• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ
ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.
ಸಬ್ಸಿಡಿ ಯೋಜನೆ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಿ
ಬೆಳಗಾವಿ: ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.
12ನೇ ಶತಮಾನದ ಅನುಭವ ಮಂಟಪವೇ ನೈಜ ಸಂಸತ್ತು
ವಿಜಯಪುರ: ಗುರು, ಲಿಂಗ, ಜಂಗಮ ಸೇವೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ ಕೀರ್ತಿ 12ನೇ ಶತಮಾನದ ಶರಣರಿಗೆ ಸಲ್ಲುತ್ತದೆ. 12ನೇ ಶತಮಾನದಲ್ಲಿನ ಅನುಭವ ಮಂಟಪ ನಿಜವಾದ ಸಂಸತ್ತು ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ.ಐ.ಜಿ.ಮ್ಯಾಗೇರಿ ಅಭಿಪ್ರಾಯಪಟ್ಟರು.
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.
ನದಿಗೆ ಹರಿದ ನೀರು: ಸಮಸ್ಯೆಗೆ ತಾತ್ಕಾಲಿಕ ಪರಿಹಾರ
ಭದ್ರಾ ಜಲಾಶಯದಿಂದ ಮಾ. 29ರಂದು ಬಿಡುಗಡೆ ಮಾಡಿದ ನೀರು ತಾಲೂಕಿನಲ್ಲಿ ಹರಿದಿರುವ ತುಂಗಭದ್ರಾ ನದಿಗೆ ಶನಿವಾರ ತಲುಪಿದ್ದು, ಭಾನುವಾರದಿಂದ ಪುನಃ ನಗರದ ಜನತೆಗೆ ನಿರಂತರ ನೀರು ಪೂರೈಕೆ ಪ್ರಾರಂಭಿಸಲಾಗಿದೆ.
ಸಿಎಂಗೆ ಮೈಸೂರು, ಚಾ.ನಗರ ಸೋಲಿನ ಭೀತಿ ಎದುರಾಗಿದೆ: ನಿಜಗುಣರಾಜು
ಮೈಸೂರು ಹಾಗೂ ಚಾಮರಾಜನಗರ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲುವ ಸುಳಿವು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಯಿಂದ ಬಿಜೆಪಿ ನಾಯಕರಾದ ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಬೆಂಬಲ ನೀಡುವಂತೆ ದಯನೀಯವಾಗಿ ಕೋರಿಕೊಂಡಿದ್ದಾರೆ ಎಂದು ಕಾಡಾ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಜಿ. ನಿಜಗುಣರಾಜು ತಿಳಿಸಿದರು.
ಕಾವೇರಿಗಾಗಿ ಕುಮಾರಸ್ವಾಮಿ ಹೇಳಿಗೆ ನಗೆಪಾಟಲಿನ ಸಂಗತಿ: ಎಚ್.ಎ. ವೆಂಕಟೇಶ್
ಎಚ್.ಡಿ. ದೇವೇಗೌಡರೇ ಪ್ರಧಾನಿಯಾಗಿದ್ದ ವೇಳೆ ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲಿಲ್ಲ. ಚುನಾವಣೆ ವೇಳೆ ಬಳಸಿಕೊಳ್ಳಲು ವಿವಾದವನ್ನು ಹಾಗೆಯೇ ಉಳಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಚುನಾವಣೆ ನಂತರವೂ ಮುಂದುವರಿಯುತ್ತದೆ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ.
ಮಂಗಳೂರು: ಮತದಾನ ಹೆಚ್ಚಿಸಲು ಅಪಾರ್ಟ್‌ಮೆಂಟ್‌ ಅಭಿಯಾನಕ್ಕೆ ಚಾಲನೆ
ಮತದಾನ ಜಾಗೃತಿಗೆ ವಿಲಾಸಿ ಅಪಾರ್ಟ್‌ಮೆಂಟ್‌ನ್ನು ಆಯ್ದುಕೊಳ್ಳಲಾಗಿತ್ತು. ಭಾನುವಾರ ಸಂಜೆ 5 ಗಂಟೆಗೆ ಜಾಗೃತಿ ಕಾರ್ಯಕ್ರಮ ನಿಗದಿಪಡಿಸಿದ್ದರೂ ಅಪಾರ್ಟ್‌ಮೆಂಟ್‌ ನಿವಾಸಿಗಳು ಆಗಮಿಸುವ ಸೂಚನೆ ದೊರೆಯದ ಹಿನ್ನೆಲೆಯಲ್ಲಿ ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುವ ಕಾರ್ಮಿಕ ಮಹಿಳೆಯರನ್ನು ಕರೆತಂದು ಪ್ರೇಕ್ಷಕರ ಸ್ಥಾನದಲ್ಲಿ ಕೂರಿಸಲಾಗಿತ್ತು.
ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮರೆಯಬಾರದು
ಸಂಸ್ಕೃತಿ ನಿಂತ ನೀರಲ್ಲ, ಅದು ಹರಿಯುವ ನೀರು. ಆದರೆ, ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಾಮಾಜಿಕ ಹೋರಾಟಗಾರ್ತಿ ರೂಪ ಹಾಸನ ಹೇಳಿದರು.
  • < previous
  • 1
  • ...
  • 11818
  • 11819
  • 11820
  • 11821
  • 11822
  • 11823
  • 11824
  • 11825
  • 11826
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved