• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಡೆ ಬಿಸಿಲಿನಾರ್ಭಟ: ಉಣಕಲ್‌ ಕೆರೆಯಲ್ಲೀಗ ಚಿಣ್ಣಾಟ
ಒಂದು ವಾರದ ಹಿಂದೆ 2-3 ದಿನಗಳ ವರೆಗೆ ಸಂಜೆ ಕೊಂಚ ಮಳೆಯಾದರೂ ಯಾವುದೇ ಪ್ರಭಾವ ಬೀರಲಿಲ್ಲ. ಈಗ ಬೆಳಗ್ಗೆ 8 ಗಂಟೆಯಾದರೆ ಸಾಕು ಮಧ್ಯಾಹ್ನದ ಬಿಸಿಲಿನ ಅನುಭವ ಕಾಣಬಹುದಾಗಿದೆ.
ಹರಪನಹಳ್ಳಿ ಇತಿಹಾಸ ಮರುಕಳಿಸಿದ ದಾದಯ್ಯನಾಯಕ ರಂಗ ಪ್ರಯೋಗ
ದಾದಾಯ್ಯ ನಾಯಕ ಚಿತ್ರದುರ್ಗದ ಮತ್ತಿ ತಿಮ್ಮಣ್ಣ ನಾಯಕನಿಗೆ ಓಲೆ ಕಳಿಸಿ, ನಮಗೆ ಬಸವಾಪಟ್ಟಣದ ಕೆಂಗಣ್ಣ ನಾಯಕ ಪದೇಪದೇ ದಾಳಿ ಮಾಡುತ್ತಿರುವುದರಿಂದ ನಮ್ಮ ಕೋಟೆಯ ದವಸ ಧಾನ್ಯಗಳು ಖಾಲಿಯಾಗುತ್ತಿವೆ
15 ವರ್ಷ ಬಳಿಕ ರಾಜ್ಯದಲ್ಲಿ ಮೊದಲ ಬಾರಿ ವಿದ್ಯುತ್‌ ದರ ಕಡಿತ
ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ಪರಿಷ್ಕರಣೆ ಮಾಡಿರುವ ಆದೇಶ ಸೋಮವಾರದಿಂದ (ಏ.1) ಜಾರಿಯಾಗಲಿದೆ.
ವಿಜೃಂಭಣೆಯ ಶಂಕರಲಿಂಗೇಶ್ವರನ ರಥೋತ್ಸವ
ಸುಪ್ರಸಿದ್ಧ ಈಡ್ಲೂರಿನ ಶಂಕರಲಿಂಗೇಶ್ವರನ ಜಾತ್ರೆಯು ಶನಿವಾರ ಸಾಯಂಕಾಲ 6 ಗಂಟೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ಜರುಗಿತು.
ಜಾನುವಾರು ಲಸಿಕೆಯೊಂದಿಗೆ ಮತಜಾಗೃತಿ ಪ್ರೇರಣೆ
ಹುಕ್ಕೇರಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಅರಿವು ಮೂಡಿಸಲು ತಾಲೂಕು ಸ್ವೀಪ್ ಸಮಿತಿ ಮಹತ್ವದ ಹೆಜ್ಜೆ ಇಟ್ಟಿದ್ದು ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುವ ವೇಳೆ ಮತದಾನದ ಜಾಗೃತಿ ಮೂಡಿಸುತ್ತಿರುವುದು ಸ್ತುತ್ಯಾರ್ಹ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಅಭಿಪ್ರಾಯಪಟ್ಟರು.
ದಾಖಲೆ ಮತ ಪಡೆದಿದ್ದ ಕಾಂಗ್ರೆಸ್‌ನ ಬಿದರಿ
ಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್‌ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು.
ಸಿಂಪಲ್‌ ಟ್ಯಾಗ್‌ಲೈನ್‌ ಬಿಟ್ಟು ಅಭಿವೃದ್ಧಿ ಮಾಡುವವರಿಗೆ ಮತ ನೀಡಿ: ರಮೇಶ್‌ ಕಾಂಚನ್‌
ಪ್ರಸ್ತುತ ಬಿಜೆಪಿ ಅಭ್ಯರ್ಥಿ ತನ್ನ ಸುದೀರ್ಘ ರಾಜಕೀಯ ದಾರಿಯಲ್ಲಿ ಹೇಳಿಕೊಳ್ಳುಗವಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ. ಕರಾವಳಿಗರಿಗೆ ಕುಚ್ಚಲಕ್ಕಿ ನೀಡುವುದಾಗಿ ಹೇಳಿ ಕಿವಿಯ ಮೇಲೆ ಹೂ ಇಟ್ಟಿದ್ದು ಬಿಟ್ಟರೆ ಇಲ್ಲಿಯ ತನಕ ಕುಚ್ಚಲಕ್ಕಿ ನೀಡಲು ಸಾಧ್ಯವಾಗಿಲ್ಲ ಎಂದು ರಮೇಶ್ ಕಾಂಚನ್ ಹೇಳಿದರು.
ಚುನಾವಣೆಗೆ 3ರಂದು ನಾಮಪತ್ರ ಸಲ್ಲಿಕೆ: ಕೋಟಾ ಶ್ರೀನಿವಾಸ ಪೂಜಾರಿ
ಏಪ್ರಿಲ್ 3 ರಂದು ತಾವು ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ನನ್ನ ಸೋಲಿಸಲು ಗ್ರಾಪಂ ಮಟ್ಟದಲ್ಲೂ ಕಾಂಗ್ರೆಸ್‌ ಷಡ್ಯಂತ್ರ: ಶ್ರೀರಾಮುಲು
ನನ್ನನ್ನು ಸೋಲಿಸಲು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನನ್ನ ವಿರುದ್ಧ ಕೆಲಸ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.
ನಾಪೋಕ್ಲು: ಕೊಡವ ಸಮಾಜದಲ್ಲಿ ಕಾಂಗ್ರೆಸ್ ಸಮಾವೇಶ
ನಾಪೋಕ್ಲು ಕೊಡವ ಸಮಾಜದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಿತು. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.
  • < previous
  • 1
  • ...
  • 11824
  • 11825
  • 11826
  • 11827
  • 11828
  • 11829
  • 11830
  • 11831
  • 11832
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved