• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಷೇಧ ಬಳಿಕ ಮತ್ತೆ ಅಮೆರಿಕಕ್ಕೆ ಭಾರತದ ಸಿಗಡಿ ರಫ್ತು ಸನ್ನಿಹಿತ
ಅಮೆರಿಕವು ಭಾರತದ ಸಮುದ್ರ ಸಿಗಡಿಗೆ ನಿಷೇಧ ಹೇರಿದ್ದರಿಂದ ಸಿಗಡಿ ದರ ಇಳಿಮುಖವಾಗಿ ಮೀನುಗಾರರಿಗೆ ಸಮಸ್ಯೆಯಾಗಿತ್ತು. ಇದಕ್ಕೆ ಪೂರಕ ಉದ್ದಿಮೆಗಳಿಗೂ ಹೊಡೆತ ಬೀರಿತ್ತು. ಇದೀಗ ನಿಷೇಧ ತೆರವಾದರೆ ಮತ್ತೆ ಸಿಗಡಿ ಉದ್ದಿಮೆ ಗರಿಗೆದರುವ ನಿರೀಕ್ಷೆ ಹೊಂದಲಾಗಿದೆ.
ತಂತ್ರಜ್ಞಾನ ಬಳಸಿ ಜ್ಞಾನಮಟ್ಟ ಹೆಚ್ಚಿಸಿಕೊಳ್ಳಿ: ಪ್ರೊ.ಎನ್.ಕೆ. ಲೋಕನಾಥ್
ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಕಲಿಕೆ ಬಹಳ ಮುಖ್ಯ. ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಸಬಾರದು. ಮೊಬೈಲ್ ಅನ್ನು ಮಾಹಿತಿಯ ಮೂಲವಾಗಿ ಬಳಸಿಕೊಳ್ಳಬೇಕೆ ಹೊರತು, ಅದೇ ಪ್ರಪಂಚವಾಗಬಾರದು. ತಂತ್ರಜ್ಞಾನವು ಜ್ಞಾನ ಹೆಚ್ಚಿಸುವ ಮೂಲವಾಗಬೇಕು. ವಿದ್ಯಾರ್ಥಿ ದೆಸೆಯಲ್ಲಿ ಸರಿಯಾದ ಭಾಷಾ ಜ್ಞಾನ ಬೆಳೆಸಿಕೊಳ್ಳದಿದ್ದರೆ ಜೀವನ ಪರ್ಯಂತ ಕಾಗುಣಿತ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಹೆಚ್ಚು ಅಧ್ಯಯನದಲ್ಲಿ ತೊಡಗಬೇಕು.
ನಾಳೆ ಮಡಿಕೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ
ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ಪರಿಣಾಮ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ವರಿಷ್ಠರು ಸೂಚನೆ ನೀಡಿದ್ದಾರೆ. ಅಂತೆಯೇ, ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಸಜ್ಜಾಗಿದ್ದೇವೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈ ಬಾರಿ ವರಿಷ್ಠರ ಸೂಚನೆ ಮೇರೆಗೆ ಅಭ್ಯರ್ಥಿ ಯದುವೀರ್‌ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಜಗಳ: ಚಾಕುವಿನಿಂದ ಇರಿದು ಯುವಕನ ಕೊಲೆ
ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬಾತನಿಗೆ ಚಾಕು ಇರಿತ
ಸ್ವಾರ್ಥ ಸಾಧನೆಗಾಗಿ ದುಷ್ಟ ಕಾರ್ಯಗಳ ಮಾಡದಿರಿ: ಕೇದಾರ ಶ್ರೀ
ವಜ್ರ ವೈಢೂರ್ಯಗಳಿಂದ ಸಿಂಗರಿಸಿಕೊಳ್ಳುವ ಶರೀರವು ಮಾನವನ ಸ್ವಂತದ್ದಲ್ಲ. ಸಾವಿನ ನಂತರ ದೇಹ ನಶಿಸುತ್ತದೆ ಆದರೆ ಆತ್ಮಕ್ಕೆ ಸಾವಿಲ್ಲ. ಜೀವನದಲ್ಲಿ ಮಾಡುವ ಪಾಪ ಪುಣ್ಯಗಳ ಫಲಗಳು ಜೀವಿತಾವಧಿವರೆಗೂ ಇರುತ್ತವೆ. ಸ್ವಾರ್ಥ ಸಾಧನೆಗಾಗಿ ದುಷ್ಟ ಕಾರ್ಯಗಳ ಮಾಡಿದವನ ದೇಹಗಳ ವಿಷ ಜಂತುಗಳು ಕೂಡ ಮುಟ್ಟಲು ಹಿಂದೇಟು ಹಾಕುತ್ತವೆ.
ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿಗಾಗಿ ಮನೆ ತೆರವುಗೊಳಿಸಲು ಬಿಡಲ್ಲ
ರಾಷ್ಟ್ರೀಯ ಹೆದ್ದಾರಿಗೆ ವಶಪಡಿಸಿಕೊಂಡಿರುವ ಜಾಗವನ್ನು ತೆರವುಗೊಳಿಸಲು ಹೋದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗ್ರಾಮಸ್ಥರ ವಿರೋಧದಿಂದ ಜಾಗ ತೆರವುಗೊಳಿಸದೇ ವಾಪಸ್ ಬಂದ ಘಟನೆ ತಾಲೂಕಿನ ಕರಡಿ ಗ್ರಾಮದ ಬಳಿ ಗುರುವಾರ ನಡೆಯಿತು.
ಗುರುಲಿಂಗ ಕಾಪಸೆ ಕನ್ನಡದ ಆಸ್ತಿ: ಶರಣು ಸಬರದ
ಅನುಭಾವ ಸಾಹಿತ್ಯ ಹಾಗೂ ಹಲಸಂಗಿ ಗೆಳೆಯರ ಸಾಹಿತ್ಯದ ಕುರಿತು ವಿಶೇಷ ಅಧ್ಯಯನ ಮಾಡಿದ ಹಿರಿಯ ಸಂಶೋಧಕ ಗುರುಲಿಂಗ ಕಾಪಸೆ ಕನ್ನಡದ ಆಸ್ತಿ ಆಗಿದ್ದಾರೆಂದು ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ ಹೇಳಿದರು.
ಗಾಂಜಾ ಮಾರಾಟ ಯತ್ನ; ತ್ರಿಪುರಾ ಮೂಲದ ಇಬ್ಬರು ಯುವಕರು ವಶ
ಖಚಿತ ಮಾಹಿತಿಯಂತೆ ಮೂಲ್ಕಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ರೈತರನ್ನು ಬೆಳೆಸಾಲದಿಂದ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಸತತ ಬರಗಾಲದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಗ್ರಾಮೀಣ ಬ್ಯಾಂಕ್‌ ಅಧಿಕಾರಿಗಳು ಮಾನವೀಯತೆ ಮರೆತು ವರ್ತಿಸುತ್ತಿದ್ದಾರೆ.
ನಿಷ್ಪಕ್ಷಪಾತ ಚುನಾವಣೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ನಿಷ್ಪಕ್ಷಪಾತ, ಪಾರದರ್ಶಕವಾಗಿ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.
  • < previous
  • 1
  • ...
  • 11935
  • 11936
  • 11937
  • 11938
  • 11939
  • 11940
  • 11941
  • 11942
  • 11943
  • ...
  • 14602
  • next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved