• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟ ಸಂಸದ ಬೇಕಾ? ಸಾದಾಸೀದಾ ವ್ಯಕ್ತಿ ಬೇಕಾ?
ಚನ್ನಪಟ್ಟಣ: ಡಿ.ಕೆ.ಸುರೇಶ್ 12 ವರ್ಷ ಸಂಸದರಾಗಿದ್ದವರು. ನಾಮಪತ್ರ ಸಲ್ಲಿಕೆ ವೇಳೆ ಅವರ ಆದಾಯ 600 ಕೋಟಿ ಅಂತ ತೋರಿಸಿದ್ದಾರೆ. ಏನೂ ಇಲ್ಲದ ವ್ಯಕ್ತಿ ೬೦೦ ಕೋಟಿ ತೋರಿಸಿದ್ದಾರೆ. ಭ್ರಷ್ಟ ಸಂಸದ ಬೇಕಾ..? ಸಾದಸೀದಾ ವ್ಯಕ್ತಿತ್ವವುಳ್ಳ ಮಂಜುನಾಥ್ ಅವರು ಬೇಕಾ.. ದೇಶ ಒಡೆಯುವ ವ್ಯಕ್ತಿ ಬೇಕಾ.? ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
ಹೋಳಿ ಬಣ್ಣದಲ್ಲಿ ಮಿಂದೆದ್ದ ಮುಂಡಗೋಡ
ಹೋಳಿ ಪ್ರಯುಕ್ತ ಪಟ್ಟಣದ ಅಂಗಡಿ- ಮುಂಗ್ಗಟ್ಟುಗಳು ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.
ಕೆಎಸ್ಸಾರ್ಟಿಸಿಯ ಕುಡುಕ ಡ್ರೈವರ್‌ಗಳಿಗೆ ಕಾದಿದೆ ಆಪತ್ತು!
ಕರ್ತವ್ಯದ ವೇಳೆ ಚಾಲಕರು ಮದ್ಯಪಾನ ಮಾಡುವುದನ್ನು ತಡೆಯಲು ಕೆಎಸ್ಸಾರ್ಟಿಸಿ ವತಿಯಿಂದ ಬಸ್‌ ಘಟಕಗಳೂ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಿಯಮಿತವಾಗಿ ಚಾಲನಾ ಸಿಬ್ಬಂದಿಯ ಉಸಿರು ತಪಾಸಣೆ ಮಾಡಲು ನಿರ್ಧರಿಸಲಾಗಿದೆ.
ಮತದಾನ ಜಾಗೃತಿ ಸಂವಿಧಾನದ ಆಶಯಕ್ಕೆ ಪೂರಕ: ಡಾ.ಅಕ್ಕೈ ಪದ್ಮಶಾಲಿ
ಇದುವರೆಗೂ ಯಾರು ತಲುಪಲಾಗದ ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ದ್ವನಿಯಿಲ್ಲದ ಜನರು ಭಾಗವಹಿಸುವಂತೆ ಮಾಡುವ ಮೂಲಕ ಸಂವಿಧಾ ನದ ಆಶಯ ಮತ್ತು ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದು ಡಾ.ಅಕ್ಕೈ ಪದ್ಮಶಾಲಿ ಹೇಳಿದ್ದಾರೆ.
ನಾನು ಗೆದ್ರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ
ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಕಾರ್ಯಕರ್ತರ ಸಭೆಗೆ ಚಾಲನೆ ನೀಡಲಾಯಿತು.
ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕಪ್ಪ ನೀಡಿದ್ದೇ!
ಚನ್ನಪಟ್ಟಣ: ನಾನು ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪುಗಸಟ್ಟೆಯಾಗಿ ಬರಲಿಲ್ಲ, ಕಪ್ಪ ಕೊಟ್ಟೆ ನಾನು ಪ್ರಾಧಿಕಾರದ ಹುದ್ದೆಗೆ ಬಂದೆ ಎನ್ನುವ ಮೂಲಕ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಲುವೇಗೌಡ ಬಾಂಬ್ ಸಿಡಿಸಿದರು.
ವಕೀಲರು ಕಕ್ಷಿದಾರ ಹಿತರಕ್ಷಣೆ ನಂಬಿಕೆ ಉಳಿಸಿಕೊಳ್ಳಬೇಕು: ನ್ಯಾ.ಇಂದಿರೇಶ
ಲಿಂಗಸುಗೂರಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ರಾಜ್ಯಮಟ್ಟದ ಕಾನೂನು ಕಾರ್ಯಾಗಾರಕ್ಕೆ ಹೈಕೋರ್ಟ್ ನ್ಯಾಯಾಧೀಶ ಇ.ಎಸ್.ಇಂದಿರೇಶ ಅವರು ಚಾಲನೆ ನೀಡಿದರು.
ಬಿಜೆಪಿ ಅಭ್ಯರ್ಥಿ ವಿರುದ್ಧ ಹೆಚ್ಚುತಿದೆ ಗೋ ಬ್ಯಾಕ್ ಧ್ವನಿ
ಪಕ್ಷದವರಿಂದಲೆ ಹಾಲಿ ಸಂಸದ, ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಆಕ್ರೋಶ
ಸಿದ್ದು ಗರ್ವಭಂಗ ಮಾಡಲು ದೇವೇಗೌಡ ಪಣ!
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗುತ್ತಿಲ್ಲ: ಲೇಖಕಿ ಡಾ.ಮೀನಾಕ್ಷಿ ಬಾಳಿ ಆರೋಪ
ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡಿದ್ದರೂ ಶಾಸನ ಸಭೆಗಳಲ್ಲಿ ನಿರ್ಣಾಯಕವಾಗಿರುವ ರಾಜಕೀಯ ಮೀಸಲಾತಿಯನ್ನು ಕೊಡುತ್ತಿಲ್ಲ ಎಂದು ಲೇಖಕಿ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ ಆರೋಪಿಸಿದ್ದಾರೆ.
  • < previous
  • 1
  • ...
  • 11904
  • 11905
  • 11906
  • 11907
  • 11908
  • 11909
  • 11910
  • 11911
  • 11912
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved