• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಳಿ ಹುಣ್ಣಿಮೆಯಲ್ಲಿ ಖುಷಿಯ ರಂಗವಲ್ಲಿ ಮೂಡಲಿ-ಶಾಸಕ ಮಾನೆ
ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಸಹ ತನ್ನದೇ ಆದ ಇತಿಹಾಸ, ಪಾವಿತ್ರ್ಯತೆ ಇದೆ. ಈ ಹೋಳಿ ಹುಣ್ಣಿಮೆಯಲ್ಲಿ ಕಷ್ಟಗಳೆಲ್ಲವೂ ಕರಗಲಿ, ಖುಷಿಯ ರಂಗವಲ್ಲಿ ಮೂಡಲಿ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತೋಟಕ್ಕೆ ನೀರು ಬಿಡಲು ಹೋಗುತ್ತಿದ್ದ ರೈತನ ತುಳಿದು ಕೊಂದ ಕಾಡಾನೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ರೈತನನ್ನು ಎದುರಿನಿಂದ ಬಂದ ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ.
ಸಿದ್ದರಾಮಯ್ಯ ಅಹಂಕಾರಕ್ಕೆ ಎಂಪಿ ಚುನಾವಣೇಲಿ ಉತ್ತರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ಹಾಸನ ತಾಲೂಕಿನ ಸಾಲಗಾಮೆಯಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಜೋಶಿ ವಿರುದ್ಧದ ಹೋರಾಟ, ನಾಳೆ ಧಾರವಾಡದಲ್ಲಿ ಸಭೆ: ದಿಂಗಾಲೇಶ್ವರ ಶ್ರೀ
ಜೋಶಿ ದಮನಕಾರಿ ಆಡಳಿತದಿಂದ ಸಮಾಜವನ್ನು ತುಳಿಯುತ್ತಿದ್ದಾರೆ. ಅವರನ್ನು ಬದಲಿಸಲೇಬೇಕು ಎಂದು ಪಟ್ಟು ಹಿಡಿದಿದ್ದೇವೆ. ಆದರೆ, ಜೋಶಿ ಬಿಜೆಪಿಗೆ ಅನಿವಾರ್ಯವಾದರೆ, ನಮಗೆ ಅವರನ್ನು ಸೋಲಿಸುವುದು ಅನಿವಾರ್ಯವಾಗಿದೆ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ವಿಜೃಂಭಣೆಯಿಂದ ನಡೆದ ಮತ್ತಿತಾಳೇಶ್ವರಸ್ವಾಮಿ ದಿವ್ಯ ರಥೋತ್ಸವ
ದೇವಸ್ಥಾನದ ಆವರಣದ ಕಲ್ಯಾಣಿ ಬಳಿ ಮತ್ತಿತಾಳೇಶ್ವರಸ್ವಾಮಿ ಸೇರಿದಂತೆ ವಿವಿಧ ದೇವರ ಉತ್ಸವ ಮೂರ್ತಿಗಳು, ತಾಲೂಕಿನ ಮಠದ ಹೊನ್ನನಾಯಕನಳ್ಳಿ ಮಂಟೇಸ್ವಾಮಿ ಬಸವಪ್ಪ, ಕಂಡಾಯಗಳಿಗೆ ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಹೂ ಹೊಂಬಾಳೆ ಪೂಜೆ ಸಲ್ಲಿಸಿದ ವಿಶೇಷವಾಗಿ ಶೃಂಗರಿಸಿದ ರಥದಲ್ಲಿ ಮತ್ತಿತಾಳೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಈ ಬಾರಿ ಸೇಡು ತೀರಿಸಿಕೊಳ್ಳುವ ಚುನಾವಣೆಯಲ್ಲ: ಬಿ.ವೈ.ರಾಘವೇಂದ್ರ
ಒಂದು ಪಕ್ಷದವರು ಈ ಬಾರಿ ಚುನಾವಣೆ ಸೇಡಿನ ರಾಜಕಾರಣ ಅನ್ನುತ್ತಿದ್ದಾರೆ, ಮತ್ತೊಬ್ಬರು ಯಡಿಯೂರಪ್ಪ ಕುಟುಂಬದ ವಿರುದ್ಧ ಅನ್ನುತ್ತಿದ್ದಾರೆ. ಇನ್ನೊಬ್ಬರು ರಾಘವೇಂದ್ರನನ್ನು ಸೋಲಿಸಲು ಅನ್ನುತ್ತಿದ್ದಾರೆ. ಆದರೆ ಇದು ಅಭಿವೃದ್ಧಿ ಪರ ಮತ್ತು ಮೋದಿಯವರ ಗೆಲ್ಲಿಸುವ ಚುನಾವಣೆ. ಈ ಬಾರಿ ರಾಘವೇಂದ್ರನನ್ನು ಗೆಲ್ಲಿಸುವ ಚುನಾವಣೆಯಲ್ಲ.
ಸಿಲಿಂಡರ್‌ ಸ್ಪೋಟ, ಪೆಟ್ಟಿಗೆ ಅಂಗಡಿಗಳು ಭಸ್ಮ
ಮಂಗಳವಾಡ ಗ್ರಾಮದಲ್ಲಿ ಅನಿತಾ ಲಕ್ಷ್ಮೀ ಸೇರಿ ನರಸಿಂಹಮೂರ್ತಿ,ಕರಿಯಮ್ಮ, ಸಣ್ಣ ತಿಮ್ಮಪ್ಪ, ಯರಗಂಟಪ್ಪ ಮತ್ತಿತರರು ಗ್ರಾಮದ ಅರಸೀಕೆರೆ ಮಾರ್ಗದ ರಸ್ತೆ ಬದಿಯಲ್ಲಿ ಪೆಟ್ಟಿಗೆ ಅಂಗಡಿ ತೆರೆದು ವ್ಯಾಪಾರದಲ್ಲಿ ನಿರತರಾಗಿದ್ದರು. ರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಅನಿತಾ ಲಕ್ಷ್ಮೀ ಅವರಿಗೆ ಸೇರಿದ್ದ ಪೆಟ್ಟಿಗೆ ಅಂಗಡಿಯಲ್ಲಿ ಸಿಲೆಂಡರ್‌ ಸ್ಪೋಟಗೊಂಡಿದೆ.
ಮಯಂಕ್ ಮಹಾವೀರ ಜೈನ್‌ ಸನ್ಯಾಸ ದೀಕ್ಷೆ: ಸಮರ್ಥ್ ಶಾಮನೂರು ಶುಭ ಹಾರೈಕೆ
ದಾವಣಗೆರೆ ನಗರದ ಶ್ರೀ ಸಂಘವಿ ಮಹಾವೀರ ಜೈನ್‌ ಅವರ ಪುತ್ರ, 18ರ ಹರೆಯದ ಮಯಂಕ್ ಏಪ್ರಿಲ್ 1ರಂದು ಲೌಕಿಕ ಸುಖಮಯ ಬದುಕಿನಿಂದ ನಿರ್ಗಮಿಸಿ, ಅತ್ಯಂತ ಕಠಿಣವಾದ ಜನ್ಮ ಜನ್ಮಾಂತರಗಳ ಹುಟ್ಟು -ಸಾವುಗಳ ಜಂಜಾಟಗಳಿಂದ ಮುಕ್ತಿ ಹೊಂದಬಹುದಾದಂತಹ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ.
ಎಸ್ ಡಿಎಂ ಕಾಲೇಜಿನ ಸಸ್ಯೋದ್ಯಾನಕ್ಕೆ ‘ಯಶೋವನ’ ಮರುನಾಮಕರಣ
ಉಜಿರೆಯ ಎಸ್. ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗು ಶಿಕ್ಷಣ ತಜ್ಞ ದಿ. ಡಾ. ಬಿ.ಯಶೋವರ್ಮ ಅವರ ಸ್ಮರಣಾರ್ಥ , ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಎಸ್ ಡಿ.ಎಂ.ಕಾಲೇಜಿನ ಸಸ್ಯೋದ್ಯಾನ ಆರ್ಬೊರೇಟಮ್ ಗೆ ‘ಯಶೋವನ’ ಎಂದು ಮರುನಾಮಕರಣಗೊಳಿಸಿಸಲಾಯಿತು.
ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ. ಅಂಜಲಿ
ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳಲ್ಲ; ಯಾವ ಪಕ್ಷ, ಜಾತಿ ಭೇದ ನೋಡದೆ ಐದೂ ಗ್ಯಾರಂಟಿಯನ್ನು ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.
  • < previous
  • 1
  • ...
  • 11839
  • 11840
  • 11841
  • 11842
  • 11843
  • 11844
  • 11845
  • 11846
  • 11847
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved