• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಸಚಿವ ರಾಜಣ್ಣ ಕಿಡಿ
ನರೇಂದ್ರ ಮೋದಿ ಸರ್ಕಾರದಿಂದ ದೊಡ್ಡ ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳ ಸಾಲ ಮನ್ನಾ ಮಾಡಿದ್ದಾರೆ. ಈಗ ದೇಶ ದಿವಾಳಿಯಾಗಿಲ್ಲವೇ.? ಹಾಗಾಗಿ ಇವರದು ಉದ್ಯಮಿಗಳ ಪರ ಸರ್ಕಾರವಾಗಿದ್ದು, ಇವರಿಗೆ ಯಾವುದೇ ಕಾರಣಕ್ಕೂ ಮತ ಚಲಾಯಿಸಬೇಡಿ.
ಕ್ರೀಡೆಯಿಂದ ಮಾನಸಿಕ ನೆಮ್ಮದಿ
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.
ಚಿತ್ರನಟ ಯೇಸು ಪ್ರಕಾಶ್ ನಿಧನ
ಚಿತ್ರರಂಗದಲ್ಲಿ ಪ್ರಕಾಶ್ ಹೆಗ್ಗೋಡು ಎಂದು ಗುರುತಿಸಲ್ಪಡುತ್ತಿದ್ದ ಯೇಸು ಪ್ರಕಾಶ್ ಕನ್ನಡದ ವೀರು ಚಿತ್ರದಲ್ಲಿ ಖಳನಾಯಕನಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ ಸಂತ, ಮಾದೇಶ, ಬೃಂದಾವನ, ಕಲ್ಪನಾ-೨, ರಾಜಾಹುಲಿ ಸೇರಿ ೪೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಾದ ದರ್ಶನ್, ಪುನೀತ್ ರಾಜ್‌ಕುಮಾರ್‌, ಯಶ್, ಮೊದಲಾದವರೊಂದಿಗೆ ತೆರೆ ಹಂಚಿಕೊಂಡಿದ್ದಲ್ಲದೆ, ಅಶೋಕ ಕಶ್ಯಪ್ ನಿರ್ದೇಶನದ ಅಂಬುಟಿ-ಇಂಬುಟಿ ತಮಿಳು ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು.
ಬುದ್ಧನ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕು: ನಿಂಗಯ್ಯ
ಬುದ್ಧ ಮಾನವೀಯತೆ ಮತ್ತು ಜ್ಞಾನದ ಬೆಳಕನ್ನು ಸಾರಿದ್ದಾರೆ. ಹೀಗಾಗಿ ಬುದ್ದನ ದಾರಿಯಲ್ಲಿ ಪ್ರತಿಯೊಬ್ಬರೂ ನಡೆಯಬೇಕು ಎಂದು ಬಾಬಾಸಾಹೇಬ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು.
ಯುಪಿಐ ವಹಿವಾಟು ನಡೆಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಪ್ರಶಸ್ತಿ
ಟಿಕೆಟ್‌ ವಿತರಣಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ಅತಿ ಹೆಚ್ಚು ವಹಿವಾಟು ಮಾಡಿರುವ ವಿಭಾಗ, ಘಟಕ, ನಿರ್ವಾಹಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಿ, ಹಕ್ಕು ಚಲಾಯಿಸಿ: ಕೆ.ಇ. ಜಯರಾಮ
ವಿದ್ಯಾರ್ಥಿ ಶಶಾಂಕ್ ಮತದಾನ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಹೀಲಿಯಂ ಬಲೂನ್ ಹಾಗೂ ಬಣ್ಣದ ಕಾಗದಗಳನ್ನು ಹಾರಿಸುವ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಬೆಳಗಾವಿ : ಅಖಾಡಕ್ಕಿಟ್ಟ ಹೆಜ್ಜೆ ಹೊಸದು, ಬೇರು ಮಾತ್ರ ಹಳೆಯದು
ಚಿಕ್ಕೋಡಿ ಲೋಕಸಭೆ‌ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ, ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು.
ಜೆಡಿಎಸ್‌, ಬಿಜೆಪಿ ಮೈತ್ರಿ ಒಗ್ಗಟ್ಟು ಪ್ರದರ್ಶಿಸಬೇಕು
ಜೆಡಿಎಸ್‌ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬೇರು ಮಟ್ಟದಿಂದ ಸಮನ್ವಯ ಸಮಿತಿಗಳ ರಚಿಸಿಕೊಂಡು ಪ್ರಚಾರದ ಕಾರ್ಯ ಕೈಗೆತ್ತಿಕೊಳ್ಳಬೇಕಾಗಿದೆ. ಈ ಚುನಾವಣೆ ಪ್ರತಿಯೊಬ್ಬರು ಪ್ರತಿಷ್ಠೆಯಾಗಿ ಪರಿಗಣಿಸಬೇಕು
ಬೀದರ್ ಮರಾಠಾ ಸಮಾಜದ ಅಭ್ಯರ್ಥಿ ಕಣಕ್ಕೆ: ಬಿಜೆಪಿ-ಕೈಗಿಲ್ಲ ಬೆಂಬಲ
ರಾಷ್ಟ್ರೀಯ ಪಕ್ಷಗಳಿಂದ ಮರಾಠಾ ಸಮುದಾಯ ಕಡೆಗಣಿಸಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಆರೋಪ. ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸ್ತೇವೆ ಎಂದು ಪದ್ಮಾಕರ ಪಾಟೀಲ್ ತಿಳಿಸಿದರು.
ಅನುಕಂಪದ ಮತ ಹಾಕಿಸಿಕೊಳ್ಳುವ ಅನಿವಾರ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯದಲ್ಲಿ ಈ ಬಾರಿ ನಿಖಿಲ್ ಸ್ಪರ್ಧಿಸಬೇಕೆಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದರು. ಆದರೆ, ಎಚ್ ಡಿಕೆ ಅವರೇ ಮೈತ್ರಿ ಅಭ್ಯರ್ಥಿಯಾಗಲು ಒತ್ತಾಸೆ, ಹಾರೈಕೆ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಮಣಿದು ಕುಮಾರಣ್ಣ ನಿಮ್ಮ ಮುಂದೆ ನಿಂತಿದ್ದಾರೆ.

  • < previous
  • 1
  • ...
  • 11843
  • 11844
  • 11845
  • 11846
  • 11847
  • 11848
  • 11849
  • 11850
  • 11851
  • ...
  • 14563
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved