• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆ
ಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿ
ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿ. ಇದು, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯ ರೈತರು ನಡೆಸುತ್ತಿರುವ ಅಸಹಕಾರ ಚಳುವಳಿ ಅಲ್ಲ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಖರೀದಿ ಕೇಂದ್ರಕ್ಕೆ ಬಂದಿರುವ ರೈತ ಸಂಖ್ಯೆ ಕೇವಲ ಶೇ.20 ರಷ್ಟು ಮಾತ್ರ.
ಪುತ್ತೂರು ಮಾಯ್ ದೆ ದೇವುಸ್ ಚರ್ಚ್‌ ನಲ್ಲಿ ಈಸ್ಟರ್ ಹಬ್ಬ ಆಚರಣೆ
ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ, ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವಂತಹ ಮೊಳೆಗಳನ್ನು ಚುಚ್ಚಲಾಯಿತು. ಬಳಿಕ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ.
ಲೋಕಜ್ಞಾನ ಅರಿಯಲು ಪ್ರವಾಸ ಅವಶ್ಯಕ: ಅರವಟಗಿಮಠ
ನಮ್ಮ ಪ್ರವಾಸದಲ್ಲಿ ಒಟ್ಟು ಎಂಟು ಜ್ಯೋತಿರ್ಲಿಂಗಗಳು, ಅನೇಕ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿದ್ದವು. ಎಲ್ಲವನ್ನೂ ಅತ್ಯಂತ ಸಮಾಧಾನದಿಂದ ನೋಡಿಕೊಂಡು ಬಂದೆವು
ಶೇ.100 ರಷ್ಟು ಮತದಾನ ಮಾಡಲು ಶ್ರಮಿಸಿ
ಲೋಕಾಪುರ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.
ತಾಯಿಯಂತೆ ಸಾಹಿತಿಗೂ ವೇದನೆ ಅನುಭವವಿದೆ: ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ
ಮನುಷ್ಯ ಸಂಬಂಧಗಳ ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದಾನೆ. ಆದರೆ, ವೇದನೆ ಹಾಗೂ ಸಂವೇದನೆಗಳನ್ನು ದಾಖಲಿಸಿಡಲು ಹೊರಟಿರುವುದು ದೊಡ್ಡ ಸಾಧನೆ‌. ಪುಸ್ತಕಗಳ ಪ್ರಕಾಶಕರಲ್ಲಿ ಕೆಲವು ಸಮಸ್ಯೆಗಳು ಕಾಡುತ್ತಿದೆ. ಇಲ್ಲಿ ಪುಸ್ತಕ ಮಾರಾಟವಾಗಿಲ್ಲ ಎನ್ನುವುದು ಸಮಸ್ಯೆಯಲ್ಲ. ಆದರೆ, ಹೇಳಲು ಹೊರಟಿರುವ ವಿಚಾರಗಳಿಂದ ಜನರಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮಸ್ಯೆಯಾಗಿದೆ.
ನಿವೃತ್ತ ಚಾಲಕರಿಗೆ ಬೀಳ್ಕೊಡುಗೆ
ಇಳಕಲ್‌ ನಗರದ ಸಾರಿಗೆ ಘಟಕದಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಮರೇಶ ಗುಣಸಾಗರ ಹಾಗೂ ರಮೇಶ್ ನಾಗಲಿಕ ಅವರಿಗೆ ಇಳಕಲ್ ಸಾರಿಗೆ ಘಟಕದಲ್ಲಿ ಬೀಳ್ಕೊಡಲಾಯಿತು.
.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.
ಮತಗಟ್ಟೆ ಕೇಂದ್ರ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ
ಪುತ್ತೂರು ತಾಲೂಕು ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಆಕರ್ಷಿಸುಂತೆ ಮಾಡಲು ೯ ವಿಶೇಷ ಮಾದರಿ ಮತಗಟ್ಟೆಗಳನ್ನು ಚಿತ್ರ ಚಿತ್ತಾರಗಳೊಂದಿಗೆ ಸುಂದರಗೊಳಿಸಲಾಗುತ್ತಿದೆ.
ಉಜಿರೆ: ಎಸ್‌ಡಿಎಂ ಕಾಲೇಜು ವಾರ್ಷಿಕೋತ್ಸವ, ಸಾಧಕರ ಸನ್ಮಾನ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
  • < previous
  • 1
  • ...
  • 11816
  • 11817
  • 11818
  • 11819
  • 11820
  • 11821
  • 11822
  • 11823
  • 11824
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved