• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕಾಏಕಿ ಒಕ್ಕಲೆಬ್ಬಿಸದೇ 36 ಬಡ ಕುಟುಂಬಗಳಿಗೆ ಸೂರು ಕಲ್ಪಿಸಿ
ದಾವಣಗೆರೆ ಹೊರವಲಯದ ಶಿರಮಗೊಂಡನಹಳ್ಳಿ ಗ್ರಾಮದ ರಿ.ಸ.ನಂ.62ರ ಎಸ್.ಎ.ರವೀಂದ್ರನಾಥ ನಗರದಲ್ಲಿ 2 ದಶಕದಿಂದ ವಾಸಿಸುತ್ತಿರುವ 36 ಕುಟುಂಬಗಳಿಗೆ ನಿವೇಶನ ಅಥವಾ ಮನೆ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಸೋಮವಾರ ನಗರದ ತಾಲೂಕು ಕಚೇರಿ ಎದುರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ, ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಹಳೆ ಬಸ್‌ ನಿಲ್ದಾಣದ ಅಂಗಡಿಗಳ ತೆರವಿಗೆ ಸೂಚನೆ
ಹಳೆ ಬಸ್‌ ನಿಲ್ದಾಣದಲ್ಲಿ ಅಂಗಡಿ ನಡೆಸುತ್ತಿರುವವರಿಗೆ ಅನ್ಯಾಯ ವಾಗಬಾರದೆಂಬ ಉದ್ದೇಶದಿಂದ ಹರಾಜಿನ ಮೊತ್ತಕ್ಕೆ ಹೆಚ್ಚುವರಿಯಾಗಿ ಶೇ.5 ರಷ್ಟು ಹಣ ಕಟ್ಟಿ ನೂತನ ಬಸ್‌ ನಿಲ್ದಾಣದಲ್ಲಿ ಮಳಿಗೆ ಪಡೆಯುವ ಅವಕಾಶ ನೀಡಲಾಗಿದೆ. ಆದರೆ ಇನ್ನೂ ಮಳಿಗೆ ಖಾಲಿ ಮಾಡದಿರುವುದು ಅಭಿವೃದ್ಧಿ ಕಾರ್ಯಕ್ಕೆ ತಡೆಯಾಗಿದೆ.
ಚನ್ನಾಪುರ ಗ್ರಾಮಸ್ಥರಿಂದ ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ವಿರೋಧ
ಅಜ್ಜಂಪುರಚನ್ನಪುರ ಗ್ರಾಮದ ಸರ್ವೆ ನಂ. 82ರಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣಾ ಉದ್ದೇಶಕ್ಕೆ ಭೂಮಿ ಕಾಯ್ದಿರಿಸುವುದನ್ನು ವಿರೋಧಿಸಿ ಅಜ್ಜಂಪುರ ಗಾಂಧಿ ವೃತ್ತದಲ್ಲಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ಸಾಲದ ಕಂತು ಸಕಾಲಕ್ಕೆ ಮರುಪಾವತಿಸಿ: ಡಾ.ರಾಜಕುಮಾರ್
ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸಹಕಾರಿ ಕ್ಷೇತ್ರದಲ್ಲಿ ಸಾಲ ವಸೂಲಾತಿಯಲ್ಲೂ ಮುಂಚೂಣಿಯಲ್ಲಿದೆ. ಆದ್ದರಿಂದ ಸದಸ್ಯರು ಪಡೆದ ಸಾಲಗಳ ಕಂತುಗಳನ್ನು ಸಕಾಲದಲ್ಲಿ ಮರು ಪಾವತಿಸಬೇಕು. ಆ ಮೂಲಕ ಸೊಸೈಟಿ ಏಳ್ಗೆಗಾಗಿ ಸಹಕರಿಸಬೇಕು ಎಂದು ಅಧ್ಯಕ್ಷ ಡಾ. ಎಚ್.ಪಿ. ರಾಜಕುಮಾರ್ ಹೇಳಿದ್ದಾರೆ.
ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು
ಅಭಿಮನ್ಯು ಆನೆ ಮೈಮೇಲೆ ಕ್ರೇನ್ ಬಳಸಿ ಮರದ ಅಂಬಾರಿ, ಅರಣ್ಯ ಇಲಾಖೆಯ ಸಿಬ್ಬಂದಿ.
ಕಾರ್ಖಾನೆಗಳು ಬಂದ್ ಹೋರಾಟಕ್ಕೆ ಜಿಟಿಡಿ ಬೆಂಬಲ
Mysore-, three-day walking march from Kannadambé Rakshana Vedike
66 ಕೆ.ಜಿ ಗಾಂಜಾ ವಶ, 6 ಆರೋಪಿಗಳ ಬಂಧನ
ಅಬಕಾರಿ ಅಧಿಕಾರಿಗಳು ಇತ್ತೀಚೆಗೆ ಮಿಂಚಿನ ಕಾರ್ಯಾಚರಣೆಗಳನ್ನು ನಡೆಸಿ ಪ್ರಕರಣ ದಾಖಲಿಸಿ ಆರೋಪಿಗಳಿಗೆ ಹೆಡೆಮುರಿ ಕಟ್ಟುತ್ತಿದ್ದಾರೆ.
ಅಪಾರ್ಟ್‍ಮೆಂಟ್‌ನಿಂದ ಬಿದ್ದು ಏರ್‌ಪೋರ್ಸ್ ಇಂಜಿನಿಯರ್ ಆತ್ಮಹತ್ಯೆ
ದಾಬಸ್‌ಪೇಟೆ: ಜಿಂದಾಲ್ ಸಿಟಿ ಪ್ರೆಸ್ಟೀಜ್‌ ಅಪಾರ್ಟ್‍ಮೆಂಟ್‌ನ 24ನೇ ಅಂತಸ್ತಿನ ಮೇಲಿಂದ ಕೆಳಗೆ ಬಿದ್ದು ಏರ್ ಪೋರ್ಸ್ ಯುವ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಾರ್ಟ್‍ಮೆಂಟ್‌ ಮೇಲಿಂದ ಕೆಳಗೆ ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪ್ರಜಾಪ್ರಭುತ್ವದಲ್ಲಿ ಪ್ರತಿ ಮತಕ್ಕೂ ಬೆಲೆಯಿದೆ
ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ತನ್ನದೇ ಆದ ಬೆಲೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಬಹಳ ಯೋಚಿಸಿ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ ನೀಡಿದರು.
ಪತಿ ಕೊಂದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಚಿಕ್ಕಮಗಳೂರು, ಪತಿಯನ್ನು ಹತ್ಯೆಗೈದ ಆರೋಪದಲ್ಲಿ ಪತ್ನಿ ಹಾಗೂ ಆಕೆ ಪ್ರಿಯಕರನಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹60 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
  • < previous
  • 1
  • ...
  • 1178
  • 1179
  • 1180
  • 1181
  • 1182
  • 1183
  • 1184
  • 1185
  • 1186
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved