• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಕಾಲು ಜಾರಿ ಬಿದ್ದು ಅಸುನೀಗಿರುವ ಘಟನೆ ತಾಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ, ಪ್ರಾರ್ಥನೆ
ಗುಡ್‌ ಫ್ರೈಡೆ ಪ್ರಯುಕ್ತ ಪ್ರವಾಸಿ ಮಂದಿರ ಸಮೀಪದ ಸೇಂಟ್‌ ಜಾರ್ಜ ಜಾಕೋ ಬೈಟ್ ಸಿರಿಯಾಕ್‌ ಆರ್ಥೋ ಡೊಕ್ಸ್‌ ಕಥೀಡ್ರಲ್‌ ಚರ್ಚನಲ್ಲಿ ಮುಖ್ಯ ಧರ್ಮ ಗುರುಗಳಾದ ಫಾ.ವಿ.ಪಿ.ಜಾನ್ಸನ್ ಅವರು ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿ ಕಾರ್ಯಕರ್ತರು ಜಾತಿ ನೋಡಿ ಮತದಾನ ಮಾಡಲ್ಲ: ಪ್ರಮೋದ್ ಮಧ್ವರಾಜ್
ನಾನು ಹಿಂದೆ ಕ್ರೀಡಾಸಚಿವನಾಗಿದ್ದವ, ನನಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವುದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದ್ದೇನೆ. ಬಿಜೆಪಿ ನನ್ನನ್ನು ಗುರುತಿಸಿದೆ, ಅದಕ್ಕೆ ಉಡುಪಿ ಚಿಕ್ಕಮಗಳೂ ಕ್ಷೇತ್ರ ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದೆ. ನನ್ನ ಕೊನೆಯ ಉಸಿರುವವರೆಗೆ ಬಿಜೆಪಿಯಲ್ಲಿಯೇ ಇರುತ್ತೇನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಸಚಿವ ತಿಮ್ಮಾಪೂರ, ಶಾಸಕ ಜೆಟಿಪಿ ಒತ್ತಾಸೆಯಂತೆ ನೀರು
ಬೀಳಗಿ: ಘಟಪ್ರಭಾ ನದಿ ದಂಡೆಯ ಗ್ರಾಮಗಳ ಜನ - ಜಾನುವಾರುಗಳಿಗೆ ಕುಡಿಯಲು ಹಿಡಕಲ್ ಜಲಾಶಯದಿಂದ ನೀರು ಬಿಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಒತ್ತಾಯಿಸಿದ್ದರಿಂದ ಏ.1 ರಂದು ಸಾಯಂಕಾಲ 6 ಗಂಟೆಯಿಂದ ನೀರು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ ಎಂದು ಶಾಸಕ ಜೆ. ಟಿ. ಪಾಟೀಲ ತಿಳಿಸಿದ್ದಾರೆ.
ಏ.1ರಂದು ಸಿದ್ದಗಂಗಾದಲ್ಲಿ ಶಿವಕುಮಾರ ಶ್ರೀಗಳ 117 ನೇ ಜಯಂತಿ
ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರೆಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 117 ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಏ.1 ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.
ರಾಜ್ಯ ಸರ್ಕಾರದ ವಿರುದ್ಧ ಒಣಗಿದ ಕಬ್ಬು, ಎತ್ತಿನಗಾಡಿಯೊಂದಿಗೆ ರೈತರ ಪ್ರತಿಭಟನೆ
ರೈತರಿಗೆ ನೀರು ಕೊಡದೆ ಚುನವಣೆಗೆ ಬರುವಂತ ದುರಾಂಕರದ ವರ್ತನೆಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿದ್ದರೆ. ಈಗಾಗಲೇ ಶೇ.70 ರಷ್ಟು ಭಾಗದ ಬೆಳೆಗಳು ಒಣಗಿಹೋಗಿದೆ. ಅಳಿದುಳಿದಿರುವಂತ ಶೇ.30 ರಷ್ಟು ಬೆಳೆಗಳನ್ನು ಉಳಿಸಿಕೊಳ್ಳಲು ಜೊತೆಗೆ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಅಂತರ್ಜಲ ಹೆಚ್ಚಿಸಿಕೊಳ್ಳಲು ಕನಿಷ್ಠ ಒಂದು ವಾರಗಳ ಕಾಲ ಕಾಲುವೆಗಳ ಮೂಲಕ ನೀರು ಹರಿಸುವಂತೆ ಒತ್ತಾಯ.
ಮತದಾನ ಜಾಗೃತಿಗೆ ಕ್ಯಾಂಡಲ್ ಮಾರ್ಚ್‌
ಅಥಣಿ ತಾಲೂಕು ಆಡಳಿತ, ತಾಪಂ. ತಾಲೂಕು ಸ್ವೀಪ್ ಸಮಿತಿ ಅಥಣಿ ಹಾಗೂ ಪುರಸಭೆ ಕಾರ್ಯಾಲಯ ಅಥಣಿ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಏ. ೭ರಂದು ಶಿರಸಿಯಲ್ಲಿ ಬೃಹತ್‌ ಉದ್ಯೋಗ ಮೇಳ
ಉದ್ಯೋಗ ಮೇಳದಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ಭಾಗಗಳಿಂದ ೩೦ ಖಾಸಗಿ ಕಂಪನಿಗಳು ಹಾಗೂ ರಾಜ್ಯದ ೨೫ ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಗವಹಿಸುತ್ತಿವೆ.
ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ಏಪ್ರಿಲ್ ನಲ್ಲಿ ರಂಭಾಪುರಿ ಶ್ರೀ ಪ್ರವಾಸ
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.
  • < previous
  • 1
  • ...
  • 11923
  • 11924
  • 11925
  • 11926
  • 11927
  • 11928
  • 11929
  • 11930
  • 11931
  • ...
  • 14598
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved