• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರಾಜಪೇಟೆ: ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ
ವಿರಾಜಪೇಟೆ ನಗರದ ಕಾಫಿ ತೋಟವೊಂದರದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಉರಗ ತಜ್ಞರಾದ ಸತೀಶ್ ಮತ್ತು ಅಮಾನ್ ಸತತ ಎರಡು ಗಂಟೆಯ ಅವಧಿಯಲ್ಲಿ, ಮರದಲ್ಲಿ ಜೋತು ಬಿದ್ದಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿದರು. ಸರ್ಪವು ಸುಮಾರು 11 ಅಡಿ ಉದ್ದವಿದ್ದು 16-17 ಕೆ.ಜಿ. ತೂಕವಿದೆ
15ರಿಂದ ಕೆಎಸ್‌ಆರ್‌ಟಿಸಿ ‘ಮಂಗಳೂರು ದಸರಾ ದರ್ಶನ’ ಪ್ಯಾಕೆಜ್‌ ಪ್ರವಾಸ
ಈ ಬಾರಿ ಮಂಗಳೂರು ದಸರಾ ದರ್ಶನದಲ್ಲಿ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಪಂಚದುರ್ಗಾ ದರ್ಶನ ವ್ಯವಸ್ಥೆ ಪರಿಚಯಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕಳೆದ ವರ್ಷ ಟೂರ್‌ ಪ್ಯಾಕೇಜ್‌ಗೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಅದೇ ರೀತಿಯ ಪ್ಯಾಕೆಜ್‌ಗಳನ್ನು ಸಿದ್ಧಪಡಿಸಿದೆ.
2.73 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ
ವಿಜಯನಗರ ಜಿಲ್ಲೆಯಲ್ಲಿ 2 ಲಕ್ಷ 69 ಸಾವಿರ ಹೆಕ್ಟೇರ್‌ ಮಳೆಯಾಶ್ರಿತ ಬೆಳೆ ಹಾಗೂ 4 ಸಾವಿರ ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಕೇಂದ್ರ ಬರ ಅಧ್ಯಯನ ತಂಡಕ್ಕೆ ವರದಿ ಸಲ್ಲಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಶನಿವಾರ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿದ್ದು, ಈ ವೇಳೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿಯ ಕುರಿತು ತಂಡಕ್ಕೆ ಮಾಹಿತಿ ನೀಡಿತು.
ಮಳೆ ಇಲ್ಲದೇ ಒಣಗಿದ ಬೆಳೆಗಳ ಪರಿಶೀಲಿಸಿದ ಕೇಂದ್ರ ಬರ ಅಧ್ಯಯನ ತಂಡ
ಗದಗ ಜಿಲ್ಲೆಯ ಗದಗ ತಾಲೂಕಿನ ಮುಳಗುಂದ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಜಮೀನುಗಳಿಗೆ ಶುಕ್ರವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಒಣಗಿದ ಬೆಳೆಗಳ ಪರಿಶೀಲಿಸಿತು.
ಜಾತಿ ಗಣತಿಯೋ, ಶೈಕ್ಷಣಿಕ ಗಣತಿಯೋ ಸಿಎಂ ಸ್ಪಷ್ಟನೆ ನೀಡಲಿ
ಜಾತಿ ಗಣತಿ ಬಗ್ಗೆ ನಮ್ಮಲ್ಲಿ ಎಲ್ಲೂ ಚರ್ಚೆಯೇ ಆಗಿರಲಿಲ್ಲ. ರಾಜ್ಯದಲ್ಲಿ ಆಗಿರುವುದು ಆರ್ಥಿಕ, ಶೈಕ್ಷಣಿಕ ಸಮಿಕ್ಷೆಯೇ ಹೊರತು ಅದು ಜಾತಿ ಗಣತಿ ಅಲ್ಲ. ಇದು ಜಾತಿ ಗಣತಿಯೋ ಅಥವಾ ಶೈಕ್ಷಣಿಕ ಗಣತಿಯೋ ಎಂಬ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನನಸಾಗುತ್ತಿದೆ ದಶಕಗಳ ನೀರಾವರಿ ಕನಸು
ಸುಮಾರು ₹೪೧೮ ಕೋಟಿ ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ ಜಾರಿ ಹಂತದಲ್ಲಿದೆ. ದಶಕಗಳ ನೀರಾವರಿ ಕನಸು ನನಸಾಗಲು ಕ್ಷಣಗಣನೆ ಆರಂಭವಾಗಿದೆ. ಈಗ ವರದಾ ನದಿಯಲ್ಲಿನ ನೀರಿನ ಕೊರತೆ ತಾತ್ಕಾಲಿಕ ಆತಂಕ ಸೃಷ್ಟಿಸಿದೆ. ಆದರೆ ರೈತನ ಭರವಸೆ ಮಾತ್ರ ಜೀವಂತವಾಗಿದೆ.
ಕಂದಾಯ ವಸೂಲಾತಿ ಆಂದೋಲನ
ಕಂದಾಯ ವಸೂಲಾತಿ ಆಂದೋಲನ
200 ಕೆಜಿ ಇದ್ದ ಟೊಮ್ಯಾಟೊ ಈಗ ಕೇಳೋರಿಲ್ಲ
ಎರಡು ತಿಂಗಳಿಂದ ಟೊಮ್ಯಾಟೊ ಕೆಜೆಗೆ ₹200ವರೆಗೂ ದರ ಏರಿಕೆಯಾಗಿತ್ತು. ಈ ನಡುವೆ ರಾಜ್ಯದಲ್ಲಿಯೇ ಮೊದಲ ಬಾರಿ ಎಂಬಂತೆ ದಾಖಲೆ ಪ್ರಮಾಣದಲ್ಲಿ ಟೊಮ್ಯಾಟೊಕ್ಕೆ ಭಾರಿ ಬೇಡಿಕೆ ಬಂದಿತ್ತು. ನೆರೆಯ ರಾಜ್ಯಗಳಿಂದಲೂ ಬೆಂಗಳೂರು ಮಾರುಕಟ್ಟೆಗೆ ಟೊಮ್ಯಾಟೊ ತಂದು ಮಾರಾಟ ಮಾಡಿ ಅತ್ಯಧಿಕ ಲಾಭ ಪಡೆದವರಲ್ಲಿ ರೈತರಿಗಿಂತ ಕಮಿಷನ್ ಏಜೆಂಟ್‌ಗಳೇ ಹೆಚ್ಚು. ಆದರೆ, ರೈತ ಮಾತ್ರ ತಾನು ಬೆಳೆದ ಫಸಲಿನೊಂದಿಗೆ ಮಾರುಕಟ್ಟೆಗೆ ಬಂದು ಒಳ್ಳೆಯ ಲಾಭ ಪಡೆದುಕೊಂಡಿದ್ದ. ಟೊಮ್ಯಾಟೊ ದರ ಕೇಳಿದ ಗೃಹಣಿಯರು ಕೂಡ ತಲ್ಲಣಗೊಂಡಿದ್ದರು. ಆದರೆ ಈಗ ₹5ಗೆ ಕುಸಿದಿದೆ.
ಆಂಜನೇಯನದ್ದು ಶೀಲದಿಂದ ಕೂಡಿದ ಶೌರ್ಯ: ಸು. ರಾಮಣ್ಣ
ಪುತ್ತೂರಿನಲ್ಲಿ ಹಿಂದೂ ಶೌರ್ಯ ಸಂಗಮ
ಜನಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ. ರಾಜ್ಯದ ಜನತೆ ನಮ್ಮ ಮೇಲೆ ವಿಶ್ವಾಸ ಇಟ್ಟು ನಮಗೆ ಸ್ಪಷ್ಟ ಬಹುಮತ ನೀಡಿ ಆಶೀರ್ವಾದ ಮಾಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಸದಾ ಬದ್ಧ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
  • < previous
  • 1
  • ...
  • 11817
  • 11818
  • 11819
  • 11820
  • 11821
  • 11822
  • 11823
  • 11824
  • 11825
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved