• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಕಲೆಗಳ ಜನಕ ರಂಗಭೂಮಿ
ಕನ್ನಡ ರಂಗಭೂಮಿಯ ಕಲಾವಿದರೆಲ್ಲರೂ ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಲೋಕದ ರಾಯಭಾರಿಗಳಾಗಿದ್ದಾರೆ. ರಂಗಕಲಾವಿದರಿಗೆ ಮಾಶಾಸನ ಸೇರಿದಂತೆ ಸರ್ಕಾರದ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು.
ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ
ನರೇಗಾ ಕೂಲಿ ಕಾರ್ಮಿಕರು ಬೆಳಗ್ಗೆ ಬೇಗ ಹೋಗಿ ಕೊಟ್ಟ ಅಳತೆಯಲ್ಲಿ ಕೆಲಸ ಮಾಡಿ ಸರಿಯಾದ ಸಮಯಕ್ಕೆ ಹಾಜರಿ ಪಡೆದು ಮನೆಗೆ ಬಂದ ತಕ್ಷಣ ಮತದಾನ ಮಾಡಬೇಕು.
ಯಾರನ್ನೋ ಸೋಲಿಸಲಲ್ಲ, ನಾನು ಗೆಲ್ಲಲು ಸ್ಪರ್ಧೆ: ವಿನಯ್‌ಕುಮಾರ
ರಾಜಕೀಯ ಮಾಡಲೆಂದೇ ನಾನು ಬಂದವನಲ್ಲ. ಕ್ಷೇತ್ರದಲ್ಲಿ ಬದಲಾವಣೆ ತರುವ ಸದುದ್ದೇಶದಿಂದ ರಾಜಕೀಯಕ್ಕೆ ಬಂದವನು. ಸ್ವತಃ ಕಾಂಗ್ರೆಸ್ ವರಿಷ್ಠರೇ ದಾವಣಗೆರೆ ಅಭ್ಯರ್ಥಿ ಎಂದು ನನ್ನನ್ನು ಕರೆಯುತ್ತಿದ್ದರೂ, ಕಡೇ ಘಳಿಗೆಯಲ್ಲಿ ನನ್ನ ಹೆಸರನ್ನು ಬದಲಾವಣೆ ಮಾಡಲಾಗಿದೆ ಎಂದು ಕಾಂಗ್ರೆಸ್‌ನ ಔಟ್‌ ರೀಚ್‌ನ ರಾಜ್ಯ ಉಪಾಧ್ಯಕ್ಷ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಬೇಸರ ಹೊರಹಾಕಿದರು.
ಶೆಟ್ಟರ್ ಜೊತೆಗೆ ರಮೇಶ ಜಾರಕಿಹೊಳಿ ಚರ್ಚೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕೈಗೊಳ್ಳುವುದರ ಜೊತೆಗೆ ಅತೃಪ್ತ ಬಿಜೆಪಿ ನಾಯಕರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಜಗದೀಶ ಶೆಟ್ಟರ್‌ ಅವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಚುನಾವಣೆ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಿದರು.
ಸ್ತ್ರೀ ಮೇಲಿನ ದೌರ್ಜನ್ಯ ನಿವಾರಣೆಗೆ ಕಾನೂನು ಜಾರಿಗೊಳಿಸಿ: ಉಮಾ
ಸರ್ಕಾರ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ರೂಪಿಸಿದೆ. ಆದಾಗ್ಯೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ.
ಕೊಡಗು ವಿವಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ನಡೆಯಿತು.
ಇಂಡಿಯಾ ಕೂಟಕ್ಕೆ ಸೋಲು ಖಚಿತ: ಶ್ರೀರಾಮುಲು
ರಾಜ್ಯದ ಪಜಾ, ಪಪಂದ ಸಮುದಾಯಗಳಿಗೆ ಮೀಸಲಿದ್ದ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಗ್ಯಾರಂಟಿ ನೀಡುವ ಭರದಲ್ಲಿ ಎಲ್ಲ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲವೂ ದುಬಾರಿ ಮಾಡಿದ್ದಾರೆ.
ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ
ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.
ಅಪ್ರಾಪ್ತ ಮಗನಿಗೆ ಥಳಿಸಿದ್ದ ತಂದೆಗೆ ಶಿಕ್ಷೆ
ಮಾತು ಕೇಳುವುದಿಲ್ಲ, ಹೊರಗೆ ಸುತ್ತಾಡುತ್ತಾನೆಂದು ಅಪ್ರಾಪ್ತ ಮಗನಿಗೆ ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಅಪರಾಧಿ ತಂದೆಗೆ ಈಗಾಗಲೇ 2 ವರ್ಷ 8 ತಿಂಗಳ ಕಾರಾಗೃಹದಲ್ಲಿ ಇದ್ದುದರಿಂದ ನ್ಯಾಯಾಂಗ ಬಂಧನ ಅವಧಿ ಪರಿಗಣಿಸಿ, ₹5 ಸಾವಿರ ದಂಡ ವಿಧಿಸಿ, ದಂಡ ಕಟ್ಟಲು ತಪ್ಪಿದಲ್ಲಿ 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ, ಸಂತ್ರಸ್ತ ಬಾಲಕನಿಗೆ ಸರ್ಕಾರದಿಂದ ₹1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿ ದಾವಣಗೆರೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಬೈಕಂಪಾಡಿ ಫಿಶ್‌ ಮಿಲ್‌ನಲ್ಲಿ ಬೆಂಕಿ ಅವಘಡ, ಫ್ಯಾಕ್ಟರಿ ಸಂಪೂರ್ಣ ಭಸ್ಮ
ಬೆಂಕಿ ಅವಘಡಕ್ಕೆ ಶಾರ್ಟ್‌ಸರ್ಕ್ಯೂಟ್‌ ಕಾರಣ ಎನ್ನಲಾಗಿದ್ದು, ಸುಮಾರು 3 ಕೋಟಿ ರು.ಗಳಷ್ಟು ನಷ್ಟ ಹೇಳಲಾಗಿದೆ.
  • < previous
  • 1
  • ...
  • 11942
  • 11943
  • 11944
  • 11945
  • 11946
  • 11947
  • 11948
  • 11949
  • 11950
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved