• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಿ ರಹಿತ ಕ್ರಾಂತಿಕಾರಿ ವಿಚಾರಧಾರೆ ಹೊಂದಿದ್ದ ಭಗತ್ ಸಿಂಗ್: ರಾಮಾಂಜನಪ್ಪ ಆಲ್ದಳ್ಳಿ
ಇಂದಿಗೂ ದೇಶದ ಬಹುದೊಡ್ಡ ಸಂಖ್ಯೆಯ ಜನರ ಮೇಲೆ ಗಾಢವಾದಂತ ಪ್ರಭಾವ ಬೀರಿದವರು ಭಗತ್ ಸಿಂಗ್.
ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸನಾತನ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ: ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ
ಪಾಶ್ಚಾತ್ಯರು ನಮ್ಮ ಯೋಗ, ಧ್ಯಾನ, ಪ್ರಾಣಾಯಾಮವನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಮನೆಯ ರುದ್ರಾಕ್ಷ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ ಮದ್ರಾಕ್ಷಾಸ ಸಂಸ್ಕೃತಿ ಅಳವಡಿಸಿಕೊಳ್ಳಲು ಇಂದಿನ ಭಾರತೀಯ ಯುವಕರು ಮುಗಿಬೀಳುವುದು ತರವಲ್ಲ .
ಸ್ವಪಕ್ಷೀಯ, ಜನರಿಂದಲೂ ಭಗವಂತ ಖೂಬಾ ತಿರಸ್ಕೃತ: ಸಚಿವ ಖಂಡ್ರೆ
ಅಧಿಕಾರ ದರ್ಪ, ಅಹಂಕಾರದ ನಡುವಳಿಕೆಯಿಂದ ಸಂಸದ ಭಗವಂತ ಖೂಬಾಗೆ ಸೋಲು. ಬರೀ ಸುಳ್ಳು, ಸುಳ್ಳೇ ಇವರ ಮನೆ ದೇವ್ರು. ಸಿಪೆಟ್‌, ಎಫ್‌ಎಂ ಎಲ್ಲಿದೆ? ಸ್ವಪಕ್ಷೀಯ ಶಾಸಕರ ಸಾಷ್ಟಾಂಗ, ರೈತರ ಶಾಪ ಖೂಬಾಗೆ ತಟ್ಟುತ್ತೆ. ಕೇಂದ್ರದಿಂದ ಎಷ್ಟು ಮನೆ ಮಂಜೂರು, ಜನರಿಗೆ ಖೂಬಾ ಲೆಕ್ಕ ಕೊಡಲಿ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ನೀರು ಸಮಸ್ಯೆ ನೀಗಿಸಿದ ನಗರಸಭೆ
ಸಕಾಲಕ್ಕೆ ಮಳೆಯಾಗದ್ದರಿಂದ ಎಲ್ಲೆಡೆ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ತಲೆದೋರಿದೆ. ಭೀಕರ ಬರಗಾಲ ಹಾಗೂ ಬೇಸಿಗೆಯ ಹೆಚ್ಚಿನ ತಾಪಮಾನದಿಂದ ಜಲಮೂಲಗಳು ಬತ್ತುತ್ತಿದ್ದು, ಅಂತರ್ಜಲಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ಗಳು ಸರಿಯಾಗಿ ನೀರು ನೀಡುತ್ತಿಲ್ಲ. ಇದರಿಂದ ಮುಧೋಳ ಸೇರಿದಂತೆ ಎಲ್ಲೆಡೆ ನೀರು ಪೂರೈಸುವುದೇ ಹರಸಾಹಸ ಆಗಿದೆ. ಆದರೂ ನಗರಸಭೆಯ ಅಗತ್ಯ ಕ್ರಮಗಳಿಂದಾಗಿ ಜನರ ನೀರಿನ ಭವಣೆ ಅಲ್ಪಮಟ್ಟಿಗೆ ದೂರವಾಗುತ್ತಿದೆ.
ಶ್ರೀಶೈಲ ಪಾದಯಾತ್ರಿಗಳಿಗೆ ಗಣಾಚಾರಿ ದಂಪತಿಯಿಂದ ಅನ್ನದಾಸೋಹ ಸೇವೆ
ಆಂಧ್ರಪ್ರದೇಶದ ಶ್ರೀಶೈಲ ಮಲ್ಲಯ್ಯನ ಜಾತ್ರೆಗೆ ತೆರಳುವ ಪಾದಯಾತ್ರಿಗಳಿಗೆ ನಿವೃತ್ತ ತಹಸೀಲ್ದಾರ್‌ ಎಸ್.ಡಿ.ಗಣಾಚಾರಿ ದಂಪತಿ ಮೂರು ದಿನ ಹಗಲು ಮತ್ತು ರಾತ್ರಿ ನಿರಂತರ ಅನ್ನದಾಸೋಹ ಸೇವೆ ಕಲ್ಪಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನನ್ನನ್ನು ಸೋಲುತ್ತಾರೆ ಎಂದು ಜ್ಯೋತಿಷ್ಯ ಹೇಳಿದ್ದಾರೆ. ಉಳಿದವರ ಸೋಲು ಗೆಲುವಿನ ಬಗ್ಗೆಯೂ ಅವರನ್ನೇ ಕೇಳಿ ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಮೇಲ್ಸೇತುವೆ ನಿರ್ಮಿಸದಿದ್ದರೆ ಚುನಾವಣೆ ಬಹಿಷ್ಕಾರ: ಗಜಾನನ ನಾಯ್ಕ
ಸಾರ್ವಜನಿಕರು ರೈಲ್ವೆ ಸಾಗುವರೆಗೂ ಕೋಟ ರೈಲ್ವೆ ಗೇಟ್ ಬಳಿ ಸುಮಾರು ಅರ್ಧ ತಾಸಿಗೂ ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ.
ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚನೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಬುಧವಾರ ತಮ್ಮ ತವರು ಮನೆ ದೇವರಾದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಕನ್ನೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದು ಪ್ರಚಾರ ಕೈಗೊಂಡಿದ್ದಾರೆ.
ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಲು ಸೂಚನೆ
ಚಿತ್ರದುರ್ಗ ತಾಲೂಕಿನ ಕುಡಿಯುವ ನೀರಿನ ತೊಂದರೆ ಉದ್ಭವಿಸುವ ಗ್ರಾಮಗಳ ಪಟ್ಟಿಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿ ನೀರು ಪೂರೈಕೆಗೆ ತಕ್ಷಣವೇ ಕಾರ್ಯೋನ್ಮುಖರಾಗುವಂತೆ ತಹಸೀಲ್ದಾರ್ ಡಾ.ನಾಗವೇಣಿ ಹೇಳಿದರು.
  • < previous
  • 1
  • ...
  • 11937
  • 11938
  • 11939
  • 11940
  • 11941
  • 11942
  • 11943
  • 11944
  • 11945
  • ...
  • 14602
  • next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved