• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನಕ್ಕೆ ಆಗ್ರಹಿಸಿ ದಲಿತರ ಧರಣಿ
ಹಿರಿಯೂರು ತಾಲೂಕಿನ ಗುಳಗೊಂಡನಹಳ್ಳಿಯಲ್ಲಿ ದಲಿತರಿಗೆ ಸ್ಮಶಾನವಿಲ್ಲವೆಂದು ಧರಣಿ ಕುಳಿತ ಸ್ಥಳಕ್ಕೆ ತಹಶೀಲ್ದಾರ್ ರಾಜೇಶ್ ಕುಮಾರ್ ಭೇಟಿ ನೀಡಿ ಸ್ಮಶಾನ ಮಂಜೂರು ಮಾಡುವ ಭರವಸೆ ನೀಡಿದರು.
ಕೋಲಾರ ಕಾಂಗ್ರೆಸ್‌ ಟಿಕೆಟ್‌ : ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ವ್ಯಕ್ತಿಗೆ

ಕೋಲಾರ ಕಾಂಗ್ರೆಸ್‌ನ ಎರಡು ಶಕ್ತಿಶಾಲಿ ಬಣಗಳ ಜಗಳವು ರಾಜ್ಯ ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ಯುವ ನಾಯಕ ಕೆ.ವಿ.ಗೌತಮ್‌ಗೆ ಲಾಭ ತಂದುಕೊಟ್ಟಿದೆ.  

ಉಡುಪಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯ ಈಸ್ಟರ್‌ ಜಾಗರಣೆ
ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಪಾಸ್ಕ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ಧರ್ಮಗುರುಗಳು ಹೊಸ ಬೆಂಕಿಯನ್ನು ಆಶೀರ್ವದಿಸುವುದರ ಮೂಲಕ ಆರಂಭಗೊಂಡವು. ಆಶೀರ್ವದಿಸಿದ ಹೊಸ ಬೆಂಕಿಯಿಂದ ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲ್‌ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು
ಲೋಕ ಉದ್ಧಾರಕ್ಕಾಗಿಯೇ ಸ್ತ್ರೀ ಜನನ: ಓಂಕಾರೇಶ್ವರ ಶ್ರೀ
ಮಹಿಳೆ ಮನೆಗೆ ಮೂಲಾಧಾರವಾಗಿದ್ದು, ಶಿಲ್ಪಿಯಾಗಿ, ಗುರುವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಆವರಗೊಳ್ಳ ಹಿರೇಮಠದ ಓಂಕಾರೇಶ್ವರ ಶಿವಾಚಾರ್ಯ ಸ್ವಾಮೀಜಿ ಮಲೇಬೆನ್ನೂರಲ್ಲಿ ನುಡಿದಿದ್ದಾರೆ.
ಗಣಿ ಬಾಧಿತ ಪ್ರದೇಶಗಳಲ್ಲಿ ಅದಿರು ಸಾಗಾಣಿಕೆ ಲಾರಿ ಓಡಾಟ ಬೇಡ: ಆಪ್‌ ಮನವಿ
ಗಣಿ ಬಾಧಿತ ಪ್ರದೇಶದಲ್ಲಿ ಅದಿರು ಸಾಗಾಣಿಕ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನನ್ನ ಕಾರ್ಯಗಳು ಮತದಾರರ ಮನಮುಟ್ಟಿವೆ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರ ಪುತ್ರನಿಗೆ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಸಲ್ಲದ ಮಾತುಗಳನ್ನಾಡುತ್ತಿರುವ ಈಶ್ವರಪ್ಪನವರು ಹಿರಿಯರು ಅವರ ಬಗ್ಗೆ ನಮಗೆ ಗೌರವವಿದೆ ಕೇಂದ್ರ ಸಮಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು ಇದರಲ್ಲಿ ನಮ್ಮ ತಂದೆ ಅಥವಾ ರಾಜ್ಯಾಧ್ಯಕ್ಷರ ಪಾತ್ರ ಏನು ಇಲ್ಲ.
ಮೌಲ್ಯಾಂಕನ ಪರೀಕ್ಷೆಯಿಂದ ಸ್ಪರ್ಧಾತ್ಮಕ ಮನೋಭಾವ ವೃದ್ಧಿ: ಚಂದ್ರಶೇಖರ ನುಗ್ಗಲಿ
ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ವರ್ಗದ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ನಿಡಗುಂದಿ ತಾಲೂಕಿನ ಶಿಕ್ಷಕರ ಅಭಿನಂದನಾ ಸಮಾರಂಭ ಜರುಗಿತು.
ಅವ್ಯವಹಾರ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಶಿರವಾಳ ಗ್ರಾಮ ಪಂಚಾಯಿತಿ 2022-23 ಮತ್ತು 2023-24ನೇ ಸಾಲಿನ 15ನೇ ಹಣಕಾಸು ಮತ್ತು ನರೇಗಾ ಯೋಜನೆಯಡಿಯಲ್ಲಿ ಭಾರೀ ಮಟ್ಟದ ಅವ್ಯಹಾರ ನಡೆದಿದ್ದು, ಸೂಕ್ತ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಜೆಇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಉಳಿವು
ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಉಳಿವು ಸಾಧ್ಯ. ಮತದಾನ ಎಂಬ ಅಮೂಲ್ಯವಾದ ಹಕ್ಕನ್ನು ಚಲಾಯಿಸುವ ಮೂಲಕ ನಮಗೆ ಬೇಕಾದ ವ್ಯಕ್ತಿಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ನಮಗಿದೆ
ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಕಾಂಗ್ರೆಸ್‌ ಸಭೆಯಲ್ಲಿ ಮಾತಿನ ಚಕಮಕಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್‌ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್‌ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 11855
  • 11856
  • 11857
  • 11858
  • 11859
  • 11860
  • 11861
  • 11862
  • 11863
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved