• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ
ಬೀದರ್ ನಗರದ ಪ್ರಸಾದ ನಿಲಯದಲ್ಲಿ ಅಕ್ಕ ಮಹಾದೇವಿ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಪು.2... ಸುಖ ನಿದ್ರೆ, ನೀರು ಉತ್ತಮ ಆರೋಗ್ಯಕ್ಕೆ ಸಹಕಾರಿ
ಮಹಾಲಿಂಗಪುರ: ಇಂದಿನ ಜನರ ಆಹಾರ ಪದ್ಧತಿ ಸರಿ ಇಲ್ಲ. ಫಾಸ್ಟ್‌ಫುಡ್‌ಗಳತ್ತ ಎಲ್ಲರೂ ಆಕರ್ಷಿತರಾಗುತ್ತಿದ್ದಾರೆ. ನಾವು ಎಷ್ಟೇ ಪ್ರಗತಿ ಸಾಧಿಸಿದರೂ ಜೀವನದಲ್ಲಿ ಒಂದಿಷ್ಟು ವಿಶ್ರಾಂತಿ ಬೇಕು. ಅದಕ್ಕಾಗಿ ಉತ್ತಮ ಅರೋಗ್ಯ ಅತ್ಯವಶ್ಯಕ. ಸರಿಯಾದ ನಿದ್ರೆ, ಕ್ರಮಬದ್ಧ ಆಹಾರ ಪದ್ಧತಿ ನಮಗೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ಧಾರವಾಡದ ಮನಗುಂಡಿ ಮಾಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.
ನಾಗರಿಕತೆ ಹೆಸರಿನಲ್ಲಿ ಹಬ್ಬಗಳು ಸಾಂಸ್ಕೃತಿಕ ಚಿಂತನೆಯಿಂದ ದೂರ-ಆನವಟ್ಟಿ
ಜನಪದವನ್ನು ಸಮರ್ಥವಾಗಿ ಬಳಸಿ ಉಳಿಸಿದ ಹಬ್ಬಗಳು ಈಗ ನಾಗರಿಕತೆಯ ಹೆಸರಿನಲ್ಲಿ ಸಾಂಸ್ಕೃತಿಕ, ಸಾಮಾಜಿಕ ಚಿಂತನೆಯಿಂದ ದೂರವಾಗುತ್ತಿರುವುದು ವಿಷಾದದ ಸಂಗತಿ ಎಂದು ಜನಪದ ಕಲಾವಿದ ಬಡವಪ್ಪ ಆನವಟ್ಟಿ ಖೇದ ವ್ಯಕ್ತಪಡಿಸಿದರು.
ಬರ ಹಿನ್ನೆಲೆ ರೈತರ ಬೆಳೆ ಸಾಲ ಮನ್ನಾಗೆ ಒತ್ತಾಯ
ದಾವಣಗೆರೆ ತಾಲೂಕು ಬಾಡ ಗ್ರಾಮದಲ್ಲಿ ನಡೆದ ರೈತರೊಂದಿಗೆ ಸಂವಾದದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ರೈತರನ್ನುದ್ದೇಶಿಸಿ ಮಾತನಾಡಿದರು.
ಬಂಟ್ವಾಳದಲ್ಲಿ ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ
ಸಜೀಪಮುನ್ನೂರು, ಮಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಅಂಗನವಾಡಿ ಕೇಂದ್ರ ನೂತನ ಕಟ್ಟಡಕ್ಕೆ ಗ್ರಾಮಸ್ಥರ ಒತ್ತಾಯ
ಶಿಥಿಲಾವಸ್ಥೆಗೆ ತಲುಪಿರುವ ಯರಗಲ್ ಗ್ರಾಮದ ಅಂಗನವಾಡಿ ಕಟ್ಟಡ ಸ್ಥಳಾಂತರಕ್ಕೆ ಆಗ್ರಹ. ಕಟ್ಟಡದ ಸುತ್ತಲಿನ ಪರಿಸರವೂ ಸಂಪೂರ್ಣ ಹದಗೆಟ್ಟಿದ್ದು ಇಂತಹ ವಾತಾವರಣದಲ್ಲಿ ಮಕ್ಕಳು ಅನಾರೊಗ್ಯಕ್ಕೆ ತುತ್ತಾಗುವ ಸಂಭವವೇ ಹೆಚ್ಚಾಗಿದೆ ಎಂದು ದೂರು. ಮಕ್ಕಳಿಗೆ ಕಳುಹಿಸಲು ಪಾಲಕರ ಹಿಂದೇಟು.
ಭಯೋತ್ಪಾದಕ ಕೃತ್ಯ ಬೆಂಬಲಿಸುವ ಕಾಂಗ್ರೆಸ್‌
ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವ ಕಾಂಗ್ರೆಸ್‌ನ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಆರೋಪಿದರು.
ಕುವೆಂಪು ವಿವಿಯಿಂದ ₹137 ಕೋಟಿ ಬಜೆಟ್ ಮಂಡನೆ
ಕುವೆಂಪು ವಿವಿಯು ವಿವಿಧ ಮೂಲಗಳಿಂದ ₹135.88 ಕೋಟಿಗಳ ಸ್ವೀಕೃತಿ ನಿರೀಕ್ಷಿಸುತ್ತಿದೆ ಹಾಗೂ 137.74 ಕೋಟಿ ರು.ಗಳ ವೆಚ್ಚಕ್ಕಾಗಿ ನಿಗದಿಗೊಳಿಸಲಾಗಿದೆ. ಸ್ವೀಕೃತಿಯನ್ನು ವೇತನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವೆಚ್ಚಗಳು ಪರೀಕ್ಷಾ ವೆಚ್ಚಗಳು ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಳಸಲು ಉದ್ದೇಶಿಸಲಾಗಿದೆ. ಒಟ್ಟು 1.85 ಕೋಟಿ ರು.ಗಳ ಕೊರತೆ ಬಜೆಟ್ ಸಿದ್ಧಪಡಿಸಿದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರವನ್ನು ಕೋರಲು ತೀರ್ಮಾನಿಸಲಾಗಿದೆ.
ಸಚಿವ ಶಿವರಾಜ ತಂಗಡಗಿ ಕ್ಷಮೆಗೆ ಆಗ್ರಹ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಯುವ ಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ಅವರು ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ ಹೇಳಿದರು.
ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಬೀದರ್‌ನಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
  • < previous
  • 1
  • ...
  • 11896
  • 11897
  • 11898
  • 11899
  • 11900
  • 11901
  • 11902
  • 11903
  • 11904
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved