• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ನೀಡಿ, ಮೋದಿ ಅವರ ಕೈಬಲಪಡಿಸಿ: ಕಾಗೇರಿ
ಪ್ರಧಾನಿ ನರೇಂದ್ರ‌ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.
ಪಾಪಿಗಳ ಪರಿವರ್ತನೆಗೆ ಯೇಸು ಭೂಮಿಗೆ ಬಂದ: ಸನತ್
ಸಿರವಾರ ಪಟ್ಟಣದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಶುಭ ಶುಕ್ರವಾರ ನಿಮಿತ್ತ ವಿಶೇಷ ಪ್ರಾರ್ಥನೆ ಸಭೆ ನಡೆಯಿತು.
ಕಾಂಗ್ರೆಸ್‌ ಟಿಕೆಟ್‌: ಚಿಕ್ಕಬಳ್ಳಾಪುರದಲ್ಲಿಯೂ ಎದ್ದ ರಾಜೀನಾಮೆ ಕೂಗು
ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇಬ್ಬರೂ ಸಹ ಕ್ಷೇತ್ರಕ್ಕೆ ಹೊರಗಿನವರು. ತಾವು ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ವ್ಯಕ್ತಿ. ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿದ್ದಾರೆ. ಆದ್ದರಿಂದ ತಮಗೇ ಟಿಕೆಟ್‌ ನೀಡಲಿ ಎಂಬುದು ಶಿವಶಂಕರರೆಡ್ಡಿ ವಾದ
ಔರಾದ್‌ನಲ್ಲಿ ಹೆಚ್ಚಿನ ಅಧ್ಯಯನದ ಅಗತ್ಯವಿದೆ: ಸಾಹಿತಿ ಕಟ್ಟೆ
ಔರಾದ್ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರಿಗೆ ಅಮರವಾಡಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಜಗತ್ತಿಗೆ ಶಾಂತಿ ಸಂದೇಶ ನೀಡಿದ ಕ್ರಿಸ್ತನ ಸ್ಮರಿಸೋಣ: ಸತ್ಯಮಿತ್ರ
ಸುರಪುರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ವೇಳೆ ಸಪ್ತವಾಕ್ಯಗಳಲ್ಲಿ ಒಂದಾದ ‘ತಂದೆಯೇ ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿ ಕೊಡುತ್ತೇನೆ’ ಕುರಿತು ಅವರು ದೈವ ಸಂದೇಶವನ್ನು ರೆವರೆಂಡ್ ಎಸ್. ಸತ್ಯಮಿತ್ರ ಅವರು ನೀಡಿದರು.
ಮತ ಚಲಾಯಿಸಿ ಪ್ರಜಾಪ್ರಭುತ್ವ ಸದೃಢಗೊಳಿಸಿ
ಲೋಕಸಭೆ ಚುನಾವಣೆ ಸಮಯದಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಬೇಕು.
ಮಹಿಳಾ ದಿನಾಚರಣೆ ಮಹಿಳೆಯರಿಗೆ ವಿಶೇಷ ಸ್ಫೂರ್ತಿ: ರಾಜೇಶ್ವರಿ ಕಲೂತಿ
ಬೆಳಗಾವಿ ಯ ಮಹಾಂತೇಶ ನಗರದಲ್ಲಿ ಶ್ರೀ ಮಹಾಲಕ್ಷ್ಮಿ ಮಹಿಳಾ ಮಂಡಲ ಹಾಗೂ ಆಶೀರ್ವಾದ ಜುವೇಲ್ಲರ್ಸ್ ಇವರ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್‌ ಕೋರ್ಟ್‌ಗೆ
ಶಾಲಾ-ಕಾಲೇಜುಗಳ ದಾಖಲೆಗಳಲ್ಲಿ ಜಾತಿ ಕುರಿತಂತೆ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸಲು ನಿರ್ದೇಶಿಸುವಂತೆ ಕೋರಿದ ದಾವೆಯ ವಿಚಾರಣೆ ನಡೆಸಿ ಆದೇಶ ಪ್ರಕಟಿಸುವ ಅಧಿಕಾರವನ್ನು ಸಿವಿಲ್‌ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.
ಕೊಳವೆ ಬಾವಿಗಳಿಂದ ‘ಸಾಲದ ಕೂಪ’ಕ್ಕೆ ಸಿಲುಕುತ್ತಿರುವ ‘ಅನ್ನದಾತರು’..!
ಕಳೆದ ವರ್ಷ ಮಳೆ ಅಭಾವ, ನೀರಿನ ಕೊರತೆ, ರಣಬಿಸಿಲಿನ ಪರಿಣಾಮ ರೈತರ ಜಮೀನುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಳವೆಬಾವಿಗಳಲ್ಲಿ ನೀರು ಸಂಪೂರ್ಣ ಬತ್ತಿಹೋಗಿದೆ. ಬೋರ್‌ವೆಲ್‌ಗಳಲ್ಲಿ ನೀರು ಸ್ಥಗಿತಗೊಂಡಿರುವುದರಿಂದ ಬೆಳೆಗಳನ್ನು ಉಳಿಸಿಕೊಳ್ಳುವುದಕ್ಕೆ ರೈತರು ಹೊಸ ಬೋರ್‌ವೆಲ್‌ಗಳನ್ನು ನಿರ್ಮಿಸುತ್ತಿದ್ದಾರೆ. ದುರದೃಷ್ಟವೋ ಏನೋ ಬಹುತೇಕ ಹೊಸ ಕೊಳವೆ ಬಾವಿಗಳಲ್ಲಿ ನೀರು ಬರುತ್ತಲೇ ಇಲ್ಲ. ಲಕ್ಷಗಟ್ಟಲೆ ಹಣ ವ್ಯಯಿಸಿ ಕೊರೆಸಿದ ಬೋರ್‌ವೆಲ್‌ಗಳಲ್ಲಿ ನೀರು ಬಾರದಿರುವುದರಿಂದ ರೈತರು ತೀವ್ರ ಹತಾಶರಾಗಿದ್ದಾರೆ.
ನವೀಕೃತ ಪೆರ್ಣಂಕಿಲ ದೇವಸ್ಥಾನಕ್ಕೆ ಜೆಪಿ ಹೆಗ್ಡೆ ಭೇಟಿ
ದೇವಾಲಯದ ಆಡಳಿತದಾರರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಇಂತಹ ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಅಂದದ ಸ್ವರೂಪ ಕಂಡು ಹರ್ಷ ವ್ಯಕ್ತಪಡಿಸಿದರು.
  • < previous
  • 1
  • ...
  • 11875
  • 11876
  • 11877
  • 11878
  • 11879
  • 11880
  • 11881
  • 11882
  • 11883
  • ...
  • 14567
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved