• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಪ್‌ಸೆಟ್‌ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೈತರು
ರೈತರ ಪಂಪ್‌ಸೆಟ್ ಕಳ್ಳತನ ಮಾಡುತ್ತಿದ್ದ ತಂಡದ ಓರ್ವ ಸದಸ್ಯನನ್ನು ಮಧ್ಯರಾತ್ರಿ ರೈತರೆ ಹಿಡಿದು, ಕಟ್ಟಿಹಾಕಿ ಬೆಳಿಗ್ಗೆ ಪೊಲೀಸರಿಗೆ ಒಪ್ಪಿಸಿದ ಘಟನೆ ಮುದ್ದೇಬಿಹಾಳ ತಾಲೂಕಿನ ಅಡವಿಹುಲಗಬಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಅಡವಿ ಹುಲಗಬಾಳ ಕೆರೆ, ಜಮೀನುಗಳಲ್ಲಿನ ಕೊಳವೆ ಬಾವಿ, ತೆರೆದ ಬಾವಿ ಮುಂತಾದವುಗಳಿಗೆ ಪಂಪ್‌ಸೆಟ್ ಅಳವಡಿಸಿದ್ದಾರೆ. ಮೇಲಿಂದ ಮೇಲೆ ಪಂಪ್‌ಸೆಟ್ ಕಳ್ಳತನವಾಗುತ್ತಿದ್ದವು. ಆದರೆ ಕಳ್ಳರು ಸಿಕ್ಕಿಬಿದ್ದಿರಲಿಲ್ಲ.
ಬೇಗೂರಲ್ಲಿ ಮಿತಿ ಮೀರಿದ ಹಂದಿಗಳ ಹಾವಳಿ!
ತಾಲೂಕಿನ ಬೇಗೂರು ಪ್ರಮುಖ ಹೋಬಳಿ ಕೇಂದ್ರದಲ್ಲಿ ಹಂದಿ ಹಾವಳಿ ಮಿತಿ ಮೀರಿದ್ದು ಹಂದಿಗಳ ಹಾವಳಿಗೆ ಗ್ರಾಮದ ಜನರು ಹಾಗೂ ವಾಹನ ಸವಾರರು ಹೈರಾಣವಾಗಿದ್ದಾರೆ.
ಲೋಕಸಭೆ ಚುನಾವಣೆ 25 ವರ್ಷದಿಂದ ಕೂಡ್ಲಿಗಿಯಲ್ಲಿ ಕಾಂಗ್ರೆಸ್‌ಗೆ ಲೀಡ್‌ ಸಿಕ್ಕಿಲ್ಲ
15 ವರ್ಷಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿದೆ. ಜನಾನುರಾಗಿ ವೈದ್ಯರಾಗಿರುವ ಎನ್‌.ಟಿ. ಶ್ರೀನಿವಾಸ್‌ ಅಭೂತಪೂರ್ವ ಜಯ ದಾಖಲಿಸಿದ್ದಾರೆ.
ಮೀನಾ ತೂಗುದೀಪ್ ಸೇರಿದಂತೆ 15 ಮಂದಿ ಆಯ್ಕೆ
ಈ ಚುನಾವಣೆಯಲ್ಲಿ 30 ಜನ ಸ್ಪರ್ಧಿಸಿದ್ದು, ಅದರಲ್ಲಿ 15 ಜನ ಅತಿ ಹೆಚ್ಚು ಮತವನ್ನು ಪಡೆಯುವ ಮೂಲಕ ಜಯಶೀಲರಾಗಿದ್ದಾರೆ.
ಗ್ಯಾಸ್ ಟ್ಯಾಂಕರ್ ಪಲ್ಟಿ, ಮನೆಗೆ ಹಾನಿ- ಬಾರದ ಅಧಿಕಾರಿಗಳು
ಪಟ್ಟಣದಲ್ಲಿ ಇಕ್ಕಟ್ಟಾದ ರಸ್ತೆಯ ಪರಿಣಾಮ ಇಂತಹ ಘಟನೆ ನಡೆದಿದೆ. ಐಆರ್‌ಬಿ ಅವೈಜ್ಞಾನಿಕ ಕಾಮಗಾರಿ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಉಷ್ಣ ಗಾಳಿಗೆ ಜನ ತತ್ತರ, ಬಿಕೋ ಎನ್ನುತ್ತಿರುವ ರಸ್ತೆಗಳು
ಜಿಲ್ಲೆಯಾದ್ಯಂತ ತಾಪಮಾನ ಮಿತಿ ಮೀರಿ ಏರಿಕೆಯಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ.
ಉತ್ತಮ ಸಮಾಜಕ್ಕಾಗಿ ಮತದಾನ ಮಾಡಿ: ಜಿಪಂ ಸಿಇಒ
ಪ್ರಪಂಚದಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ ಮತದಾನ ಮಾಡುವಲ್ಲಿ ಜನರು ನಿರ್ಲಕ್ಷ್ಯ, ಬೇಜವಾಬ್ದಾರಿ ತೋರುತ್ತಿರುವುದು ಬೇಸರದ ಸಂಗತಿ. ಸಾಕಷ್ಟು ವಿದ್ಯಾವಂತರೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುತ್ತಿಲ್ಲ.
ಅಣ್ಣತಮ್ಮಂದಿರಿಗೆ ಲೂಟಿ ಹೊಡೆಯುವುದೇ ಕೆಲಸ: ಸಿಪಿವೈ
ಚನ್ನಪಟ್ಟಣ: ಅಣ್ಣತಮ್ಮಂದಿರಿಗೆ ನಾಡು, ಜಿಲ್ಲೆಯ ಕುರಿತು ಯಾವುದೇ ಕಾಳಜಿ ಇಲ್ಲ. ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುವುದು, ದೇಶ ಹೊಡೆಯುವುದು, ಮನೆ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ಡಿ.ಕೆ.ಸಹೋದರರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ಕವಿತಾಳದಲ್ಲಿ ಪಾಲಕರ ಪಾದಪೂಜೆ ಕಾರ್ಯಕ್ರಮ
ಕವಿತಾಳ ಪಟ್ಟಣದ ಸ್ನೇಹ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟನೆ ನಿಮಿತ್ತ ಪೂಜೆ ಹಾಗೂ ಪಾಲಕರ ಪಾದಪೂಜೆ ಕಾರ್ಯಕ್ರಮ ಜರುಗಿತು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠ ಕಾರ್ಯ: ಉಪನ್ಯಾಸಕಿ ಉಷಾ
ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠ ಕಾರ್ಯ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ, ಭಯ, ಆತಂಕಪಡದೇ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಉಪನ್ಯಾಸಕಿ ಈ. ಉಷಾ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11838
  • 11839
  • 11840
  • 11841
  • 11842
  • 11843
  • 11844
  • 11845
  • 11846
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved