• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯಾಂಕಾಗೆ ಅನುಭವ ಕೊರತೆ ಅಪ್ರಸ್ತುತ: ರಾಜು ಕಾಗೆ
ರಾಜಕೀಯ ಕ್ಷೇತ್ರದಲ್ಲಿ ಅನುಭವ ಕಾಲಾನುಕ್ರಮವಾಗಿ ಬರುತ್ತದೆ. ಪ್ರಿಯಾಂಕಾ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ನಾಯಕರು ಇರುವಾಗ ರಾಜಕೀಯ ಅನುಭವ ಕೊರತೆ ಕಾಣುವುದಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿದರು.
ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್
ನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ.
68ನೇ ರೈಲ್ವೆ ಸಪ್ತಾಹ ಆಚರಣೆ
2023-24ನೇ ಸಾಲಿನ ವಿಭಾಗದ ಸಾಧನೆಗಳ ಕುರಿತು ತಿಳಿಸಿದ ಅವರು, ಮೈಸೂರು ವಿಭಾಗವು ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಅಂತರ-ವಿಭಾಗ ರಾಜಭಾಷಾ ಮತ್ತು ಉಳಿಕೆ ವಸ್ತುಗಳ ನಿರ್ವಹಣೆಯಲ್ಲಿನ ಕಾರ್ಯಕ್ಷಮತೆಯಂತಹ ಹಲವು ವಿಭಾಗಗಳಲ್ಲಿ ದಕ್ಷತೆಯ ಫಲಕ ಪಡೆದಿದೆ
ಬಿಜೆಪಿ ಜತೆಗಿನ ಮೈತ್ರಿ ಆತ್ಮಾಹುತಿ ತೀರ್ಮಾನ
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಆತ್ಮಾಹುತಿ ತೀರ್ಮಾನವಾಗಿದೆ. ದೇವೇಗೌಡರು ತಾವು ಜಾತ್ಯತೀತ ಎಂದು ಭಾಷಣ ಮಾಡಿದ್ದರು. ಆದರೆ ಈಗ ಅದನ್ನು ಪಾಲಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಲೋಕಾ ಚುನಾವಣೆ ಫಲಿತಾಂಶ ಕಾಂಗ್ರೆಸ್ಸಿಗರ ಅಧಿಕಾರದ ಮದ ಇಳಿಸಲಿದೆ-ಮಾಜಿ ಸಿಎಂ ಬೊಮ್ಮಾಯಿ
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರದ ಮದದಲ್ಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಇವರ ಮದ ಇಳಿದು ಕಣ್ಣು ತೆರೆಸಲಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ದೇಸಾಯಿ
ಸಿಂಧನೂರಿನ ನಗರಸಭೆ ಆವರಣದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಅರುಣ್ ದೇಸಾಯಿ ಉದ್ಘಾಟಿಸಿದರು
ಕೃಷ್ಣೆಗೆ ನೀರು ಹರಿಸಲು ಸರ್ಕಾರಕ್ಕೆ ಮನವಿ
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ರಾಜ್ಯದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಸಕ ಸಿದ್ದು ಸವದಿ ಮತ್ತಿತರ ಗಣ್ಯರ ತಂಡ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ರಂಗಭೂಮಿಯ ಸಾಕ್ಷಿಪ್ರಜ್ಞೆ ಏಣಗಿ ಬಾಳಪ್ಪ
ರಂಗಭೂಮಿಯ ಸಾಕ್ಷಿಪ್ರಜ್ಞೆಯಂತಿದ್ದ ನಾಡೋಜ ಏಣಗಿ ಬಾಳಪ್ಪನವರು ಜಗಜ್ಯೋತಿ ಬಸವೇಶ್ವರ ನಾಟಕದ ಮೂಲಕ ನಾಡಿಗೆ ಬಸವಣ್ಣನನ್ನು ಪರಿಚಯಿಸಿದರು.
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
ಬಣ್ಣದೋಕುಳಿಯಲ್ಲಿ ಮಿಂದೆದ್ದ ಉತ್ತರ ಕರ್ನಾಟಕದ ಮಂದಿ
ಉತ್ತರ ಕರ್ನಾಟಕದಾದ್ಯಂತ ರಂಗಪಂಚಮಿಯನ್ನು ಶುಕ್ರವಾರ ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು.
  • < previous
  • 1
  • ...
  • 11895
  • 11896
  • 11897
  • 11898
  • 11899
  • 11900
  • 11901
  • 11902
  • 11903
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved