• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಮನೂರ ಉರೂಸ್‌ಗೆ ಚಾಲನೆ
ಸಾವಿರಾರು ವರ್ಷಗಳ ಹಿಂದೆ ಹಜರತ್ ಸೈಯದ್‌ ತಾಜುದ್ದೀನ್ ಬಾಬಾ (ಯಮನೂರು ಸ್ವಾಮಿ) ಕೈಗೊಂಡಿದ್ದ ಸೌಹಾರ್ದ ಯಾತ್ರೆಯ ಸಂದರ್ಭದಲ್ಲಿ ಪಟ್ಟಣದ ದರ್ಗಾ ಬಳಿ ಉಳಿದುಕೊಂಡಿದ್ದ ಪುಣ್ಯದ ಭೂಮಿಯಾಗಿದೆ.
ಬಿರು ಬೇಸಿಗೆಯಲ್ಲಿ ನಿಷ್ಪ್ರಯೋಜಕವಾದ ಕುಮಟಾದ ನೀರಿನ ಘಟಕ
ಕಡುಬೇಸಿಗೆಯ ಇಂತಹ ಸಮಯದಲ್ಲೂ ಕುಮಟಾ ನೆಲ್ಲಿಕೇರಿ ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದ ಆವಾರದಲ್ಲಿ ಪುರಸಭೆಯಿಂದ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ.
ನಿಷ್ಕಳಂಕ ಬದುಕಿಗೆ ವಚನ ಪ್ರಜ್ಞೆ ಅವಶ್ಯ: ಸತ್ಯಂಪೇಟೆ
ಬದುಕಿನಲ್ಲಿ ನಿಷ್ಕಳಂಕವಾಗಿ ಬದುಕಬೇಕೆಂದರೆ ವಚನ ಪ್ರಜ್ಞೆ ಇರಬೇಕು. ಕತ್ತಲೆಯನ್ನು ಹೊಡೆದೋಡಿಸುವ ಅಗಾಧವಾದ ಶಕ್ತಿ ಶರಣರ ವಚನಗಳಿಗಿದೆ ಎಂದು ಬಸವ ತತ್ವದ ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಹೇಳಿದರು.
ಮಕ್ಕಳಿಗೆ ನೈತಿಕ ಮೌಲ್ಯಗಳ ಕಲಿಸಿ
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೊದಲು ತಂದೆ-ತಾಯಿಗಳಲ್ಲಿ ಸಂಸ್ಕಾರ ಇರಬೇಕಾಗುತ್ತದೆ.
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ವಿಧಿವಶ!
ರಂಗಭೂಮಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ ಪ್ರಕಾಶ್ ಹೆಗ್ಗೋಡು (58) ಮಾ.30ರ ತಡರಾತ್ರಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ಮದುವೆಗೊಪ್ಪದ ಪ್ರೇಯಸಿ : ಕತ್ತು ಸೀಳಿಕೊಂದ ಪಾಗಲ್‌ ಪ್ರೇಮಿ!
ಕೆಲಸ ಬಿಟ್ಟು ಮದುವೆಯಾಗುವಂತೆ ಫರೀದಾಗೆ ಒತ್ತಾಯಿಸಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪೋದ್ರಿಕ್ತನಾದ ಗಿರೀಶ್, ತನ್ನ ಬಳಿಯಿದ್ದ ಚಾಕುವಿನಿಂದ ತನ್ನ ಪ್ರೇಯಸಿಯ ಕತ್ತು ಕೊಯ್ದು ಕೊಲೆಗೈದಿದ್ದಾನೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮೊದಲ ನಾಮಪತ್ರ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಕೃಷಿ ಗ್ರಾಮ್ ಸಂಸ್ಥೆಗೆ ಟಿಎಸ್‌ಎಸ್ ಸಹಕಾರ: ಗೋಪಾಲಕೃಷ್ಣ ವೈದ್ಯ
ಶಿರಸಿಯ ಟಿಎಸ್ಎಸ್ ಸಭಾಂಗಣದಲ್ಲಿ ಟಿಎಸ್‌ಎಸ್ ಕೃಷಿ ಗ್ರಾಮ್ ಉದ್ಘಾಟನೆ ಹಾಗೂ ತೋಟ ನಿರ್ವಹಣೆ ಮತ್ತು ಸೇವೆಗಳ ಸಹಕಾರಿ ಜಾಗೃತಿ ಸಭೆ ನಡೆಯಿತು.
ಕೇಂದ್ರ ಸರ್ಕಾರದಿಂದ ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ
ಹೆಣ್ಣು ಮಕ್ಕಳ ಭವಿಷ್ಯದ ಗ್ಯಾರೆಂಟಿ ಯೋಜನೆಗಳಾಗಿ ಬೇಟಿ ಪಡಾವೋ, ಉಜ್ವಲ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ದಿ ಸೇರಿ ಹತ್ತಾರು ಯೋಜನೆಗಳು ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ ತುಂಬಿದೆ ಎಂದರು.ರಾಜ್ಯದಲ್ಲಿ ಬಿ.ಎಸ್ .ಯಡಿಯೂರಪ್ಪ ಸರ್ಕಾರ ಅವಧಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡಿದ್ದು ಮಾತ್ರವಲ್ಲದೇ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ ಹೆಣ್ಣು ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಸಹಕಾರಿಯಾಗಿದೆ.
48 ಗಂಟೆಗಳಲ್ಲಿ ಕೊಲೆ ಆರೋಪಿಗಳ ಬಂಧನ
ಖಾನಾಪುರ ತಾಲೂಕಿನ ಗುಂಜಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ಪಡೆದ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಹನ ಚಾಲಕನ ಕೊಲೆ ಪ್ರಕರಣದ ಜಾಡು ಹತ್ತಿದ ಖಾನಾಪುರ ಠಾಣೆಯ ಪೊಲೀಸರು ದೂರು ದಾಖಲಾದ 48 ಗಂಟೆಯೊಳಗೆ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 11845
  • 11846
  • 11847
  • 11848
  • 11849
  • 11850
  • 11851
  • 11852
  • 11853
  • ...
  • 14563
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved