• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿಯಂತೆ ಸಾಹಿತಿಗೂ ವೇದನೆ ಅನುಭವವಿದೆ: ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ
ಮನುಷ್ಯ ಸಂಬಂಧಗಳ ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದಾನೆ. ಆದರೆ, ವೇದನೆ ಹಾಗೂ ಸಂವೇದನೆಗಳನ್ನು ದಾಖಲಿಸಿಡಲು ಹೊರಟಿರುವುದು ದೊಡ್ಡ ಸಾಧನೆ‌. ಪುಸ್ತಕಗಳ ಪ್ರಕಾಶಕರಲ್ಲಿ ಕೆಲವು ಸಮಸ್ಯೆಗಳು ಕಾಡುತ್ತಿದೆ. ಇಲ್ಲಿ ಪುಸ್ತಕ ಮಾರಾಟವಾಗಿಲ್ಲ ಎನ್ನುವುದು ಸಮಸ್ಯೆಯಲ್ಲ. ಆದರೆ, ಹೇಳಲು ಹೊರಟಿರುವ ವಿಚಾರಗಳಿಂದ ಜನರಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮಸ್ಯೆಯಾಗಿದೆ.
ನಿವೃತ್ತ ಚಾಲಕರಿಗೆ ಬೀಳ್ಕೊಡುಗೆ
ಇಳಕಲ್‌ ನಗರದ ಸಾರಿಗೆ ಘಟಕದಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಮರೇಶ ಗುಣಸಾಗರ ಹಾಗೂ ರಮೇಶ್ ನಾಗಲಿಕ ಅವರಿಗೆ ಇಳಕಲ್ ಸಾರಿಗೆ ಘಟಕದಲ್ಲಿ ಬೀಳ್ಕೊಡಲಾಯಿತು.
.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.
ಮತಗಟ್ಟೆ ಕೇಂದ್ರ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ
ಪುತ್ತೂರು ತಾಲೂಕು ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಆಕರ್ಷಿಸುಂತೆ ಮಾಡಲು ೯ ವಿಶೇಷ ಮಾದರಿ ಮತಗಟ್ಟೆಗಳನ್ನು ಚಿತ್ರ ಚಿತ್ತಾರಗಳೊಂದಿಗೆ ಸುಂದರಗೊಳಿಸಲಾಗುತ್ತಿದೆ.
ಉಜಿರೆ: ಎಸ್‌ಡಿಎಂ ಕಾಲೇಜು ವಾರ್ಷಿಕೋತ್ಸವ, ಸಾಧಕರ ಸನ್ಮಾನ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದೇವರು ಬೇರೆ ಅಲ್ಲ, ಬೂತ್‌ ಕಾರ್ಯಕರ್ತರು ಬೇರೆಯಲ್ಲ: ಬಿ.ವೈ.ರಾಘವೇಂದ್ರ
ಒಂದು ಕಾಲದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗೆಲ್ಲದ ಪರಿಸ್ಥಿತಿ ಬಿಜೆಪಿಗೆ ಇತ್ತು. ಜನಸಂಘದ ಕಾಲದಲ್ಲಿ ಪಕ್ಷ ಸಂಘಟಿಸಿದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಅವರು ಅವತ್ತೇ ಭಾರತದಲ್ಲಿ ಎರಡು ಧ್ವಜ, ಎರಡು ಸಂವಿಧಾನ ಇರಬಾರದು. ಆರ್ಟಿಕಲ್ 370 ತೆಗೆದುಹಾಕಬೇಕು ಎಂದು ಸಂಕಲ್ಪ ಮಾಡಿದ್ದರು. ಅವರು ಅವತ್ತು ಮಾಡಿದ ಸಂಕಲ್ಪ ಇವತ್ತು ಕಾರ್ಯರೂಪಕ್ಕೆ ಬಂದಿದೆ. ಶ್ರೀರಾಮ ಮಂದಿರ ಆಗಬೇಕು ಎಂದು 500 ವರ್ಷಗಳ ಹಿಂದೆ ಅನೇಕ ಕರ ಸೇವಕರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ಇಂದು ಶ್ರೀರಾಮ ಮಂದಿರ ಆಗಿದೆ.
ನೆಲಜೇರಿ ಶರಣಬಸವೇಶ್ವರ ರಥೋತ್ಸವ ಸಂಪನ್ನ
ತಾಲೂಕಿನ ನೆಲಜೇರಿ ಗ್ರಾಮದ ಶ್ರೀ ಶರಣಬಸವೇಶ್ವರ ಪುರಾಣ ಮಹಾಮಂಗಲೋತ್ಸವ ನಿಮಿತ್ತ ಸಾಮೂಹಿಕ ವಿವಾಹ ಮತ್ತು ಮಹಾರಥೋತ್ಸವ ಶನಿವಾರ ಸಂಜೆ ಜರುಗಿದವು.
ಬಿಜೆಪಿ ಬಡವರ ಪರ ಯಾವುದೇ ಯೋಜನೆ ಜಾರಿಗೊಳಿಸಿಲ್ಲ: ಸುನಿಲ್ ಬೋಸ್
ಎಚ್.ಸಿ. ಮಹದೇವಪ್ಪ ಅವರು 40 ವರ್ಷಗಳ ಸುಧೀರ್ಘ ರಾಜಕೀಯದಲ್ಲಿ ಚಾಮರಾಜನಗರ ಮೈಸೂರು ಜಿಲ್ಲೆಗಳ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಾನು ಕೂಡ 17 ವರ್ಷದಿಂದ ಜನರೊಂದಿಗೆ ಒಡನಾಟವಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ
ತುಮಕೂರಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಸಮನ್ವಯ ಸಭೆ
ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀಲಿ ನಕಾಶೆ ಸಿದ್ಧಪಡಿಸಿ ಕೇಂದ್ರ ಸರ್ಕಾರದಿಂದ ಯಾವ ರೀತಿ ಅನುದಾನ ತರಬೇಕು ಎನ್ನುವ ಸಂದೇಶ ಕೊಡುತ್ತೇನೆ. ಇದಲ್ಲದೆ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳು, ಸುಸಜ್ಜಿತ ಹೆದ್ದಾರಿಗಳು, ಕೈಗಾರಿಕೆಗಳ ಅಭಿವೃದ್ಧಿ, ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲು ಆದ್ಯತೆ ನೀಡಲಾಗುವುದು ಎಂದು ವಿ.ಸೋಮಣ್ಣ ಹೇಳಿದರು.
ಸಿಪಿವೈ ಪುತ್ರಿ ಕೈ ಸೇರ್ಪಡೆ ಬಗ್ಗೆ ಸ್ಥಳೀಯ ನಾಯಕರ ಜತೆ ಚರ್ಚೆ: ಡಿಕೆಶಿ

  ಸಿ.ಪಿ.ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗುವುದಾಗಿ ಬಂದಿದ್ದು ಸತ್ಯ.  ಈ ಬಗ್ಗೆ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

  • < previous
  • 1
  • ...
  • 11834
  • 11835
  • 11836
  • 11837
  • 11838
  • 11839
  • 11840
  • 11841
  • 11842
  • ...
  • 14563
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved