• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಸಲ ನಿರೀಕ್ಷೆಗೂ ಮೀರಿದ ಫಲಿತಾಂಶ: ವಿಜಯೇಂದ್ರ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ. ಇದು ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ
ಥಿಯೇಟರ್‌ಗೆ ಮಾಂಟೇಜ್ ಶೈಲಿ ತಂದ ಬರ್ಟೋಲ್ಟ್ ಬ್ರೆಕ್ಟ್
ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನದಂದು ಬರ್ಟೋಲ್ಟ್ ಬ್ರೆಕ್ಟ್ ಕುರಿತು ಹಿರಿಯ ಬರಹಗಾರ ಪ್ರೊ. ಕೆ.ಫಣಿರಾಜ್ ಉಪನ್ಯಾಸವನ್ನು ನೀಡಿದರು.
ಉಚ್ಚಾಯಿ ತೇರಿಗೆ ಸಿಲುಕಿ ಹೋಮ್‌ಗಾರ್ಡ್‌ ಸಾವು
ಓರ್ವ ಬಾಲಕ, ಇನ್ನೋರ್ವ ಹೋಮ್‌ಗಾರ್ಡ್‌ ಅಶೋಕ ರೆಡ್ಡಿಗೆ ಗಾಯ, ಆಸ್ಪತ್ರೆಗೆ ದಾಖಲು । ಶರಣಬಸವೇಶ್ವರ ಜಾತ್ರೆಗೆ ಸೂತಕದ ಕರಿನೆರಳು. ರಥೋತ್ಸವದ ಮುನ್ನಾದಿನ ಶುಕ್ರವಾರ ಮಹಾ ದಾಸೋಹ ಅಂಗಳದಲ್ಲಿ ಉಚ್ಚಾಯಿ. ಏಕಾಏಕಿ ನೂಕು ನುಗ್ಗಲು- ಭದ್ರತೆ ಕೆಲಸದಲ್ಲಿದ್ದ ಗೃಹರಕ್ಷಕ ರಾಮು ಮೇಲೆ ಮುಗಿಬಿದ್ದ ಜನ. ಹೋಮ್‌ಗಾರ್ಡ್‌ ರಾಮು ಚಿಟಗುಪ್ಪ ರಥದ ಗಾಲಿಗಳ ಕೆಳಗೆ ಸಿಲುಕಿ ದಾರುಣವಾಗಿ ಸಾವನ್ನಪಿದ್ದಾರೆ.
ಕೆಜಿಪಿ ಕಟ್ಟಿದಾಗ ನಿಮ್ ಬೆನ್ನಿಗೆ ಯಾರು ನಿಂತ್ರ ಹೇಳ್ರಿ
ತಾವು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದಾಗ ನಿಮ್ ಜೊತೆ ಯಾರು ಬಂದು ನಿಂತ್ರ ಸ್ವಲ್ಪ ಹೇಳ್ತೀರಾ. ನನ್ ಮಗ ಯಾರಿಗೆ ವಿಷ ಇಟ್ಟಿದ್ದ ಅಂತ ಲೋಕಸಭೆ ಟಿಕೆಟ್ ತಪ್ಪಿಸಿ ನಂಬಿಕೆ ದ್ರೋಹ ಮಾಡಿದಿರಿ ಮೊದಲು ಸ್ಪಷ್ಟಪಡಿಸಿ ಎಂದು ಶಾಸಕ ಚಂದ್ರಪ್ಪ ನೇರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿದರು.
ಭಾವನೆಗೆ ಅಕ್ಷರ ರೂಪ ಕೊಟ್ಟರೆ ಅದು ಸಾಹಿತ್ಯ: ಬಿ.ವಾಮದೇವಪ್ಪ
ದಾವಣಗೆರೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಯುಗಾದಿ ಕವಿಗೋಷ್ಠಿ, ಕ್ರೋಧಿನಾಮ ಸಂವತ್ಸರದ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು.
ಜಾನುವಾರು ಮಾರಾಟಕ್ಕೆ ಮುಂದಾದ ರೈತರು
ಬಂಗಾರಪೇಟೆ ತಾಲೂಕು ಬರಪೀಡಿತ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಆದರೆ ಬರಪೀಡಿತ ತಾಲೂಕಲ್ಲಿ ಕೈಗೊಳ್ಳಬೇಕಾದ ಪರ್ಯಾಯ ಕಾರ್ಯಗಳು ಮಾತ್ರ ಕೈಗೊಳ್ಳದೆ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಮುಳುಗಿದೆ
ಅಥಣಿಯಲ್ಲಿ ಸಂಭ್ರಮದ ರಂಗಪಂಚಮಿ ಆಚರಣೆ
ಅಥಣಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಾಗೂ ಬೇಸಿಗೆ ಬಿಸಿಲಿನ ತಾಪದ ನಡುವೆ ಹೋಳಿ ಹಬ್ಬದ 5ನೇ ದಿನವಾದ ಶುಕ್ರವಾರ ಪಟ್ಟಣದಲ್ಲಿ ರಂಗ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೇಲೂರಲ್ಲಿ ಚೆಸ್ಕಾಂ ಕಚೇರಿ ಮುಂದೆ ಕಳ್ಳೇರಿ ಗ್ರಾಮಸ್ಥರ ಧರಣಿ
ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿರುವುದರಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಬೇಲೂರಿನ ಕಳ್ಳೇರಿ ಗ್ರಾಮಸ್ಥರು ಪಟ್ಟಣದ ಚೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಗೋದಾಮುಗಳ ಮೇಲೆ ನಿಗಾ ವಹಿಸಲು ಚುನಾವಣೆ ವೆಚ್ಚ ವೀಕ್ಷಕರ ಸೂಚನೆ
ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ವಿವಿಧ ತಂಡಗಳು ಹೆಚ್ಚು ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಇಡುವುದು. ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು, ಹತ್ತು ಲಕ್ಷ ಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ ೧೦ ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು.
ಬಿಜೆಪಿಗರು ನಾಯಕರ ಹೆಸರಲ್ಲಿ ಮತ ಕೇಳುತ್ತಾರೆಯೇ ಹೊರತು ಸಾಧನೆಗಳಿಂದಲ್ಲ: ಜೆಪಿ ಹೆಗ್ಡೆ
ಕಾರ್ಕಳ ಬಿಲ್ಲವ ಸಮಾಜ ಮಂದಿರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜಯಪ್ರಕಾಶ್‌ ಹೆಗ್ಸೆ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.
  • < previous
  • 1
  • ...
  • 11897
  • 11898
  • 11899
  • 11900
  • 11901
  • 11902
  • 11903
  • 11904
  • 11905
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved