• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ, ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ
ಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.
ಬೇಸಿಗೆಯಲ್ಲಿ ಪ್ರಾಣಿಗಳಿಗೆ ನೀರುಣಿಸಿ: ಡಿಸಿ ದಿವಾಕರ
ಮುಂಗಾರು ಹಿಂಗಾರು ಮಳೆ ಕೈಕೊಟ್ಟ ಹಿನ್ನಲೆ ಈ ವರ್ಷ ತುಂಗಭದ್ರಾ ಜಲಾಶಯ ಒಳಗೊಂಡಂತೆ ಕೆರೆ ಕುಂಟೆಗಳು ಭರ್ತಿಯಾಗದೇ ಎಲ್ಲಾ ಖಾಲಿಯಾಗಿವೆ.
ತುಮಕೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್‌ ಬೆಂಬಲಿಸಿ: ಎಸ್.ಪಿ.ಮುದ್ದಹನುಮೇಗೌಡ
ತುಮಕೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಂಡಿರುವ ತಮಗೆ ಜಿಲ್ಲೆಯ ಜನತೆಯ ಬೆಂಬಲ ಬೇಕಿದೆ. ಕಳೆದ ಬಾರಿ ಸಂಸದನಾದ ಸಂಧರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಇನ್ನೂ ಸಾಕಷ್ಟು ಕೆಲಸಗಳನ್ನು ಮಾಡುವ ಬಯಕೆ ಇದೆ. ಹಾಗಾಗಿ ನನ್ನನ್ನು ಬೆಂಬಲಿಸಿ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಜನರಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.
ಕುಂಡ್ಯೋಳಂಡ ಹಾಕಿ ಕಾರ್ನಿವಲ್: ಮೊದಲ ದಿನ ಹಂಚೆಟ್ಟಿರ ತಂಡ ಮುನ್ನಡೆ
24ನೇ ವರ್ಷದ ಹಾಕಿ ಉತ್ಸವಕ್ಕೆ ಚಾಲನೆ. ನಾ​ಪೋ​ಕ್ಲು​ವಿ​ನಲ್ಲಿ ನ​ಡೆದ ಕುಂಡ್ಯೋ​ಳಂಡ ಹಾಕಿ ಕಾ​ರ್ನಿ​ವ​ಲ್‌ನ ಮೊ​ದಲ ಪಂದ್ಯ​ದಲ್ಲಿ ಹಂಚೆ​ಟ್ಟಿರ ಮತ್ತು ಪೆ​ಮ್ಮಡಿ​ಯಂಡ ತಂಡ​ಗಳ ಸೆಣಸು.
ಮಹಿಳೆಯರು ನವ ಸಮಾಜದ ರೂವಾರಿಗಳಾಗಲಿ
ಒಂದು ವರ್ಷದ ಕಾಲ ನಾನು ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಲು ತಾವು ನೀಡಿದ ಸಲಹೆ, ಸೂಚನೆ, ಸಹಕಾರಕ್ಕೆ ಸದಾ ಋಣಿಯಾಗಿರುವೆ
ಶಸ್ತ್ರಾಸ್ತ್ರ ಠೇವಣಿ ಆದೇಶದಲ್ಲಿ ವಿನಾಯಿತಿ ಇಲ್ಲ: ಜಿಲ್ಲಾಧಿಕಾರಿ
ಲೋಕಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಶಸ್ತ್ರಾಸ್ತ್ರ ಪರವಾನಗಿದಾರರು ಕಡ್ಡಾಯವಾಗಿ ತಮ್ಮ ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಬೇಕೆಂಬ ಆದೇಶವಿದ್ದು, ಈ ಆದೇಶದಲ್ಲಿ ಯಾವುದೇ ವಿನಾಯತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.
ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್‌ ಆಗ್ರಹ
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.
ಕೊಡವ ಕೌಟುಂಬಿಕ ಹಾಕಿ ಉತ್ಸವ ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಗೆ ಚಾಲನೆ
24ನೇ ಹಾಕಿ ಉತ್ಸವ ವಿಭಿನ್ನವಾಗಿ ಕಂಡು ಬಂತು. ಕುಂಡ್ಯೋಳಂಡ ಕುಟುಂಬಸ್ಥರು ವಿಶೇಷ ರೀತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿದ್ದರು.
ಕೋಲ್ಡ್ ಸ್ಟೋರೆಜ್: ಹೆಚ್ಚಿನ ಹಣ ವಸೂಲಿ ಆರೋಪ
ಚೀಲವೊಂದಕ್ಕೆ 300ರಿಂದ 350 ರು. ಗಳು ಪಡೆಯುತ್ತಿದ್ದಾರೆ ಎಂದು ಪ್ರಾಂತ ರೈತ ಸಂಘದವತಿಯಿಂದ ನಗರದ ರಾಕಂಗೇರಾ ಏರಿಯಾದ ಕೈಗಾರಿಕಾ ಪ್ರದೇಶದದಲ್ಲಿರುವ ಕೋಲ್ಡ್ ಸ್ಟೋರೇಜ್ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಾಂಗ್ರೆಸ್‌ ನಿರ್ಮೂಲನೆಗೆ ಬಿಜೆಪಿಗೆ ಮತ ನೀಡಿ: ಆನಂದ ಸಿಂಗ್
ನರೇಂದ್ರ ಮೋದಿ ಅವರ ಆಡಳಿತ ಇರೋವರೆಗೂ ನಮ್ಮ ದೇಶದಲ್ಲಿ ಯಾವ ದುಷ್ಟ ಶಕ್ತಿಯೂ ಹುಟ್ಟುವುದಿಲ್ಲ. ಉಗ್ರ ಶಕ್ತಿಗಳು, ಬಂದೂಕು ಬಟ್ಟೆಯನ್ನು ಸೂಟ್ ಕೇಸ್ ನೊಳಗೆ ಹಾಕಿಕೊಂಡಿವೆ.
  • < previous
  • 1
  • ...
  • 11857
  • 11858
  • 11859
  • 11860
  • 11861
  • 11862
  • 11863
  • 11864
  • 11865
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved