• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪ್ಸ್ ತಪ್ಪಿಸುವಾಗ ಡಿವೈಡರ್‌ಗೆಬೈಕ್‌ ಡಿಕ್ಕಿ: ಇಂಜಿನಿಯರ್‌ ಸಾವು
ರಸ್ತೆ ಹಂಪ್ಸ್‌ ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಗಲ್ಲು ಶಿಕ್ಷೆಗೆ ಒಳಗಾದ ಮೂವರು ಕೊಲೆ ಅಪರಾಧಿಗಳನ್ನು ಏಕಾಂತ ಬಂಧನದಲ್ಲಿರಿಸಿದ (ಸಾಲಿಟರಿ ಕನ್ಫೈನ್‌ಮೆಂಟ್‌) ಧಾರವಾಡ ಜೈಲಧಿಕಾರಿಗಳ ಕ್ರಮ ಆಕ್ಷೇಪಿಸಿರುವ ಹೈಕೋರ್ಟ್‌, ಕೈದಿಗಳನ್ನು ಕೂಡಲೇ ಬೇರೆ ಕೋಣೆಗೆ ವರ್ಗಾಯಿಸುವಂತೆ ತಾಕೀತು ಮಾಡಿದೆ.
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ಸೆ.22ರಿಂದ ಅ.7ರವರೆಗೆ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಸಮೀಕ್ಷೆ) ಕಾರ್ಯದ ಹೊರೆಯನ್ನು ಸರ್ಕಾರಿ ಶಾಲೆಗಳ 1.75 ಲಕ್ಷ ಶಿಕ್ಷಕರಿಗೆ ಮಾತ್ರ ಹೊರಿಸಿರುವ ಸರ್ಕಾರದ ಕ್ರಮಕ್ಕೆ ಶಿಕ್ಷಕರ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ವಿಧಾನಸೌಧ ಎದುರಿನ ಪಾದಚಾರಿ ಮಾರ್ಗದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ‘ಕಂಗ್ರಾಜುಲೇಷನ್‌ ಬ್ರದರ್‌’ ಸಿನಿಮಾ ತಂಡದಿಂದ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು 5 ಸಾವಿರ ರು. ದಂಡ ವಸೂಲಿ ಮಾಡಿದ್ದಾರೆ.
ದಿ. ಏರ್‌ ಕಮೊಡೋರ್‌ ಚಂದ್ರಶೇಖರ್‌ಗೆ ಶ್ರದ್ಧಾಂಜಲಿ

 ವಾಯುಸೇನೆಯಲ್ಲಿ ಸುದೀರ್ಘ 30 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ವಯೋಸಹಜ ಅನಾರೋಗ್ಯದಿಂದ ಇತ್ತೀಚೆಗೆ ನಿಧನ ಹೊಂದಿದ ಏರ್ ಕಮೊಡೋರ್ ಎಂ.ಕೆ.ಚಂದ್ರಶೇಖರ್ (ನಿವೃತ್ತ) ಅವರಿಗೆ ಫ್ಲ್ಯಾಗ್ಸ್‌ ಆಫ್‌ ಹಾನರ್‌ ಫೌಂಡೇಷನ್‌ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೆಜಿಎಫ್‌ ನಗರ ಸ್ವಚ್ಛತೆಗೆ ಅ.2ರ ಗಡುವು
ಸಣ್ಣ ಸಣ್ಣ ನಗರಗಳಲ್ಲಿ ನಾವು ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಏಕೇ ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳು ಜನರೊಂದಿಗೆ ಬೆರೆತು ಉತ್ತಮ ಕೆಲಸವನ್ನು ಮಾಡಬೇಕು. ನಗರದ ಪಾರ್ಕ್‌ಗಳು, ರಸ್ತೆಗಳು ಚರಂಡಿಗಳನ್ನು ಸ್ವಚ್ಛ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿ ಉತ್ತಮ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮಲ್ಲರ ಕರ್ತವ್ಯ.
ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ
ಡಿವೈಎಸ್ಪಿ ಕಿರುಕುಳ‌ ಕೊಡುತ್ತಿದ್ದು ನನ್ನ ಸಾವಿಗೆ ಡಿವೈಎಸ್ಪಿ ಕಾರಣ ಎಂದು ಕ್ರೀಡಾ ತರಬೇತುದಾರ ಚಂದನ್‌ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕನಿಷ್ಠ ವ್ಯಾಯಾಮವೂ ಇಲ್ಲದಿದ್ದರೆ ಹೃದಯ ಸಮಸ್ಯೆ ಗ್ಯಾರಂಟಿ
ರಕ್ತನಾಳಗಳಲ್ಲಿ ರಕ್ತವು ಸದಾ ಸರಾಗವಾಗಿ ಹರಿಯುವಂತೆ ಕಾಪಾಡಿಕೊಂಡರೆ ಹೃದಯಾಘಾತ ಸಂಭವಿಸುವುದನ್ನು ತಡೆಯಬಹುದು ಎಂದು ಹೃದಯ ತಜ್ಞ ವೈದ್ಯ ಡಾ. ನಿರೂಪ್ ತಿಳಿಸಿದರು. ಪ್ರತಿದಿನ ಕನಿಷ್ಟ ಅರ್ಧ ಗಂಟೆ ಓಡಾಡುವುದು, ವ್ಯಾಯಾಮ ಮಾಡುವುದು, ಆದಷ್ಟು ಆಹಾರದಲ್ಲಿ ಎಣ್ಣೆ ಕಡಿಮೆ ಬಳಸಬೇಕು. ದೇಹದ ತೂಕ ಅತಿಯಾಗದಂತೆ ಜಾಗ್ರತೆ ವಹಿಸಬೇಕು. ದಿನಕ್ಕೆ ಕನಿಷ್ಟ ಎಂಟು ಗಂಟೆ ನಿದ್ರೆ ಮಾಡಿದರೆ ಹೃದಯಾಘಾತದಿಂದ ತಪ್ಪಿಸಿಕೊಳ್ಳಬಹುದು. ಕೆಲವೊಮ್ಮೆ ಮಗು ತಾಯಿ ಹೊಟ್ಟೆಯಲ್ಲಿದ್ದಾಗಲೆ ಹೃದಯ ತೂತಾತ್ತದೆ. ಇದಕ್ಕೆ ಚಿಕಿತ್ಸೆ ಲಭ್ಯವಿದೆ ಎಂದರು.
ಕಲಾವಿದರನ್ನು ಕಳೆದುಕೊಂಡಾಗ ನಿರ್ದೇಶಕ ಅರ್ಧ ಸತ್ತಂತೆ: ಟಿ.ಎನ್.ಸೀತಾರಾಂ
ಕೆಲ ಅಭಿಮಾನಿಗಳು ಮಗಳು ಜಾನಕಿ ಧಾರಾವಾಹಿ ವಿಸ್ತರಿಸುವಂತೆ ಕೇಳಿಕೊಂಡರು. ಆದರೆ, ಅದರ ಮುಖ್ಯಭೂಮಿಕೆಯಲ್ಲಿದ್ದ ರವಿಪ್ರಸಾದ್ ಇಲ್ಲದಿದ್ದ ಕಾರಣ ನನಗೆ ಧಾರಾವಾಹಿ ವಿಸ್ತರಣೆ ಮಾಡಲು ಮನಸ್ಸಾಗಲಿಲ್ಲ. ರವಿ ಅವರನ್ನು ನೆನೆದಾಗ ಹೃದಯ ಛಿದ್ರವಾಗುತ್ತದೆ ಎಂದರು.
ನಾಲ್ವಡಿ ಜೊತೆ ರೈತರಿಗೆ ಲೆಸ್ಲಿ ಕೋಲ್ಮನ್ ಕೊಡುಗೆಯೂ ಅಪಾರ: ಎಚ್.ಡಿ.ಜಯರಾಂ
ಮಂಡ್ಯ ಜಿಲ್ಲೆಯ ಇಂದಿನ ಏಳಿಗೆಯಲ್ಲಿ ಕೋಲ್ಮನ್ ಅವರ ರಚನಾತ್ಮಕ ಪಾತ್ರ, ಅವರು ವಹಿಸಿದ ವಿಶೇಷ ಆಸಕ್ತಿ ಫಲವಾಗಿ ಮಂಡ್ಯ ಸಕ್ಕರೆ ನಗರವಾಯಿತು. ನಂತರ ಅವರು ಸ್ವದೇಶಕ್ಕೆ ತೆರಳಿ ಹಲವು ಸಂಶೋಧನೆಗಳಲ್ಲಿ ತೊಡಗಿಕೊಂಡರು. ಬಳಿಕ ಮೋಟಾರ್ ಅಪಘಾತದಲ್ಲಿ ಅವರು ಇಹಲೋಕ ತ್ಯಜಿಸಿದರು ಎಂದು ವಿವರಿಸಿದರು.
  • < previous
  • 1
  • ...
  • 1190
  • 1191
  • 1192
  • 1193
  • 1194
  • 1195
  • 1196
  • 1197
  • 1198
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved