• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ಈ ಬಾರಿ 25 ಸ್ಥಾನಗಳು ಬರಲ್ಲ: ಕೆ.ಎಸ್‌.ಈಶ್ವರಪ್ಪ

ರಾಜ್ಯದಲ್ಲಿ ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 25 ಸ್ಥಾನಗಳು ಬಂದಿದ್ದವು. ಈ ಬಾರಿ ಹೇಳಿಕೊಳ್ಳುವಷ್ಟು ಸ್ಥಾನಗಳು ಬರಲ್ಲ. ಎಷ್ಟು ಸೀಟು ಗೆಲ್ಲುತ್ತೋ ಗೊತ್ತಿಲ್ಲ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ vs ಕೆಕೆಆರ್‌ ಬಿಗ್‌ ಫೈಟ್‌
ತವರಿನ ಅಂಗಳದಲ್ಲಿ ಸತತ 2ನೇ ಗೆಲುವಿಗೆ ಕಾಯುತ್ತಿರುವ ಆರ್‌ಸಿಬಿ. ‘ರಸೆಲ್ಮೇನಿಯಾ’ದಿಂದ ಪಾರಾಗಲು ಫಾಫ್‌ ಪಡೆ ಯೋಜನೆ. ಫಾಫ್‌, ಮ್ಯಾಕ್ಸಿ, ಗ್ರೀನ್ ಮೇಲೆ ತಂಡಕ್ಕೆ ಹೆಚ್ಚಿನ ನಿರೀಕ್ಷೆ. ಬದ್ಧವೈರಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೇಲೇರಲು ಕೋಲ್ಕತಾ ಕಾತರ
ಸಿನಿಮಾ ರೀತಿ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಸುರೇಶ್‌
ರಾಮನಗರ: ನನ್ನನ್ನು ಸೋಲಿಸಲು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.
ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹರೀಶ್‌ ಪೂವಯ್ಯಗೆ ಸನ್ಮಾನ
ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಈಚೆಗೆ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದ ಬಂಗಾರಪ್ಪ: ಮಧು
ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿ ಅನೇಕ ಯೋಜನೆಗಳ ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು.
ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣಗೆ ಸ್ವಾಗತ ಕೋರಿದ ಅಭಿಮಾನಿಗಳು
ಪ್ರಿಯಾಂಕ್‌ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕದ ಅಧ್ಯಕ್ಷ ಶರಣು ಗೌರೆ ಅವರು, ತಮ್ಮ ತಂಡದ ಸದಸ್ಯರೊಂದಿಗೆ ದಾರಿಯುದ್ದಕ್ಕೂ ಹೂವಿನ ಹಾರಿಸುತ್ತ ಸ್ವಾಗತಿಸಿದರು.
ಸಿಎಂ ಸಿದ್ದು ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ.
ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕರಿಸಿ: ಸಿಇಒ ರಾಹುಲ್ ರತ್ನಂ ಪಾಂಡೆ
ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನಕ್ಕೆ ಮುಂದಾಗಬೇಕು
ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್‌ನಿಂದ ಕಂಪನಿಗೆ- ಉಪನ್ಯಾಸ ಕಾರ್ಯಕ್ರಮ
ತೆಂಕನಿಡಿಯೂರು ಕಾಲೇಜಿನಲ್ಲಿ ‘ಎ ಜರ್ನಿ ಫ್ರಮ್ ಕಂಪನಿ ಟು ಕಾರ್ಪೋರೇಟ್’ ಎಂಬ ಕಾರ್ಯಾಗಾರ ನಡೆಯಿತು. ಪ್ರೊ. ಚಂದನ್ ರಾವ್ ಸಂದರ್ಶನ ಎದುರಿಸುವ ಬಗೆ, ರೆಸ್ಯೂಮ್ ಬರೆಯುವ ವಿಧಾನ, ಗುಂಪು ಸಂದರ್ಶನದ ನಿಯಮಗಳು ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.
ಏ.7ರಂದು ಸಿದ್ಧಗಂಗಾ ಸಂಸ್ಥೆಯಿಂದ ರಾಜ್ಯಮಟ್ಟದ ಎಂಎಸ್‌ಎಸ್ ಕ್ವಿಜ್
ದಾವಣಗೆರೆ ನಗರದ ಸಿದ್ಧಗಂಗಾ ಸಂಸ್ಥೆ ಸಂಸ್ಥಾಪಕ, ಶಿಕ್ಷಣಶಿಲ್ಪಿ ಡಾ. ಎಂ.ಎಸ್. ಶಿವಣ್ಣನವರ ಗೌರವಾರ್ಥ ರಾಜ್ಯಮಟ್ಟದ ಎಂ.ಎಸ್.ಎಸ್- 2024 ಕ್ವಿಜ್ ಕಾರ್ಯಕ್ರಮವನ್ನು ಏ.7ರಂದು ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿಸೋಜ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11921
  • 11922
  • 11923
  • 11924
  • 11925
  • 11926
  • 11927
  • 11928
  • 11929
  • ...
  • 14592
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved