• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಾಲಾರ್‌ನ ಆದಿವಾಸಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದರು.
ಮಹಿಳೆಗೂ ಸಮಾನ ಒಡೆತನ ಅವಶ್ಯಕ: ಡಾ.ವೈ.ಲಕ್ಷ್ಮೀದೇವಿ
ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಶೇ.೪೮ ಇದ್ದರೂ ಭೂ ಒಡೆತನ ಹೊಂದಿರುವುದು ಕೇವಲ ಶೇ.೧೩ ರಷ್ಟು ಮಾತ್ರ. ಮಹಿಳೆ ಕಾರ್ಯವನ್ನು ಪರಿಗಣಿಸದೇ ನಕಾರಾತ್ಮಕವಾಗಿ ಬಿಂಬಿಸುವ ಕಾರ್ಯ.
ಪಕ್ಷಾಂತರಿಗೆ ಕಡಿವಾಣ ಬೀಳದೆ ರಾಜಕಾರಣ ಶುದ್ಧಿಯಾಗದು: ತರಳಬಾಳುಶ್ರೀ
ಸಿರಿಗೆರೆಯ ಸದ್ಧರ್ಮ ನ್ಯಾಯಪೀಠದಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಗೋವಿಂದ ಕಾರಜೋಳ ಆಶೀರ್ವಾದ ಪಡೆದುಕೊಂಡರು.
ಸಂಗಣ್ಣ ಆಪ್ತ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರು ಕಾಂಗ್ರೆಸ್ ಸೇರ್ಪಡೆ
ಸಂಸದ ಸಂಗಣ್ಣ ಕರಡಿ ಕಟ್ಟಾ ಬೆಂಬಲಿಗ ಹಾಗೂ ಕೊಪ್ಪಳ ನಗರಸಭೆ 11ನೇ ವಾರ್ಡಿನ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಗೆಲ್ಲಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ: ಡಾ.ಪ್ರಭಾ
ಲೋಕಸಭಾ ಚುನಾವಣೆಯಲ್ಲಿ ಮತದಾರರೆಲ್ಲ ನನಗೆ ಮತ ಹಾಕಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ. ನಮ್ಮ ಮನೆ. ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್.ಎಸ್. ಮಲ್ಲಿಕಾರ್ಜುನ ಅವರಿಂದ ನಾನು ಸಾಕಷ್ಟು ಸಮಾಜ ಸೇವೆ ಕಲಿತಿದ್ದೇನೆ ಎಂದು ಹೇಳಿದರು. ದೇಶದಲ್ಲಿ ಬಿಜೆಪಿ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಲಿದೆ, ಬರ ಅನುದಾನ ನಮ್ಮ ರಾಜ್ಯಕ್ಕೆ ನೀಡಿಲ್ಲ. ನನಗೆ ಮತ ಹಾಕಿ ಗೆಲ್ಲಿಸಿದರೆ ತ್ರಿಬಲ್ ಎಂಜಿನ್‌ ಸರ್ಕಾರವಾಗುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.
ಕಾವೇರಿ ವಿವಾದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಗೆ ಆಗ್ರಹಿಸಿ ಪತ್ರ ಚಳವಳಿ
ಕಾವೇರಿ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಶನಿವಾರ ಪತ್ರ ಚಳವಳಿ ಹಮ್ಮಿಕೊಂಡಿದ್ದರು.
ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಶೋಭಾ ಕ್ಷೇತ್ರ ಬಿಟ್ಟು ಪಲಾಯನ
ಎರಡು ಬಾರಿ ಸಂಸದೆಯಾಗಿದ್ದು, ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ. ಈ ಬಾರಿ ಕಾಂಗ್ರೇಸ್‌ ನಿಂದ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ಬಿಟ್ಟು ಬೇರೆ ಕಡೆಗೆ ಪಲಾಯನ ಮಾಡಿದ್ದಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾರನಕೊಡಿಗೆ ನಟರಾಜ್ ಲೇವಡಿ ಮಾಡಿದ್ದಾರೆ.
ಮಕ್ಕಳ ಬಾಲ್ಯ ಸಂತೋಷವಾಗಿರಲು ಸಹಕರಿಸಿ: ಮಂಜುನಾಥ ಆಸ್ಪತ್ರೆಯ ಡಾ. ಅಮೋಘ್‌ಗೌಡ
ಹಾಸನದ ಎಸ್.ಆರ್.ಎಸ್. ಪ್ರಜ್ಞಾ ವಿದ್ಯಾಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೂರ್ವ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಯುಕೆಜಿ ತರಗತಿಯನ್ನು ಮುಗಿಸಿದ ಪುಟಾಣಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಜಯಂತಿಗಳ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂಡ್ಯೋಳಂಡ ಹಾಕಿ ಕಾರ್ನಿವಲ್: ಮೊದಲ ದಿನ ಹಂಚೆಟ್ಟಿರ ತಂಡ ಮುನ್ನಡೆ
ಮೊದಲ ದಿನ ಹಂಚೆಟ್ಟಿರ ತಂಡ ಮುನ್ನಡೆ ಸಾಧಿಸಿದೆ. ಪೆಮ್ಮಡಿಯಂಡ ತಂಡ ಮೊದಲ ಪಂದ್ಯದಲ್ಲಿ ಪರಾಭವಗೊಂಡು ಟೂರ್ನಿಯಿಂದ ಹೊರಬಿತ್ತು.
  • < previous
  • 1
  • ...
  • 11854
  • 11855
  • 11856
  • 11857
  • 11858
  • 11859
  • 11860
  • 11861
  • 11862
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved