• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಚುನಾವಣಾ ವೆಚ್ಚ ವೀಕ್ಷಕರಾಗಿ ಅಲೋಕ್ ಕುಮಾರ್ ನೇಮಕ
ಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಸಹಕರಿಸಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಗುರುವಾರ ವಿಶೇಷ ಚೇತನರಿಂದ ನಡೆದ ಮತದಾನ ಜಾಗೃತಿ ಬೈಕ್‌ ರ್‍ಯಾಲಿಗೆ ಸಹಾಯಕ ನಿರ್ದೇಶಕ ಸುರೇಶ ನಾಗೋಜಿ ಚಾಲನೆ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಗೆಲ್ಲಿಸಿ: ಸಚಿವ ಸಂತೋಷ್ ಲಾಡ್
ತುಕಾರಾಂ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದೊರೆತಿರುವ ಅವಕಾಶ ಬಯಸದೆ ಬಂದ ಭಾಗ್ಯದಂತಿದೆ.
ಲಿಂಗಾಯತ ವಿಷಯದಲ್ಲಿ ತಪ್ಪಾಗಿದ್ದರೆ ಹೇಳಲಿ; ಕ್ಷಮೆ ಕೇಳ್ತೇನೆ
ದಿಂಗಾಲೇಶ್ವರ ಸ್ವಾಮೀಜಿ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ. ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ.
ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಪತ್ರ- ಎನ್ಕೌಂಟರ್ ಮಾಡೋದಾಗಿ ಧಮಕಿ
ಪತ್ರದಲ್ಲಿ ಪ್ರಿಯಾಂಕ್‌ರ ಸಚಿವಾಲಯದ ಕೋಣೆ ವಿಳಾಸವಿದೆ. ಹಿಂದುಗಡೆ ಅಸ್ಪಷ್ಟವಾಗಿರುವಂತಹ ಕೈ ಬರಹದ ಹೆಸರು ಇದ್ದು ಗುಲ್ಬರ್ಗ ಎಂದು ನಮೂದಾಗಿದೆ.
ಬದುಕಿನ ಜಂಜಾಟಕ್ಕೆ ಸಂಗೀತ ಸಂಜೀವಿನಿ: ಡಾ.ವೀರಸೋಮೇಶ್ವರ
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ನಡೆದ ಸಂಗೀತ ಸೌರಭದಲ್ಲಿ ಪಂಡಿತ ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಗೆ ಶ್ರೀರಂಭಾಪುರಿ ಜಗದ್ಗುರುಗಳು ಸತ್ಕರಿಸಿ ಆಶೀರ್ವದಿಸಿದರು.
ಅಡಕೆ ಬೆಳೆ ಉಳಿಸಲು ಟ್ಯಾಂಕರ್‌ ಮೊರೆ ಹೋದ ಬ್ಯಾಡಗಿ ತಾಲೂಕಿನ ಬೆಳೆಗಾರರು
ಯಾವುದೇ ಬೆಳೆಗಳು ನಿರೀಕ್ಷಿತ ಮಟ್ಟದಲ್ಲಿ ರೈತನ ಕೈಹಿಡಿಯಲಿಲ್ಲ, ಕೊಳವೆಬಾವಿ ನೀರಿನಿಂದ ತೋಟಗಾರಿಕೆ ನಡೆಸುತ್ತಿದ್ದ ಕೆಲವರಿಗೂ ಅಂತರ್ಜಲ ಮಟ್ಟ ಕುಸಿತಗೊಂಡಿದ್ದು, ಇದರ ಪರಿಣಾಮವಾಗಿ ಅಡಕೆ ಬೆಳೆಗಾರರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋಗಿದ್ದಾರೆ.
ರಾಘಾಪೂರ ಗ್ರಾಮದಲ್ಲಿ ಭರಪೂರ ಸಮಸ್ಯೆಗಳು!
ಪ್ರತಿ ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಗೆ ಬುನಾದಿ ಎಂಬ ಮಾತಿದೆ. ಇದಕ್ಕಾಗಿ ಸರ್ಕಾರ ಕೂಡ ನಗರ, ಮಹಾನಗರಗಳಂತೆ ಗ್ರಾಮಗಳಿಗೂ ಸಾಕಷ್ಟು ಅನುದಾನವನ್ನು ನೀಡುತ್ತಲೇ ಬಂದಿದೆ. ಇದೆ ಅನುದಾನವನ್ನು ಬಳಸಿಕೊಂಡು ಗ್ರಾಪಂಗಳು ಜನೋಪಯೋಗಿ ಕಾರ್ಯಗಳಿಗೆ ಮುಂದಾಗುತ್ತದೆ. ಅಲ್ಲದೆ, ಹತ್ತಾರು ಯೋಜನೆಗಳನ್ನು ಜಾರಿಯಾಗುತ್ತಿವೆ. ಆದರೆ, ತಾಲೂಕಿನ ಹಂಸನೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ರಾಘಾಪೂರ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಜನರು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ
ಮಗ ರಘುಚಂದನ್‌ಗೆ ಟಿಕೆಟ್ ಆಗಿತ್ತು. ಆದರೆ ಕಡೇಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರ ಪಾಲಾಯ್ತು. ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಅನ್ಯಾಯವಾಯಿತೆಂದು ಶಾಸಕ ಎಂ.ಚಂದ್ರಪ್ಪ ಆರೋಪಿಸಿದರು.
ಶುಂಠಿ, ಅರಿಶಿನದಂತಹ ಮಸಾಲೆ ಪದಾರ್ಥಗಳು ತಂಬಾಕಿಗೆ ಪರ್‍ಯಾಯ ಬೆಳೆಯಾಗಿ ನಿಲ್ಲಬಲ್ಲದು: ಡಾ.ಎಸ್.ಜೆ. ಅಂಕೇಗೌಡ
ಭಾರತ ಈ ಹಿಂದಿನಿಂದಲೂ ಮಸಾಲೆ ಪದಾರ್ಥಗಳನ್ನು ಬೆಳೆಯುವ ತವರೂರು ಆಗಿದೆ. ಪಾಶ್ಚಾತ್ಯರು ಭಾರತಕ್ಕೆ ಬಂದಿದ್ದೇ ಮಸಾಲೆ ಪದಾರ್ಥಗಳ ಸವಿರುಚಿಯನ್ನು ಪಡೆಯಲು ಎನ್ನುವುದನ್ನು ತಿಳಿದಿದ್ದೇವೆ. ಇಂದಿಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಮಸಾಲೆ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಹುಣಸೂರು ಉಪವಿಭಾಗ ವ್ಯಾಪ್ತಿಯ ರೈತರು ತಂಬಾಕಿನೊಂದಿಗೆ ಶುಂಠಿ ಮತ್ತು ಅರಿಶಿನ ಬೆಳೆಯನ್ನು ಬೆಳೆಯುವ ಮೂಲಕ ಆರ್ಥಿಕ ಸದೃಢತೆ ಗಳಿಸಬಹುದು.
  • < previous
  • 1
  • ...
  • 11939
  • 11940
  • 11941
  • 11942
  • 11943
  • 11944
  • 11945
  • 11946
  • 11947
  • ...
  • 14602
  • next >
Top Stories
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved