• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಪಿಎಸ್‌ಸಿ ಕಚೇರಿಯಿಂದ ಆಯ್ಕೆ ಪಟ್ಟಿಯೇ ನಾಪತ್ತೆ!
ವಿವಾದಗಳಿಂದಲೇ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಮತ್ತೊಂದು ಅಚ್ಚರಿ ನಡೆದಿದ್ದು, ಈ ಬಾರಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ!
ಮತದಾನ ಪ್ರಜೆಗಳಿಗೆ ನೀಡಿದ ವಿಶೇಷ ಅಧಿಕಾರ: ಶಿವರಾಜ್‌
ಮಾನ್ವಿ ತಾಲೂಕಿನ ಹಿರೆಕೊಟ್ನೆಕಲ್ ಗ್ರಾಪಂ ಆವರಣದಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.
ಕಾಂಗ್ರೆಸ್‌ ಸೋಲಿಸಲು ಬಿಜೆಪಿ, ಜೆಡಿಎಸ್‌ ಮೈತ್ರಿಪಕ್ಷಗಳ ಸಂಕಲ್ಪ
ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ವೇಗಕ್ಕೆ ಕಡಿವಾಣ ಹಾಕಲು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಿದ್ದು, ದಾಖಲೆಯ ಫಲಿತಾಂಶ ಪಡೆಯಲು ಕಾಂಗ್ರೆಸ್‌ ಪಕ್ಷವನ್ನು ಶತಾಯಗತಾಯ ಸೋಲಿಸುವ ಸಂಕಲ್ಪ ತೊಟ್ಟಿದೆ.
ಪ್ರಧಾನಿ ಮೋದಿಯಿಂದ ಕಳಂಕ ರಹಿತ ಆಡಳಿತ: ಗೋವಿಂದ ಕಾರಜೋಳ
ಕಳೆದ 10 ವರ್ಷಗಳಿಂದ ಪ್ರಧಾನಿ ಮೋದಿಯವರು ಕಳಂಕರಹಿತ ಪ್ರಧಾನಮಂತ್ರಿಗಳಾಗಿ ಅಧಿಕಾರ ನಡೆಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಮಾಜಿ ಸಚಿವ ಕೆಸಿಎನ್ ಬೆಂಬಲಿಗ ಶೀಳನೆರೆ ಅಂಬರೀಷ್ ಕಾಂಗ್ರೆಸ್ ನತ್ತ..?
ಕೆ.ಆರ್.ಪೇಟೆ ತಾಲೂಕಿನ ಬಣ್ಣೆನಹಳ್ಳಿಯಲ್ಲಿ ಬಿಜೆಪಿ ಮುಖಂಡ ಶ್ರೀನಿವಾಸ್ ಅವರ ತೋಟದಲ್ಲಿ ಸಭೆ ನಡೆಸಿದ ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು, ಮಾಜಿ ಸಚಿವ ನಾರಾಯಣಗೌಡ ಅವರ ನಡೆ ಹಾಗೂ ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ನಾನು ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಬಿಜೆಪಿ ಅಪವಿತ್ರ ಮೈತ್ರಿ ವಿರುದ್ಧ ಹೋರಾಡುವ ಚಿಂತನೆಯಲ್ಲಿದ್ದೇನೆ ಎಂದ ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್.
ಸುಂಟಿಕೊಪ್ಪ: ಸಂತ ಅಂತೋಣಿ ದೇವಳದಲ್ಲಿ ಶ್ರದ್ಧಾಭಕ್ತಿಯ ಶುಭ ಶುಕ್ರವಾರ ಆಚರಣೆ
ಬೆಳಗ್ಗಿನಿಂದಲೇ ವಿಶೇಷ ಪ್ರಾರ್ಥನೆ ಹಾಗೂ ಸುತ್ತು ಆರಾಧನೆಗಳನ್ನು ದೇವಾಲಯದ ಧರ್ಮಗುರು ಹಾಗೂ ಕನ್ಯಾಸ್ತ್ರೀಯರು ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಭಾಂದವರು ಪಾಲ್ಗೊಂಡಿದ್ದರು. ಮಧ್ಯಾಹ್ನ 1.45ಕ್ಕೆ ದೇವಾಲಯದಿಂದ ಶಿಲುಬೆ ಮೆರವಣಿಗೆ ನಡೆಯಿತು. ಕ್ರಿಸ್ತರ ಶಿಲುಬೆಯಾತನೆಯನ್ನು ಸ್ಮರಿಸುತ್ತಾ, ಪ್ರಾರ್ಥನೆ ಹಾಗೂ ಆರಾಧನೆ ನಡೆಯಿತು.
ರೈತ ಪರ ಜೆಡಿಎಸ್‌ ಕೆಲಸ ಮಾಡಿಲ್ಲ
‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕುಂಟೋಜಿ ಗುಡ್ಡಗಾಡು ಪ್ರದೇಶದಲ್ಲಿ ಚಿರತೆ ಓಡಾಟ;ಆತಂಕ
ಚಿರತೆ ಓಡಾಟ ನಡೆಸಿದ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಉಪ ವಲಯ ಅರಣ್ಯ ಅಧಿಕಾರಿ ಪ್ರವೀಣಕುಮಾರ ಸಾಸಿವಿಹಳ್ಳಿ, ಘಟನೆಯ ಕುರಿತು ಮಾಹಿತಿ ರವಾನಿಸಿದ್ದು, ಒಂದ್ ಬೋನ್ ತರಿಸಲಾಗಿದೆ
ಚುನಾವಣೆ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ
ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದೆ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿ ಸೆರೆ
ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳ ಮಂಜೇಶ್ವರ ಠಾಣೆಯಲ್ಲಿ 1̧ ಪುತ್ತೂರು ನಗರ ಠಾಣೆಯಲ್ಲಿ 1 ಹಾಗೂ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 11902
  • 11903
  • 11904
  • 11905
  • 11906
  • 11907
  • 11908
  • 11909
  • 11910
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved