• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೆಪ್ಟಿನೆಂಟ್‌ ಕರ್ನಲ್ ಅಮರನಾಥ್ ವಿಧಿವಶ
ಸೇನೆಗೆ ಸಾಮಾನ್ಯ ಯೋಧನಾಗಿ ಸೇರಿದ್ದ ಲೆ.ಕ.ಅಮರನಾಥ್, ಸೇನಾ ಅಧಿಕಾರಿಯೊಬ್ಬರು ಅವರನ್ನು ಅಪಮಾನಿಸಿದ ಕಾರಣವನ್ನು ಸವಾಲಾಗಿ ಸ್ವೀಕರಿಸಿ ಲೆಪ್ಟಿನೆಂಟ್ ಕರ್ನಲ್ ಅಧಿಕಾರಿ ಹುದ್ದೆಗೆ ಏರುವ ಛಲ ಹೊತ್ತು ಸಾಧಿಸಿ ತೋರಿಸಿದ್ದರು
ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಹಾಸಿಗೆ, ಹೊದಿಕೆ ಅಂಗಡಿ ಭಸ್ಮ
ತಿಪಟೂರು ನಗರದ ಬಸ್‌ನಿಲ್ದಾಣದ ಬಳಿಯ ಕೆರೆ ಏರಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಾಕಷ್ಟು ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರು. ನಷ್ಟವುಂಟಾಗಿದೆ ಎಂದು ತಿಳಿದು ಬಂದಿದೆ.
ಚುನಾವಣಾ ಅಕ್ರಮ: ಸಿ-ವಿಜಿಲ್‌ನಲ್ಲಿ ದೂರು, 100 ನಿಮಿಷಗಳಲ್ಲಿ ಕ್ರಮ
ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.
ಬಸವನಾಡಿನಲ್ಲಿ ರಂಗಪಂಚಮಿ ಸಂಭ್ರಮ
ಬಸವನಬಾಗೇವಾಡಿ ಪಟ್ಟಣದ ವಿವಿಧ ಕಡೆಗಳಲ್ಲಿ ಶನಿವಾರ ಹೋಳಿ ಹಬ್ಬದ ರಂಗಪಂಚಮಿಯನ್ನು ಮಕ್ಕಳು, ಯುವಕರು, ಯುವತಿಯರು ಬಣ್ಣದಾಟ ಆಡುವ ಮೂಲಕ ಹೋಳಿ ಹಬ್ಬಕ್ಕೆ ತೆರೆ ಎಳೆದರು.
ಬಿಆರ್‌ಟಿ ಅರಣ್ಯಕ್ಕೆ ಬೆಂಕಿ: ಅರಣ್ಯ ನಾಶ
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.
ಮತದಾರರ ಸೆಳೆಯುವ ಆಮಿಷ ಚಟುವಟಿಕೆಗೆ ಕಡಿವಾಣ: ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್
ಜಿಲ್ಲೆಯಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಆಸೆ-ಆಮಿಷಗಳನ್ನು ತೋರಿ ಮತದಾರರನ್ನು ಸೆಳೆಯುವಂತಹ ನಿಯಮಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಅವರು ತಿಳಿಸಿದ್ದಾರೆ.
ಅನಂತ್‌ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.
ಕೊಡವ ಕೌಟುಂಬಿಕ ಹಾಕಿ ಉತ್ಸವ ಕುಂಡೋಳಂಡ ಹಾಕಿ ಕಾರ್ನಿವಲ್ ಗೆ ಚಾಲನೆ
24ನೇ ವರ್ಷದ ಹಾಕಿ ಉತ್ಸವ ಹಿನ್ನೆಲೆ 24 ಬಾರಿ ಬಾನಲ್ಲಿ ಗುಂಡು. ಬಾನಲ್ಲಿ ಹಾರಿದ 360 ಬಲೂನ್, ಗಾಳಿಪಟ. ಒಂದು ತಿಂಗಳ ಕಾಲ ನಡೆಯಲಿರುವ ಹಾಕಿ ಪಂದ್ಯ.
ಹೆಚ್ಚಾಗಿ ವೃದ್ಧರೇ ಹಳ್ಳಿಗಳಲ್ಲಿ ವಾಸ: ತೈಲೂರು ವೆಂಕಟಕೃಷ್ಣ
ಹಳ್ಳಿಗಳ ಭಾವೈಕ್ಯತೆ, ನೈಜತೆಯನ್ನು ಜೀವಂತವಾಗಿಡುವ ಕೆಲಸ ನಮ್ಮದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮೀಣ ಅಭಿವೃದ್ಧಿ ಸಾಧ್ಯವಾಗಬೇಕು. ಹಳ್ಳಿಗಳಲ್ಲಿ ಉಪಕಸುಬುಗಳನ್ನು ನೋಡುತ್ತಿದ್ದೆವು. ಜೈವಿಕ ಗೊಬ್ಬರ ಬಳಸುತ್ತಿದ್ದನ್ನು ನಾವು ಕಂಡಿದ್ದೇವೆ. ದೇಶದ ಸಂಸ್ಕೃತಿ ಜೊತೆಗೆ ವಿದೇಶಿ ಪದ್ಧತಿಗಳನ್ನು ಕಾಣುತ್ತಿದ್ದೇವೆ.
ಕ್ರೀಡೆಯಿಂದ ಮಾನಸಿಕ ನೆಮ್ಮದಿ: ರವೀಂದ್ರ ಶೆಟ್ಟಿ
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳದ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಪತ್ರಕರ್ತರ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.
  • < previous
  • 1
  • ...
  • 11858
  • 11859
  • 11860
  • 11861
  • 11862
  • 11863
  • 11864
  • 11865
  • 11866
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved