ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಎಂದೇ ಪ್ರಸಿದ್ಧಿ ಪಡೆದಿರುವ ಟೊಮೆಟೋ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರಿ ಬೇಡಿಕೆಯಲ್ಲಿದ್ದ ಟೊಮೆಟೋ ಬೆಳೆಯನ್ನು ಹೆಚ್ಚಿನ ರೈತರು ಬೆಳೆದಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ತಲೆಬುರುಡೆ ಲಭಿಸಿದೆ ಎನ್ನಲಾದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್ಐಟಿ ಮಹಜರು ನಡೆಸುವ ಸಾಧ್ಯತೆ ಇದೆ.
ಅಪಘಾತ ಪ್ರಕರಣದಲ್ಲಿ ಕಾಲು ಮುರಿದುಕೊಂಡು ನ್ಯಾಯಾಲಯದ ಮೆಟ್ಟಿಲು ಹತ್ತಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಕ್ಷಿದಾರನಿದ್ದ ಸ್ಥಳಕ್ಕೆ ನ್ಯಾಯಾಧೀಶರು ಆಗಮಿಸಿ ವಿಮೆ ಪರಿಹಾರ ಹಣ ಬಿಡುಗಡೆಗೆ ಆದೇಶ