ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಪುಸ್ತಕ ಓದುಗರ ಸಂಖ್ಯೆ ಹೆಚ್ಚಾಗಲಿ: ವೀರಕಪುತ್ರ ಶ್ರೀನಿವಾಸ್
ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ದೇಸಿ ಜಗಲಿ ಕಥಾ ಕಮ್ಮಟ ನಡೆಯಿತು.
ಜೆಎಸ್ಸೆಸ್ ಇನ್ನಷ್ಟು ಸೇವೆ ನೀಡುವಂತಾಗಲಿ-ಪೇಜಾವರಶ್ರೀ
ಯಾವುದೇ ವ್ಯಕ್ತಿಯ ಭವಿಷ್ಯವನ್ನು ಆತನ ಜಾತಕದಿಂದ ನಿರ್ಧರಿಸಲಾಗುತ್ತದೆ. ಆದರೆ, ಒಂದು ಸಮಾಜದ ಭವಿಷ್ಯ ಆರೋಗ್ಯವಂತ ಮಕ್ಕಳಿಂದ ನಿರ್ಧರಿಸಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
ಮಡಿಕೇರಿ, ಗೋಣಿಕೊಪ್ಪ ದಸರಾ ಯಶಸ್ಸುಗೊಳಿಸಿ: ಜಿಲ್ಲಾಧಿಕಾರಿ
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಗೆ ಸಂಬಂಧಿಸಿದಂತೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಮಾತನಾಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹನೀಯರ ಪೋಟೋ ದೇಣಿಗೆ ನೀಡಿದ ನಿವೃತ್ತ ಶಿಕ್ಷಕರು
ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.
ಕಡಿಮೆ ಅಂಕ ನೀಡಿದ ಶಿಕ್ಷಕಿ ನೀರಿನಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!
ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ ಕಾರಣಕ್ಕೆ 6ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯೊಬ್ಬರ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹಾಕಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಶಾಲೆಯಲ್ಲಿ ನಡೆದಿದೆ. ಈ ನೀರು ಕುಡಿದ ಪರಿಣಾಮ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.
ಮೈಸೂರು ದಸರಾಗೆ ರಾಮನಗರ ಜಿಪಂ ಸ್ತಬ್ಧ ಚಿತ್ರ ಸಿದ್ಧ
ರಾಮನಗರ : ರೇಷ್ಮೆನಗರಿಯ ಕಲೆ, ಸಂಸ್ಕೃತಿಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರ ಜಿಲ್ಲೆಯಿಂದ ಪ್ರದರ್ಶನಗೊಳ್ಳಲಿದೆ.
ಬರದಿಂದ ಹಾನಿಯಾದ ಬೆಳೆಗೆ ಎಕರೆಗೆ ₹೨೫ ಸಾವಿರ ಪರಿಹಾರ ನೀಡಲು ಆಗ್ರಹ
ಬೆಳೆಹಾನಿಗೆ ಕನಿಷ್ಠ ಎಕರೆಗೆ ೨೫ ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ಹಾವೇರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
೭೦೪ ಹಳ್ಳಿಗಳಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ
ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಒಂದು ಲಕ್ಷ ಕುಟುಂಬದಿಂದ ಆಕ್ಷೇಪಣೆ ಪತ್ರ ಸಲ್ಲಿಸುವ ಸಲುವಾಗಿ ಜಿಲ್ಲಾದ್ಯಂತ "ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ " ಹಮ್ಮಿಕೊಳ್ಳಲಾಗುತ್ತಿದೆ.
ಕಾರ್ಮಿಕರ ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಾಯಿಸಿ ಸಿಪಿಐ ಪ್ರತಿಭಟನೆ
ಕಾರ್ಮಿಕರ ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಾಯಿಸಿ ಸಿಪಿಐ ಪ್ರತಿಭಟನೆ
< previous
1
...
11819
11820
11821
11822
11823
11824
11825
11826
11827
...
11845
next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ
ಜೆಡಿಎಸ್ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ