• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನದು ಮಾತಿಗಿಂತ ಕೆಲಸ ಹೆಚ್ಚು: ರಾಧಾಕೃಷ್ಣ
ಮಲ್ಲಿಕಾರ್ಜುನ ಖರ್ಗೆ ಅವರ ಅಭಿವೃದ್ಧಿಪರ ಚಿಂತನೆ ಈ ಭಾಗದಲ್ಲಿ ಬೆಳವಣಿಗೆಯಾಗಲು ಸಹಕಾರಿಯಾಗಿದೆ. ಅವರ ಮಾರ್ಗದರ್ಶನದಲ್ಲಿಯೇ ರಾಧಾಕೃಷ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸರ್ಕಾರ : ಸುರೇಶ್ ಗೌಡ ಭವಿಷ್ಯ

ಮುಂದಿನ ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಬಿಜೆಪಿ-ಜೆಡಿಎಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಸುರೇಶ್‌ಗೌಡ ಭವಿಷ್ಯ ನುಡಿದರು.

ಸಹಕಾರ ಸಂಘ ಆರ್ಥಿಕತೆಗೆ ನೆರವು ನೀಡುವ ಆಧಾರ ಸ್ತಂಭ: ಡಾ.ಎಂ.ಎನ್.ಆರ್‌
ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸಾಧನೆಯನ್ನು ಹೊಗಳಿದ ರಾಜೇಂದ್ರ ಕುಮಾರ್‌, ಸಹಕಾರ ಚಳವಳಿಗೆ ಸದಾ ತನ್ನ ಬೆಂಬಲವಿದ್ದು, ಪ್ರಿಯದರ್ಶಿನಿ ಸೊಸೈಟಿಗೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ೫ ಲಕ್ಷ ರು. ನೀಡುವುದಾಗಿ ಘೋಷಿಸಿದರು.
ಉಚಿತ ಸರ್ವೀಸ್‌ ಪಡೆಯದ ಬೈಕ್‌ಗೆ ವಾರಂಟಿ ಸಿಗದು!
ಹೊಸ ಬೈಕ್ ಖರೀದಿಸಿದ ಬಳಿಕ ಬೈಕ್ ಕಂಪನಿ/ಡೀಲರ್ ಕಡೆಯಿಂದ ಗ್ರಾಹಕನಿಗೆ ನೀಡಲಾಗುವ ಉಚಿತ ಬೈಕ್ ಸರ್ವಿಸಿಂಗ್ ಸೌಲಭ್ಯವನ್ನು ನಿಗದಿತ ಅವಧಿಯಲ್ಲಿ ಪಡೆದುಕೊಳ್ಳದಿದ್ದರೆ ‘ವಾರಂಟಿ ಕ್ಲೇಮ್’ ಮಾಡಿಕೊಳ್ಳಲಾಗದು ಎಂದು ಬೆಂಗಳೂರು ನಗರ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶಿಸಿದೆ.
ಜಿದ್ದಾಜಿದ್ದಿ ಮರೆತು ಸುಮಲತಾ ಭೇಟಿಯಾದ ಎಚ್‌ಡಿಕೆ
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ರಾಜಕೀಯ ಜಿದ್ದಾಜಿದ್ದಿ ಮರೆತು ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆ
ಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿ
ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿ. ಇದು, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯ ರೈತರು ನಡೆಸುತ್ತಿರುವ ಅಸಹಕಾರ ಚಳುವಳಿ ಅಲ್ಲ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಖರೀದಿ ಕೇಂದ್ರಕ್ಕೆ ಬಂದಿರುವ ರೈತ ಸಂಖ್ಯೆ ಕೇವಲ ಶೇ.20 ರಷ್ಟು ಮಾತ್ರ.
ಪುತ್ತೂರು ಮಾಯ್ ದೆ ದೇವುಸ್ ಚರ್ಚ್‌ ನಲ್ಲಿ ಈಸ್ಟರ್ ಹಬ್ಬ ಆಚರಣೆ
ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ, ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವಂತಹ ಮೊಳೆಗಳನ್ನು ಚುಚ್ಚಲಾಯಿತು. ಬಳಿಕ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ.
ಲೋಕಜ್ಞಾನ ಅರಿಯಲು ಪ್ರವಾಸ ಅವಶ್ಯಕ: ಅರವಟಗಿಮಠ
ನಮ್ಮ ಪ್ರವಾಸದಲ್ಲಿ ಒಟ್ಟು ಎಂಟು ಜ್ಯೋತಿರ್ಲಿಂಗಗಳು, ಅನೇಕ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿದ್ದವು. ಎಲ್ಲವನ್ನೂ ಅತ್ಯಂತ ಸಮಾಧಾನದಿಂದ ನೋಡಿಕೊಂಡು ಬಂದೆವು
ಶೇ.100 ರಷ್ಟು ಮತದಾನ ಮಾಡಲು ಶ್ರಮಿಸಿ
ಲೋಕಾಪುರ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.
  • < previous
  • 1
  • ...
  • 11833
  • 11834
  • 11835
  • 11836
  • 11837
  • 11838
  • 11839
  • 11840
  • 11841
  • ...
  • 14563
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved