ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಟೆಂಪಲ್ ರನ್
ದಾಬಸ್ಪೇಟೆ: ನಾನು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲನ್ನು ಅನುಭವಿಸಿದ್ದೆ, ನಮ್ಮ ಪಕ್ಷ ಒಂದೇ ವರ್ಷದಲ್ಲಿ ಮತ್ತೆ ಒಂದು ಅವಕಾಶ ನೀಡಿದ್ದು ಈ ಚುನಾವಣೆ ನನ್ನ ರಾಜಕೀಯ ಜೀವನದಲ್ಲಿ ಮಹತ್ವದ್ದಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಚುನಾವಣೆಗೆ ಅಗತ್ಯ ಸಿದ್ದತೆ
ಮುಂದಿನ ತಿಂಗಳು ನಡೆವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ದಯಾನಂದ ತಿಳಿಸಿದರು.
ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ ಕಾರ್ತಿಕ್ ಭೇಟಿ
ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆ ಕೊಯ್ಲು ಪದ್ಧತಿ ಅಳವಡಿಕೆ ಕಡ್ಡಾಯವಾಗಬೇಕು
ಹನಿ ನೀರಿಗೂ ಮಹತ್ವವಿದೆ, ನೀರಿನ ಮಿತಬಳಕೆ, ವ್ಯರ್ಥವಾಗುವುದನ್ನು ತಡೆಯುವುದು, ಪ್ರತಿ ಮನೆಗೂ ಮಳೆ ಕೊಯ್ಲು ಅಳವಡಿಸಿಕೊಳ್ಳುವ ಮೂಲಕ ಮಳೆ ನೀರು ಹರಿದು ವ್ಯರ್ಥವಾಗುವುದನ್ನು ತಪ್ಪಿಸುವುದು ಸಮಾಜದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ
ಸುರೇಶ್ ಗೆಲವು ಸಾಧಿಸುವುದು ಶತಸಿದ್ದ: ಸಿಎಂ
ರಾಮನಗರ: ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಂಸದನಾದ್ರೆ 100 ದಿನದಲ್ಲಿ ₹10 ಸಾವಿರ ಕೋಟಿ ಅನುದಾನ ತರುವೆ: ವಿ.ಸೋಮಣ್ಣ
ಸಂಸದನಾಗಿ ಆಯ್ಕೆಯಾದರೆ ನೂರು ದಿನಗಳ ಒಳಗೆ ಕೇಂದ್ರದಿಂದ 10 ಸಾವಿರ ಕೋಟಿ ರು.ವಿಶೇಷ ಪ್ಯಾಕೇಜ್ ತಂದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಭರವಸೆ ನೀಡಿದ್ದಾರೆ.
ಸಿ.ಟಿ.ರವಿ ಬಂಧನಕ್ಕೆ ಭೋವಿ ಸಮಾಜದಿಂದ ಆಗ್ರಹ
ಸಚಿವ ಶಿವರಾಜ್ ತಂಗಡಗಿ ಮತ್ತು ಅವರ ತಾಯಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯನ್ನು ಬಂಧಿಸಿ ಎಂದು ತಾಲೂಕು ಭೋವಿ ಸಮಾಜದವತಿಯಿಂದ ಗುರುವಾರ ತಹಸೀಲ್ದಾರ್ ರಾಜೇಶ್ ಕುಮಾರ್ ಅವರಿಗೆ ಮತ್ತು ಪೊಲೀಸ್ ಉಪ ಅಧೀಕ್ಷಕರ ಕಚೇರಿಗೆ ಮನವಿ ಸಲ್ಲಿಸಲಾಯಿತು.
ನೀರಿನ ಸಮಸ್ಯೆ: ಸಾತೇನಹಳ್ಳಿ ಗ್ರಾಪಂಗೆ ವಾರನಹಳ್ಳಿ ಗ್ರಾಮಸ್ಥರಿಂದ ಬೀಗ
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಸಾತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಗುರುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ರಾಗಿ ಖರೀದಿ ಕೇಂದ್ರದಲ್ಲಿ ತಾರತಮ್ಯ ತೊಲಗಿಸಿ
ರಾಗಿ ಖರೀದಿ ಕೇಂದ್ರವನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿದ್ದು ಮುಂಗಾರು ವಿನಲ್ಲಿ ರೈತರು ಬೆಳೆದ ರಾಗಿಯನ್ನು ಮಾತ್ರ ಖರೀದಿಸುತ್ತಿದ್ದಾರೆ. ಹಿಂಗಾರು ರಾಗಿಯನ್ನು ಖರೀದಿಸದೇ ರೈತರನ್ನು ವಾಪಸ್ ಕಳುಹಿಸಲಾಗುತ್ತಿದೆ.
ನಿಷೇಧ ಬಳಿಕ ಮತ್ತೆ ಅಮೆರಿಕಕ್ಕೆ ಭಾರತದ ಸಿಗಡಿ ರಫ್ತು ಸನ್ನಿಹಿತ
ಅಮೆರಿಕವು ಭಾರತದ ಸಮುದ್ರ ಸಿಗಡಿಗೆ ನಿಷೇಧ ಹೇರಿದ್ದರಿಂದ ಸಿಗಡಿ ದರ ಇಳಿಮುಖವಾಗಿ ಮೀನುಗಾರರಿಗೆ ಸಮಸ್ಯೆಯಾಗಿತ್ತು. ಇದಕ್ಕೆ ಪೂರಕ ಉದ್ದಿಮೆಗಳಿಗೂ ಹೊಡೆತ ಬೀರಿತ್ತು. ಇದೀಗ ನಿಷೇಧ ತೆರವಾದರೆ ಮತ್ತೆ ಸಿಗಡಿ ಉದ್ದಿಮೆ ಗರಿಗೆದರುವ ನಿರೀಕ್ಷೆ ಹೊಂದಲಾಗಿದೆ.
< previous
1
...
11934
11935
11936
11937
11938
11939
11940
11941
11942
...
14601
next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್ಗೆ ನಿತ್ಯ 400 ಕೋಟಿ ರು. ನಷ್ಟ