• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಡ್ರೆಸ್‌ ಇಲ್ಲದಂತಾಗಲಿದೆ: ಬಿಎಸ್‌ ಯಡಿಯೂರಪ್ಪ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿ ಮುನ್ನಡೆದರೆ ಕಾಂಗ್ರೆಸ್‌ ಸರ್ವನಾಶವಾಗಿ ಅಡ್ರೆಸ್‌ ಇಲ್ಲದಂತಾಗುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲವು
ಧಾರವಾಡ ಟಿಕೆಟ್ ವಿಚಾರವನ್ನು ಧಾರ್ಮಿಕ ಮುಖಂಡರ ಬಳಿಯೇ ಕೇಳಬೇಕು. ಧಾರ್ಮಿಕ ಮುಖಂಡರ ಹೇಳಿಕೆಗೆ ಹಾಗೂ ರಾಜಕೀಯ ಮುಖಂಡರ ಹೇಳಿಕೆಗೆ ಬಹಳ ವ್ಯತ್ಯಾಸ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ರಂಗ ಕಲೆಗಳ ಉತ್ತೇಜನಕ್ಕೆ ಒತ್ತಾಸೆ ಅಗತ್ಯ: ಕೃಷ್ಣಪ್ಪ
ದೊಡ್ಡಬಳ್ಳಾಪುರ: ರಂಗ ಕಲೆಗಳ ಉತ್ತೇಜನಕ್ಕೆ ಎಲ್ಲ ವಲಯಗಳ ಒತ್ತಾಸೆ ಅಗತ್ಯವಾಗಿದೆ. ಸರ್ಕಾರದ ಸಂಸ್ಥೆಗಳ ಜತೆಗೆ ಜನಸಂಘಟನೆಗಳೂ ಕಲಾ ಪ್ರಜ್ಞೆಯ ಜೀವಂತಿಕೆಯ ಆಶಯವನ್ನು ಪ್ರತಿನಿಧಿಸುವುದು ಅಗತ್ಯ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.
ರಾಧಾಕೃಷ್ಣ ದೊಡ್ಮನಿಗೆ ಮತ ನೀಡಿ ಗೆಲ್ಲಿಸಿ: ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚಿತ್ತಾಪುರದ ಮತ್ತೊಬ್ಬ ಮೊಮ್ಮಗನನ್ನು ಗೆಲ್ಲಿಸಿ ಎಂದು ಚಿತ್ತಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರಲ್ಲಿ ಮನವಿ ಮಾಡಿದರು.
ಗುಮ್ಮಟ ನಗರಿಯಲ್ಲಿ ರಂಗಿನಾಟಕ್ಕೆ ತೆರೆ
ರಂಗಪಂಚಮಿಯನ್ನು ಬಣ್ಣದೋಕುಳಿ ಆಡುವ ಮೂಲಕ ಗುಮ್ಮಟ ನಗರಿಯಲ್ಲಿ ಮಹಿಳೆಯರು, ಯುವಕರು, ಚಿಣ್ಣರು ಅತ್ಯಂತ ಸಂಭ್ರಮದಿಂದ ಆಚರಿಸಿದರು. ನಗರದ ಕಮಾನಖಾನ್ ಬಜಾರ್, ತೇಕಡೆ ಗಲ್ಲಿ, ಗೋಳಗುಮ್ಮಟ ಪ್ರದೇಶ, ರೈಲ್ವೆ ಸ್ಟೇಷನ್ ಪ್ರದೇಶ ಸೇರಿದಂತೆ ಹಲವಾರು ಗಲ್ಲಿಗಳಲ್ಲಿ ಬಣ್ಣದಲ್ಲಿ ಮಿಂದೆದ್ದು ರಂಗಪಂಚಮಿ ಆಚರಿಸಲಾಯಿತು.
ಚಿಂಥನ ಮಂಥನ ಸಭೆಯ ನಿರ್ಣಯಗಳಿಗೆ ಮೂಜಗು ಶ್ರೀಗಳ ವಿರೋಧ
ಕಳೆದ 2 ದಿನಗಳ ಹಿಂದೆಯಷ್ಟೇ ನಗರದ ಮೂರುಸಾವಿರ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಚಿಂಥನ ಮಂಥನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಈಗ ಜ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಅಪಸ್ವರವೆತ್ತಿದ್ದಾರೆ.
ಕಡ್ಡಾಯ ಮತದಾನ ಪ್ರಜಾಪ್ರಭುತ್ವದ ಬುನಾದಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮತದಾನದ ಪ್ರಮಾಣ ನೂರರಷ್ಟಾದರೆ ಮತದಾನದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ
ಕೌಟುಂಬಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಅಗತ್ಯ: ಡಾ.ಮೀನಾಕ್ಷಿ ಬಾಳಿ
ಮಹಿಳೆಯರ ಶೋಷಣೆಗೆ ಸರ್ಕಾರಗಳು ಕುಮ್ಮಕ್ಕು ನೀಡುವ ಧೋರಣೆ ಅನುಸರಿಸಬಾರದು. ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶೋಷಣೆ ಮಾಡಲಾಗುತ್ತಿದೆ.
‘ಕದ್ದಮಾಲು ಇಲ್ಲಿ ತೆಗೆದುಕೊಳ್ಳುವುದಿಲ್ಲ’
ಈಗಾಗಲೇ ಕಳ್ಳತನದ ಆರೋಪಿಗಳ ಮೌಖಿಕ ಹೇಳಿಕೆಗಳ ಆಧಾರದ ಮೇಲೆ ವ್ಯಾಪಾರಿಗಳನ್ನು ವಿಚಾರಣೆಯ ನೆಪದಲ್ಲಿ ಬೆದರಿಸಿ ಅವರಿಂದ ಚಿನ್ನ, ಬೆಳ್ಳಿ ವಸ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಬಾರದು.
ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 11870
  • 11871
  • 11872
  • 11873
  • 11874
  • 11875
  • 11876
  • 11877
  • 11878
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved