• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿಗೆ ಕ್ಯಾಂಡಲ್ ಮಾರ್ಚ್‌
ಅಥಣಿ ತಾಲೂಕು ಆಡಳಿತ, ತಾಪಂ. ತಾಲೂಕು ಸ್ವೀಪ್ ಸಮಿತಿ ಅಥಣಿ ಹಾಗೂ ಪುರಸಭೆ ಕಾರ್ಯಾಲಯ ಅಥಣಿ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಏ. ೭ರಂದು ಶಿರಸಿಯಲ್ಲಿ ಬೃಹತ್‌ ಉದ್ಯೋಗ ಮೇಳ
ಉದ್ಯೋಗ ಮೇಳದಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ಭಾಗಗಳಿಂದ ೩೦ ಖಾಸಗಿ ಕಂಪನಿಗಳು ಹಾಗೂ ರಾಜ್ಯದ ೨೫ ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಗವಹಿಸುತ್ತಿವೆ.
ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ಏಪ್ರಿಲ್ ನಲ್ಲಿ ರಂಭಾಪುರಿ ಶ್ರೀ ಪ್ರವಾಸ
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.
ಕೇಂದ್ರದ ದುರಾಡಳಿತದಿಂದ ಜನತೆಗೆ ಭ್ರಮನಿರಸನ: ಸೊರಕೆ
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಮಾರ್‌ ಸೊರಕೆ ಅವರನ್ನು ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ಲಕ್ಷ್ಮೇಶ್ವರದಲ್ಲಿ ಅದ್ಧೂರಿಯಾಗಿ ನಡೆದ ರಂಗಪಂಚಮಿ
ಹೋಳಿ ಹಬ್ಬದಲ್ಲಿ ಯುವಕರು ವಿವಿಧ ಬಗೆಯ ಮುಖವಾಡ ಧರಿಸಿ ಬಣ್ಣದ ಹಬ್ಬಕ್ಕೆ ವಿಶೇಷ ಮೆರುಗು ತಂದಿದ್ದು ಕಂಡು ಬಂದಿತು
ಭಾಷೆ ಬಲಗೊಳ್ಳದಿದ್ದರೆ ಕನ್ನಡದ ಅಸ್ತಿತ್ವ ನಾಶ: ಹಳೆಕೋಟೆ ರಮೇಶ್‌ ಕಳವಳ
ರಾಷ್ಟ್ರಮಟ್ಟದಲ್ಲಿ ಕನ್ನಡ ಭಾಷೆ ಬಲಿಷ್ಠವಾಗಿ ಬಲಗೊಳ್ಳದಿದ್ದರೆ ನಮ್ಮ ನಾಡ ಭಾಷೆಗೆ ಸ್ಥಾನಮಾನ ಇಲ್ಲದಂತಾಗಿ ಕನ್ನಡದ ಅಸ್ತಿತ್ವವೆ ನಾಶವಾಗುವ ಆತಂಕವಿದೆ ಎಂದು ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್‌ ಕಳವಳ ವ್ಯಕ್ತಪಡಿಸಿದರು.
ಸಿ.ಎಂ.ರೇವಣಸಿದ್ದಯ್ಯನವರು ಆದರ್ಶನೀಯ ಜನಪರ ಹೋರಾಟಗಾರ
ರೇವಣಸಿದ್ದಯ್ಯನವರು ಶಾಸಕರಾಗಿದ್ದಾಗ್ಯೂ ಅಪ್ಪಟ ಕೃಷಿಕರಾಗಿದ್ದರು. ವ್ಯವಸಾಯಕ್ಕೆ ಮೊದಲ ಆದ್ಯತೆ ನೀಡಿದ್ದರು.
ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.
ಕರಾವಳಿಯಲ್ಲಿ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್‌ ಫ್ರೈಡೇ ಆಚರಣೆ
ಸಮಾಜದ ನಾನಾ 10 ವಿಚಾರಗಳ ಕುರಿತು ವಿಶೇಷ ಪ್ರಾರ್ಥನೆ ಸಾಗಿತು. ಇದರ ಜತೆಯಲ್ಲಿ ಶಿಲುಬೆಗೆ ನಮನ, ಶಿಲುಬೆಯ ಆರಾಧನೆಯ ಕಾರ್ಯಕ್ರಮಗಳು ನೆರವೇರಿತು.
  • < previous
  • 1
  • ...
  • 11925
  • 11926
  • 11927
  • 11928
  • 11929
  • 11930
  • 11931
  • 11932
  • 11933
  • ...
  • 14600
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved