• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಬಾಸ್ಕೆಟ್‌ಬಾಲ್‌ ಲೀಗ್‌: ಮಂಗಳೂರು ಚಾಂಪಿಯನ್‌
ಫೈನಲ್‌ನಲ್ಲಿ ಮಂಗಳೂರು ತಂಡ ರೈಸಿಂಗ್‌ ಸ್ಟಾರ್‌ ಬಿಸಿ ಮೈಸೂರು ವಿರುದ್ಧ 81-65ರಲ್ಲಿ ಜಯಗಳಿಸಿತು. ಚಾಂಪಿಯನ್‌ ತಂಡಕ್ಕೆ ₹50000 ನಗದು ಲಭಿಸಿತು.
ಎಚ್ಡಿಕೆ ಆಪರೇಷನ್‌ ಬಗ್ಗೆ ಟೀಕೆ : ಬಿಜೆಪಿ, ಜೆಡಿಎಸ್‌ ತೀವ್ರ ಆಕ್ರೋಶ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆಪರೇಷನ್ ಕುರಿತು ಕಾಂಗ್ರೆಸ್‌ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿದ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ
ಕಾಂಗ್ರೆಸ್‌ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ: ಆರೋಪಿಗಳ ಬಂಧನಕ್ಕೆ ಆಗ್ರಹ
ಗ್ರಾಮದ ದಲಿತ ಮುಖಂಡರು, ಯುವಕರು ಆಕ್ರೋಶ ವ್ಯಕ್ತಪಡಿಸಿ, ಟೈಯರ್ ಗೆ ಬೆಂಕಿ ಹಚ್ಚಿ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನೆ
ಮತದಾನ ಮಾಡಿ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಕರ್ತರಾಗಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ
ಮತದಾನ ನಮ್ಮ ಹಕ್ಕಾಗಿದ್ದು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಿಭೂತರಾಗಬೇಕೆಂದು ಸಹಾಯಕ ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ ಮಾಡಿದ್ದಾರೆ.
ಯೇಸುಸ್ವಾಮಿಯ ಪುನರುತ್ಥಾನ ಹೊಸ ಭರವಸೆಯನ್ನು ಮೂಡಿಸಲಿ: ಬಿಷಪ್ ಜೆರಾಲ್ಡ್ ಲೋಬೋ
ಜೀವನದಲ್ಲಿ ಭರವಸೆಯನ್ನು ಕಳೆದುಕೊಂಡು ನರಳುವವರಿಗೆ ಯೇಸುಸ್ವಾಮಿಯ ಪುನರುತ್ಥಾನದ ಹಬ್ಬವು ಒಂದು ಹೊಸ ಆಶಾಕಿರಣ. ಜೀವನವು ಎಷ್ಟೇ ಸಂಕೀರ್ಣ ಹಾಗೂ ನಿರಾಶಾದಾಯಕವಾಗಿದ್ದರೂ, ಕಷ್ಟಗಳು ಕಳೆದು ಸಂತೋಷದ ಕ್ಷಣಗಳು ಬಂದೇ ಬರುತ್ತವೆ ಎಂಬುದನ್ನು ತಿಳಿಹೇಳುವುದು ನಮ್ಮ ಭರವಸೆ.
ಕುಶಾಲನಗರ: ಚುನಾವಣಾ ಪ್ರಚಾರ ಸಭೆ
ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಯದುವೀರ್‌ ಹೇಳಿದರು.
ಕ್ಷೇತ್ರದ ಸಮಸ್ಯೆ ಬಗೆಹರಿಸುವೆ: ಪ್ರಭಾ ಮಲ್ಲಿಕಾರ್ಜುನ್‌
ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ.
ಲೋಕಸಭೆ ಚುನಾವಣೆ: ಅಕ್ರಮ ಖರ್ಚಿನ ಸಂಪೂರ್ಣ ಕಡಿವಾಣಕ್ಕೆ ಕ್ರಮವಹಿಸಲು ನಿರ್ದೇಶನ
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಂಪೂರ್ಣ ಖರ್ಚು, ವೆಚ್ಚಗಳನ್ನು ನಿಯಮಾನುಸಾರವೇ ಮಾಡಬೇಕು. ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕರಾದ ವಿಕಾಸ್ ಸಿಂಗ್ ಭಗ್ರಿ ಹಾಗೂ ವೈಭವ್ ಅಗರವಾಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್‌ ಸರ್ಕಾರಕ್ಕೆ ಮತದಾರರು ಉತ್ತರಿಸಲಿದ್ದಾರೆ
ಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವೆ ಲೋಕಸಭಾ ಚುನಾವಣೆ ನಡೆದಿದೆ, ಜಾತಿ ಜಾತಿ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರೇ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 11880
  • 11881
  • 11882
  • 11883
  • 11884
  • 11885
  • 11886
  • 11887
  • 11888
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved