• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಚಾರಕ್ಕೆ ಬರುವವರಿಗೆ ಛೀಮಾರಿ ಹಾಕಿ ಪಾಠ ಕಲಿಸಿ-ಶಾಂತಕುಮಾರ
ಯಾವ ಪಕ್ಷದ ಅಭ್ಯರ್ಥಿಯೂ ಬೇಡ ಎಂದಾದರೆ ನೋಟಾಕ್ಕೆ ಮತ ಹಾಕುವ ಅವಕಾಶವಿದೆ. ಆದರೆ, ಈ ಲೆಕ್ಕಕ್ಕೆ ಬಾರದ ನೋಟಾ ರದ್ದುಗೊಳಿಸಬೇಕು. ನೋಟಾಕ್ಕೆ ಮತ ಹಾಕಿದರೂ ಒಂದೇ, ಬಿಟ್ಟರೂ ಒಂದೇ. ಆದ್ದರಿಂದ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕುರಬೂರು ಶಾಂತಕುಮಾರ ತಿಳಿಸಿದರು.
ನಾಳೆ ಬಿಜೆಪಿ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಎಸ್.ಎನ್.ಚನ್ನಬಸಪ್ಪ
ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ. ಜನ ಸಂಘದಿಂದ ಹಿಡಿದು 1980ರಿಂದ ಭಾರತೀಯ ಜನತಾ ಪಕ್ಷವಾಗಿ ರೂಪುಗೊಂಡಿದ್ದು, ಜನಸಂಘದಿಂದಲೂ ಹಿಂದುಗಳ ಹಿತರಕ್ಷಣೆಗಾಗಿ ಹಾಗೂ ಉಳಿವಿಗಾಗಿ ಮತ ನೀಡಲು ಮತಯಾಚಿಸುತ್ತ ಬಂದಿದ್ದು, ಈಗಲೂ ಹಿಂದುತ್ವದ ಮೇಲೆ ಮತಯಾಚಿಸುತ್ತಿದೆ. ಶಿವಮೊಗ್ಗ ಜಿಲ್ಲೆ ಸಮಾಜವಾದಿ ನೆಲೆಗಟ್ಟಾಗಿದ್ದು, ಪಕ್ಷ ನಿರಂತರವಾಗಿ ವೈಚಾರಿಕತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತ ಜನರ ಜೊತೆಗಿದೆ.
ಇತರರಿಗಾಗಿ ಬದುಕುವವರದ್ದು ಸಾರ್ಥಕ ಜೀವನ: ಡಾ.ಸಿ.ಸೋಮಶೇಖರ
ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಡಾ.ಎಂ.ನಾಗಪ್ಪ ವಕೀಲರು ಪ್ರತಿಷ್ಠಾನದ 20ನೇ ವಾರ್ಷಿಕೋತ್ಸವ ಹಾಗೂ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕುಕನೂರು ತಾಲೂಕಿನಲ್ಲಿ ಬಿರು ಬಿಸಿಲಿಗೆ ತತ್ತರಿಸಿದ ಜನ
ಕುಕನೂರು ತಾಲೂಕು ಕೊತ ಕೊತ ಕುದಿಯುತ್ತಿದೆ. ತಾಪಮಾನ ಹೆಚ್ಚಳದಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಮಧ್ಯಾಹ್ನ ಓಡಾಡಲು ಅಂಜುತ್ತಿದ್ದಾರೆ. ರಸ್ತೆಗಳು ಜನರಿಲ್ಲದೆ ಖಾಲಿಯಾಗಿ ಕಾಣುತ್ತಿವೆ.
ಕೊಪ್ಪಳ ಕ್ಷೇತ್ರದಲ್ಲಿ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಸ್ಪರ್ಧೆ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ನಿರುಪಾದಿ ಗೋಮರ್ಸಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷೆ ಆಶಾ ವೀರೇಶ ಹೇಳಿದ್ದಾರೆ. ನಿರುಪಾದಿ ಗೋಮರ್ಸಿ ಅವರು ವಿದ್ಯಾವಂತರಾಗಿದ್ದಾರೆ, ಸೂಕ್ತ ಬೆಂಬಲ ದೊರೆಯುವ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.
ಕುಶಾಲನಗರ: ಪೊಲೀಸ್‌ ಅಧಿಕಾರಿಗಳ ಗಡಿ ಅಪರಾಧ ಸಭೆ
ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗದ ಅಪರಾಧಗಳ ಬಗ್ಗೆ ಜಂಟಿ ಕಾರ್ಯಾಚರಣೆ ಪರಸ್ಪರ ಮಾಹಿತಿ ವಿನಿಮಯ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಸುಮನಾ
ಟೈಡ್ ಸಂಸ್ಥೆಯ ಮಹಿಳಾ ತಂತ್ರಜ್ಞಾನ ಉದ್ಯಮ ವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳೆಯರು ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಡಾ.ಸುಮನಾ ಹೇಳಿದರು.
ನರೇಗಾ ಗ್ರಾಮೀಣರ ಬದುಕಿಗೆ ಆಶಾಕಿರಣ
ಗುಳೇದಗುಡ್ಡ: ಊರು ಬಿಟ್ಟು ಪಟ್ಟಣಗಳಿಗೆ ಹೋಗಿ ಕೂಲಿ ಮಾಡುವ ಬದಲು ಸ್ವಂತ ಗ್ರಾಮದಲ್ಲಿಯೇ ಇದ್ದುಕೊಂಡು ನರೇಗಾ ಯೋಜನೆಯ ಕೂಲಿ ಕೆಲಸ ಮಾಡಲು ಸರ್ಕಾರ ಸಾಕಷ್ಟು ಅನುಕೂಲ ಮಾಡಿದೆ. ಹೀಗಾಗಿ ನರೇಗಾ ಯೋಜನೆ ಗ್ರಾಮೀಣ ಜನರ ಬದುಕಿನ ಆಶಾಕಿರಣ ಆಗಿದೆ ಎಂದು ನರೇಗಾ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕ ಆರ್.ಎಸ್.ಮೇತ್ರಿ ಹೇಳಿದರು.
ತೆಂಗಿನ ನಾರು ಬೆಲೆಬಾಳುವ, ಬಹುಮುಖ ವಸ್ತು: ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ
ತೆಂಗಿನ ನಾರನ್ನು ಕಾಯಿರ್ ಎಂದೂ ಕರೆಯುತ್ತೇವೆ. ಇದು ತೆಂಗಿನಕಾಯಿಯ ಸಿಪ್ಪೆಯಿಂದ ಪಡೆದ ಬಹುಮುಖ ನೈಸರ್ಗಿಕ ನಾರು ಎಂದು ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ ತಿಳಿಸಿದರು. ಅರಸೀಕೆರೆಯಲ್ಲಿ ‘ಆರ್ಥಿಕ ಅಭಿವೃದ್ಧಿಯಲ್ಲಿ ತೆಂಗಿನ ನಾರು ಉದ್ಯಮ ಮತ್ತು ಖಾದ್ಯ ತೈಲ ಉದ್ಯಮದ ಪಾತ್ರ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮೋದಿ ಸಾರಥ್ಯದಲ್ಲಿ ಅಭಿವೃದ್ಧಿ ಪಥದತ್ತ ದೇಶ: ರಾಜಾ ಅಮರೇಶ್ವರ ನಾಯಕ
ಅಭಿವೃದ್ಧಿ ಹೊಂದಿದ 5 ರಾಷ್ಟ್ರಗಳಲ್ಲಿ ಭಾರತವೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಾ, ಬಂದರೂ ಜನಪರ ಯೋಜನೆಗಳು ಜಾರಿ ತಂದಿಲ್ಲ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಹುಣಸಗಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
  • < previous
  • 1
  • ...
  • 11906
  • 11907
  • 11908
  • 11909
  • 11910
  • 11911
  • 11912
  • 11913
  • 11914
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved