• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಕ್ಕೋ ಬೆಲೆ ೨೧೫: ಬೆಳೆಗಾರರಲ್ಲಿ ಮೂಡಿದ ಸಂತಸ
ತಿಂಗಳ ಹಿಂದೆ ಕೆಜಿಗೆ ಗರಿಷ್ಠ ೧೦೦ ರುಪಾಯಿಗೆ ಖರೀದಿಯಾಗಿದ್ದ ಕೊಕ್ಕೋ ಇದೀಗ ಉತ್ತಮ ದರಕ್ಕೆ ಖರೀದಿಯಾಗುತ್ತಿದೆ
ಹೊರ ರಾಜ್ಯದ ಯುವಕನಿಗೆ ಅಮಾನುಷ ಹಲ್ಲೆ
ಗೆಸ್ಟ್‌ಹೌಸ್‌ನ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಇಬ್ಬರು ಸದಸ್ಯರು ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕನ ಜೊತೆಗಿರುವ ವ್ಯಕ್ತಿಗೂ ಹಲ್ಲೆ ನಡೆಸಲಾಗಿದೆ.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು: ಡಾ. ಸರಳಾ ಚಂದ್ರಶೇಖರ್‌
ಕಾಲ ಮುಂದುವರಿದ್ದರೂ ಇಂದಿಗೂ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಬೇಸರದ ಸಂಗತಿ. ಶಿಕ್ಷಣದ ಕೊರತೆಯಿಂದಾಗ ಶೋಷಣೆಗೆ ಒಳಗಾಗುತ್ತಿದ್ದಾರೆ. ಮಹಿಳೆ ಸೂಕ್ತ ಶಿಕ್ಷಣ ಪಡೆಯಬೇಕು. ಅಲ್ಲದೆ, ಸರ್ಕಾರಗಳು ಸ್ತ್ರೀಯರ ಏಳಿಗೆಗೆ ಶ್ರಮಿಸುತ್ತಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು
ದೇಶದ ಒಳಿತು ಕೆಡುಕುಗಳ ನಡುವಣ ಚುನಾವಣೆ: ಕಾಗೇರಿ
ಪ್ರಧಾನಿ ನರೇಂದ್ರ‌ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.
ದೇವರ ನಿರ್ಮಿತ ಆಹಾರ ಸೇವಿಸಿ
ಮುಧೋಳ ಮಾನವ ನಿರ್ಮಿತ ಆಹಾರ ಪದಾರ್ಥ ಕಡಿಮೆ ಮಾಡಿ, ದೇವರ ನಿರ್ಮಿತ ಹಣ್ಣು - ಹಂಪಲು, ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ರೋಗದಿಂದ ದೂರ ಇರಬಹುದು ಎಂದು ಶಿರೂರಿನ ಬಸವಲಿಂಗ ಶ್ರೀಗಳು ಹೇಳಿದರು.
ವಿವಿ ಅಂತರ್‌ ಕಾಲೇಜುಗಳ ಚೆಸ್‌: ಉಪ್ಪಿನಂಗಡಿ ಡಿಗ್ರಿ ಕಾಲೇಜು ಚಾಂಪಿಯನ್‌ ಶಿಪ್ ಪ್ರಶಸ್ತಿ
ತಂಡದ ಗೌತಮಿ ನಾಲ್ಕನೇ ಬೋರ್ಡ್‌ನ ವೈಯಕ್ತಿಕ ಟಾಪರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ತಿಳಿಯಬೇಕಾಗಿದೆ.
ಕನ್ನಡ ತೇರು ಎಳೆಯಲು ಕನ್ನಡ ಮಾಧ್ಯಮ ಶಾಲೆಗಳು ನಿರ್ಮಾಣವಾಗಬೇಕು: ಡಾ.ಮೋಹನ್ ಆಳ್ವ
ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿಯಾಗಿ ಉಳಿಯುವುದಿಲ್ಲ ಎಂದು ಮೂಡಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ.ಮೋಹನ್ ಆಳ್ವ ಹೇಳಿದರು.
ಅಕ್ರಮ ಮದ್ಯ ಸಾಗಣಿಕೆ: 12.960 ಲೀ. ಮದ್ಯ ವಶ
ಯಾದಗಿರಿಯಲ್ಲಿ ಮದ್ಯ ಮಾರಾಟ, ಸಂಗ್ರಹಣೆ, ಸಾಗಾಣಿಕೆ ನಿಷೇಧ ಆದೇಶ ಉಲ್ಲಂಘಿಸಿ ಮದ್ಯ ಸಾಗಣಿಕೆ ಮಾಡುತ್ತಿದ್ದ 12.960 ಲೀ. ಮದ್ಯ ಹಾಗೂ 7.800 ಲೀ. ಬಿಯರ್‌ ವಶಕ್ಕೆ ಪಡೆಯಲಾಯಿತು.
ಎಡಪಂಥೀಯ ಸಾಹಿತಿಗಳಿಂದ ಡಬಲ್ ಗೇಮ್‌: ಡಾ.ಎಸ್.ಎಲ್. ಭೈರಪ್ಪ
ಎಡಪಂಥೀಯ ಸಾಹಿತಿಗಳು ಡಬಲ್ ಗೇಮ್ ಆಡುತ್ತಿದ್ದಾರೆ. ಎಡಪಂಥೀಯ ಸಾಹಿತಿಗಳದ್ದು ಡಬಲ್ ಗೇಮ್ ಮನಸ್ಥಿತಿ. ಇದು ಹಲವು ಬಾರಿ ಸಾಬೀತಾಗಿದೆ. ತತ್ವ, ಸಿದ್ಧಾಂತಗ‌ಳ‌ ವಿಚಾರದಲ್ಲೂ ಎಡಪಂಥೀಯ ಸಾಹಿತಿಗಳು ದ್ವಿಮುಖ ನಿಲುವು ಹೊಂದಿದ್ದಾರೆ ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಆರೋಪಿಸಿದರು.
  • < previous
  • 1
  • ...
  • 11893
  • 11894
  • 11895
  • 11896
  • 11897
  • 11898
  • 11899
  • 11900
  • 11901
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved