• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಜಿಲ್ಲೆಗೆ ಬಾರದ ಬರ ಅಧ್ಯಯನ ತಂಡ, ರೈತರ ಆಕ್ರೋಶ
ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡುತ್ತಿದೆ. ಆದರೆ ತೀವ್ರ ಬರ ಇರುವ ಹಾವೇರಿ ಜಿಲ್ಲೆಗೆ ಬರ ಅಧ್ಯಯನ ತಂಡ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದುವರೆಗೆ ಹಾವೇರಿ ಜಿಲ್ಲೆಯ ಮೂರು ತಾಲೂಕು ಬರಪೀಡಿತ ಎಂದು ಘೋಷಿಸಿಲ್ಲ.
ಈ ವರ್ಷ್‌ ಬರಗಾಲ ಬಿದ್ದು, ನಮ್ಮ ಹೊಟ್ಟಿ ಬಾಗಿಲು ಹಾಕೈತಿ
ವಿಜಯನಗರ ಜಿಲ್ಲೆಯ ವಿವಿಧೆಡೆ ಶನಿವಾರ ಬರ ಅಧ್ಯಯನ ತಂಡದ ಸದಸ್ಯರು ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ್ದಾರೆ. ಅಲ್ಲದೆ ಅಲ್ಲಿಯ ರೈತರ ಅಹವಾಲು ಆಲಿಸಿದರು. ರೈತರಿಗೆ ಲಭ್ಯವಿರುವ ಮೂಲಭೂತ ಸೌಲಭ್ಯಗಳ ಮಾಹಿತಿ ಪಡೆದರು.
ಮನೆ ಬೀಗ ಮುರಿದು ₹4 ಲಕ್ಷ ಮೌಲ್ಯದ ನಗನಾಣ್ಯ ಕಳವು
ಮನೆ ಬೀಗ ಮುರಿದು ನಾಲ್ಕು ಲಕ್ಷ ಮೌಲ್ಯದ ನಗನಾಣ್ಯ ಕಳವು
‘ಆಳ್ವಾಸ್ ಪ್ರಗತಿ-2023’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿ ಆವರಣದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಆಳ್ವಾಸ್ ಪ್ರಗತಿ-2023’ ಬೃಹತ್ ಉದ್ಯೋಗ ಮೇಳ ಶುಕ್ರವಾರ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ಬರ ಅಧ್ಯಯನ ತಂಡಕ್ಕೆ ₹೧೪೫೦ ಕೋಟಿ ಹಾನಿ ಪ್ರಸ್ತಾವನೆ
ಕೇಂದ್ರ ತಂಡಕ್ಕೆ ಜಿಲ್ಲೆಯಲ್ಲಿನ ಹಸಿರು ಬರ ಮನವರಿಕೆಯಾಗಿದ್ದು, ₹೧೪೫೦ ಕೋಟಿ ಹಾನಿಯಾಗಿರುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದ್ದಾರೆ.
ಸರ್ಕಾರಕ್ಕೆ ಸದ್ಬದ್ಧಿ ಬರಲೆಂದು ಕಾವೇರಿ ಮಾತೆಗೆ ಪೂಜೆ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ನಿರಂತರ ಪ್ರತಿಭಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ತಾಲೂಕು ಘಟಕ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
ಗೋಣಿಕೊಪ್ಪ ದಸರಾ- ‘ಟೈಮ್ ಅಟೆಕ್ 2023’ ಆಟೋಕ್ರಾಸ್ ಕಾರ್ ರ‍್ಯಾಲಿಗೆ ಚಾಲನೆ
ಕಾರುಗಳು ದೂಳೆಬ್ಬಿಸುತ್ತ ಸಾಗುತ್ತಿದ್ದಂತೆಯೇ ಕ್ರೀಡಾಭಿಮಾನಿಗಳ ಹರ್ಷೋದ್ಗಾರ ಜೋರಾಗಿ ಕೇಳಿ ಬರುತ್ತಿತ್ತು. ಸುಂದರ ಪರಿಸರದ ನಡುವೆ ವರ್ಷಂಪ್ರತಿ ಸೌತ್ ಕೂರ್ಗ್ ಫಾರ್ಮರ್ ಅಸೋಸಿಯೇಷನ್‌ನ ವತಿಯಿಂದ ಯಶಸ್ವಿಯಾಗಿ ರ‍್ಯಾಲಿಗಳನ್ನು ಆಯೋಜಿಸುವ ಮೂಲಕ ಕೊಡಗಿನ ಕ್ರೀಡಾಪಟುಗಳಿಗೆ ಹಾಗೂ ಹೊರ ಜಿಲ್ಲೆಯ, ರಾಜ್ಯದ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುತ್ತಿದ್ದಾರೆ.
ಹೃದಯ ಆರೋಗ್ಯಕ್ಕಾಗಿ ವಾಕಥಾನ್‌, ಸೈಕ್ಲೋಥಾನ್‌
ನಂಜಪ್ಪ ಆಸ್ಪತ್ರೆ ಸಿಇಒ ಡಾ.ಅವಿನಾಶ್ ಚಾಲನೆ । ನೂರಾರು ಜನರು ಭಾಗಿ
ಅತಿಕ್ರಮಣ ಖುಲ್ಲಾ: ಅಧಿಕಾರಿಗಳ ಎದುರೇ ವಿಷ ಸೇವಿಸಿದ ರೈತ
ಕಂದಾಯ ಇಲಾಖೆ ಅಧಿಕಾರಿಗಳು ಅತಿಕ್ರಮಣ ಖುಲ್ಲಾಪಡಿಸಲು ಆಗಮಿಸಿದ್ದರಿಂದ ರೈತನೋರ್ವ ಎಲ್ಲರ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ತನಾದ ಘಟನೆ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆ ಬಳಿಕ ಅಧಿಕಾರಿಗಳು ತೆರವು ಕಾರ್ಯಾಚರಣೆ ಮೊಟಕುಗೊಳಿಸಿದ್ದಾರೆ.
ಹಂಪಿಯಲ್ಲಿ ಸುರಕ್ಷತೆ ಇಲ್ಲದೇ ಕ್ರೇನ್‌ ಬಳಸಿ ಕಾಮಗಾರಿ
ಹಂಪಿಯ ರಥಬೀದಿಯಲ್ಲಿ ಆದಿ ಶಂಕರಾಚಾರ್ಯರ ಹಾಗೂ ಶಿವಲಿಂಗ ವಿಗ್ರಹಗಳಿಗೆ ಸುರಕ್ಷತಾ ಕ್ರಮ ಕೈಗೊಳ್ಳದೇ ಕ್ರೇನ್‌ಗಳನ್ನು ಬಳಸಿ ಭಾರಿ ಕಲ್ಲುಗಳನ್ನು ಎತ್ತಲಾಗುತ್ತಿದೆ.
  • < previous
  • 1
  • ...
  • 11830
  • 11831
  • 11832
  • 11833
  • 11834
  • 11835
  • 11836
  • 11837
  • 11838
  • ...
  • 11859
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved