• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮರಳುಗಾರಿಕೆ ತಡೆಗೆ ಕಂದಕ
ಇತ್ತೀಚೆಗೆ ಮರಳು ಸಾಗಾಟಕ್ಕೆ ಪರವಾನಗಿದಾರರಿಗೆ ಅವಕಾಶ ನೀಡಲಾಗಿದ್ದರೂ ಅಕ್ರಮ ಮರಳುಗಾರಿಕೆ ತಡೆಯುವ ಪ್ರಯತ್ನ ಸ್ಥಳೀಯ ಅಧಿಕಾರಿಗಳು ಮಾಡಿರಲಿಲ್ಲ.
ಜನಪದ ಕಲಾವಿದನಿಂದ ಮತದಾನ, ನೀರಿನ ಮಿತವ್ಯಯದ ಜಾಗೃತಿ
ಕಾಮನ ಹಬ್ಬ ಬಂತೆಂದರೆ ಒಂದು ಹೊಸ ವೇಷದ ಮೂಲಕ ಇಡೀ ಹಾನಗಲ್ಲಿನಲ್ಲಿ ಸುತ್ತಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಜನಪದ ಕಲಾವಿದ ರವಿ ಲಕ್ಷ್ಮೇಶ್ವರ ಈ ಬಾರಿ ಕಾಲಜ್ಞಾನಿ ಬಾಲಬಸವಣ್ಣನ ವೇಷದಲ್ಲಿ ನೀರಿನ ಮಿತವ್ಯಯ ಮತ್ತು ಮತದಾನದ ಕುರಿತು ಜಾಗೃತಿ ಸಂದೇಶ ನೀಡಿ ಹಬ್ಬಕ್ಕೆ ಮೆರುಗು ತಂದಿದ್ದಾರೆ.
ಕಾಂಗ್ರೆಸ್ಸಿಂದ ಚುನಾವಣೆಗೆ ಟಾರ್ಗೆಟ್‌: ಲೀಡ್‌ ಕೊಡಿಸದಿದ್ದರೆ ಸಚಿವರು, ಶಾಸಕರ ಹುದ್ದೆಗೆ ಸಂಚಕಾರ!
ಲೋಕಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಉತ್ತಮ ಲೀಡ್‌ ದೊರಕಿಸಿಕೊಡುವ ಟಾರ್ಗೆಟ್ ಅನ್ನು ಸಚಿವರು ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ನೀಡಿದೆ.
ಬದುಕು ಕಟ್ಟುವ ಶಕ್ತಿ ಓದಿಗಿದೆ
ಪುಸ್ತಕಗಳ ಓದು ಮನುಷ್ಯನೊಳಗೆ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತವೆ. ಓದಿಗೆ ಬದುಕು ಕಟ್ಟುವ ಶಕ್ತಿ ಇದೆ ಎಂದು ಸಮಾಜ ಸೇವಕಿ ಉಮಾ ಪಾಟೀಲ್ ಹೇಳಿದರು.
ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಶ್ರಮಿಸಿ: ರೂಪಾಲಿ ನಾಯ್ಕ
ನಾವು ಎಲ್ಲ ಚುನಾವಣೆಗೆ ಸಿದ್ಧರಾಗಿರಬೇಕು. ಬೂತ್‌ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕು.
ರಘುಚಂದನ್ ಬೆಂಬಲಿಗರಿಂದ ಗೋಬ್ಯಾಕ್ ಕಾರಜೋಳ
ಸ್ಥಳೀಯ ಅಭ್ಯರ್ಥಿ ವಿಚಾರ ಇಟ್ಟುಕೊಂಡು ಹೋರಗಿನವರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಯುವ ಮುಖಂಡ ರಘುಚಂದನ್ ಬೆಂಬಲಿಗರು ಶುಕ್ರವಾರ ಗೋವಿಂದ ಕಾರಜೋಳ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿದರು.
ನವಿಲು ನಾಚಿಸುವ ನೋಣಹಿಡುಕ ಹಕ್ಕಿಯ ಪುಕ್ಕದ ಚಮತ್ಕಾರ ನೋಡಿದಿರಾ?
ಈ ಪುಟ್ಟಹಕ್ಕಿ ನವಿಲನ್ನು ನಾಚಿಸುವಂತೆ ತನ್ನ ಪುಟ್ಟ ಪುಕ್ಕದ ಬಾಲವನ್ನು ಅರಳಿಸಿದಾಗ ಈ ಪುಟ್ಟಹಕ್ಕಿಯ ಸೌಂದರ್ಯಕ್ಕೆ ಬೆರಗಾಗದವರೇ ಇಲ್ಲ.
ಅಕ್ಷರದಾಸೋಹ ಯೋಜನೆ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಕ್ಷರದಾಸೋಹ ಯೋಜನೆಯಲ್ಲಿ ವಿಶೇಷ ಭೋಜನ ಏರ್ಪಡಿಸಲಾಗಿತ್ತು.
ಬಳ್ಳಾರಿ ಕಾಂಗ್ರೆಸ್‌ನ ಭದ್ರಕೋಟೆ; ನಾನು ಗೆದ್ದೇ ಗೆಲ್ಲುವೆ: ತುಕಾರಾಂ
ಜಿಲ್ಲೆಯ ಜನರ ನಿರೀಕ್ಷೆಯಂತೆಯೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ದೇಶದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲಿದೆ.
ಜನರ ಪಾಲ್ಗೊಳ್ಳುವಿಕೆ ಕೊರತೆಯಿಂದ ಹಬ್ಬಗಳು ಸಂಭ್ರಮ ಕಳೆದುಕೊಳ್ಳುತ್ತಿವೆ-ಕಿತ್ತೂರ
ಹಲವು ದಶಕಗಳಾಚೆಯಿಂದಲೂ ಹೋಳಿಹಬ್ಬ ನಡೆದುಬರುತ್ತಿದ್ದು, ಸಾರ್ವಜನಿಕ ಪಾಲ್ಗೊಳ್ಳುವಿಕೆಯ ಕೊರತೆಯಿಂದಾಗಿ ಹಬ್ಬಗಳು ಸಂಭ್ರಮವನ್ನು ಕಳೆದುಕೊಳ್ಳುತ್ತಿವೆ ಎಂದು ಹಿರಿಯ ಕಲಾವಿದ, ಮಾಜಿ ಪುರಸಭಾಧ್ಯಕ್ಷ ಯಲ್ಲಪ್ಪ ಕಿತ್ತೂರ ಆತಂಕ ವ್ಯಕ್ತಪಡಿಸಿದರು.
  • < previous
  • 1
  • ...
  • 11869
  • 11870
  • 11871
  • 11872
  • 11873
  • 11874
  • 11875
  • 11876
  • 11877
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved