು ವಿಶ್ವ ವಿದ್ಯಾನಿಲಯದ ಜೆನಿಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ. ಸುತ್ತೂರು ಎಸ್.ಮಾಲಿನಿ ಹೇಳಿದರು.
ಹೌದು, ನನ್ ಮಗ ಪೋತಪ್ಪ ನಾಯಕನೇ, ಗಡ್ಡ ಮೀಸೆ ಬಿಟ್ಟಿದ್ದಾನೆ: ಶಾಸಕ ಎಂ.ಚಂದ್ರಪ್ಪ ತಿರುಗೇಟು
ನನ್ ಮಗ ಪೋತಪ್ಪ ನಾಯಕನೇ. ಗಡ್ಡ ಮೀಸೆ ಬಿಟ್ಕಂಡಿದ್ದಾನೆ. ಮೀಸೆ ತಕ್ಕಂಡು ಹೆಂಗೆಂಗೋ ಕಾಣಿಸುತ್ತಿಲ್ಲವೆಂದು ಶಾಸಕ ಎಂ.ಚಂದ್ರಪ್ಪ ಮಾಜಿ ಶಾಸಕ ತಿಪ್ಪಾರೆಡ್ಡಿಗೆ ಮಾತಿನ ತಪರಾಕಿ ನೀಡಿದರು.
ಮನಃಸಾಕ್ಷಿ ಇದ್ದರೇ ಶ್ರೇಷ್ಠ ವ್ಯಕ್ತಿಗಳಾಗಲಿ ಸಾಧ್ಯ
ತಾಳಿಕೋಟೆ: ಮನಃಸಾಕ್ಷಿ ಇರುವ ವ್ಯಕ್ತಿ ತನ್ನನ್ನು ಯಾರೂ ನೋಡದಿರುವ ಸಂದರ್ಭದಲ್ಲಿಯೂ ಪ್ರಾಮಾಣಿಕನಾಗಿರುತ್ತಾನೆ. ಮನಃಸಾಕ್ಷಿ ಇಲ್ಲದ ವ್ಯಕ್ತಿ ಮಾಡುವ ತಪ್ಪು ಇತರರ ಕಣ್ಣಿಗೆ ಕಾಣಿಸಲಿಲ್ಲಾವೆಂದರೆ ಧಾರಳವಾಗಿ ತಪ್ಪು ಮಾಡುತ್ತಿರುತ್ತಾನೆಂದು ಪಡೇಕನೂರ ದಾಸೋಹ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ನುಡಿದರು.
  • < previous
  • 1
  • ...
  • 11814
  • 11815
  • 11816
  • 11817
  • 11818
  • 11819
  • 11820
  • 11821
  • 11822
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved