• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತಚಲಾಯಿಸಿ
ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಚುನಾವಣೆ. ಈ ರಾಷ್ಟ್ರೀಯ ಹಬ್ಬದಲ್ಲಿ ಜಿಲ್ಲೆಯ ಅರ್ಹ ನೋಂದಾಯಿತ ಮತದಾರರು ಏ.26ರಂದು ಸಮೀಪದ ಮತಗಟ್ಟೆಗೆ ತೆರಳಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತ ಚಲಾಯಿಸುವುದರ ಮೂಲಕ ಸಮರ್ಥ ಜನನಾಯಕನ ಆಯ್ಕೆಯಲ್ಲಿ ಭಾಗೀದಾರರಾಗಿರಿ.
ಒತ್ತಡ ಜೀವನಶೈಲಿ ಫಲವೇ ಅನಾರೋಗ್ಯ: ಸರ್ವೇಕ್ಷಣಾಧಿಕಾರಿ ರಾಘವನ್
ಇತ್ತೀಚಿನ ದಿನಗಳಲ್ಲಿ ಒತ್ತಡದ ನಡುವೆ ಆರೋಗ್ಯದ ಕಡೆ ಗಮನಹರಿಸದೇ ಇರುವುದರಿಂದ ಹಲವಾರು ರೋಗಗಳಿಗೆ ತುತ್ತಾಗುವಂತಾಗಿದೆ. ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯವಾಗಿದೆ. ಆರೋಗ್ಯ ಉತ್ತಮವಾಗಿ ಇದ್ದರೆ ಏನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್ ಜಗಳೂರಲ್ಲಿ ಹೇಳಿದ್ದಾರೆ.
ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಋಣಿ: ರಾಧಾಕೃಷ್ಣ ದೊಡ್ಡಮನಿ
ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಮ್ಮ ಸರಕಾರದ ಸಾಧನೆ ಜನರಿಗೆ ತಿಳಿಸಿ ಮತ ಕೇಳಬೇಕು. ಕಲಬುರ್ಗಿ ಕ್ಷೇತ್ರಕ್ಕೆ ಇತಿಹಾಸವಿದೆ. ಹೆಸರಾಂತ ಮಹನೀಯರು ಇಲ್ಲಿ ಆಯ್ಕೆಯಾಗಿ ಹೋಗಿದ್ದಾರೆ. ನನ್ನನ್ನು ಈಗ ಅಭ್ಯರ್ಥಿಯಾಗಿ ಮಾಡಿದ್ದಾರೆ. ನೀವೆಲ್ಲ ನನಗೆ ಆರಿಸಿ ಕಳಿಸಿ ಎಂದು ಮನವಿ ಮಾಡಿದ್ರು.
ದುಬಾರೆ: ಮಾವುತರು, ಕಾವಾಡಿಗರ ಪ್ರತಿಭಟನೆ
ದುಬಾರೆ ಶಿಬಿರದಲ್ಲಿ 23 ಆನೆಗಳಿದ್ದು, ಅವುಗಳ ಮೇಲ್ವಿಚಾರಣೆಗೆ 27 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಸುಮಾರು 15 ವರ್ಷ ಸೇವೆ ಸಲ್ಲಿಸಿದರೂ ಇನ್ನೂ ಕಾಯಂಗೊಳಿಸಿಲ್ಲ. ದಸರಾ ಸಂದರ್ಭ ನೀಡಿದ ಭರವಸೆ ಇನ್ನೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತಿಗೆ ಶ್ರೀಗಳಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಕೋಟಿ ಗೀತಾ ಅಭಿಯಾನ ದೀಕ್ಷೆ
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನಡೆಸುತ್ತಿರುವ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
ಶ್ರೀಶೈಲ ಪಾದಯಾತ್ರಿಗಳಿಗೆ ಅನ್ನ ದಾಸೋಹ ಸೇವೆ
ಕವಿತಾಳದಲ್ಲಿ ಭಕ್ತರಿಗೆ ನರಳಿನ ವ್ಯವಸ್ಥೆ, ತಂಪು ಪಾನೀಯ, ಔಷಧ, ಅಗತ್ಯ ಸೌಲಭ್ಯ ಉದಗಿಸಲಾಗಿತ್ತು. ಪ್ರಸಾದ ಜತೆಗೆ ಮೈ ಕೈ ನೋವು, ಕಾಲು ನೋವಿಗೆ ಮಾತ್ರೆಗಳು, ತಂಪು ಪಾನೀಯಗಳು, ಹಣ್ಣು, ಮತ್ತು ಚಹಾ ನೀಡಲಾಗುತ್ತಿದೆ.
ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮತಯಂತ್ರಗಳ ಸಂಗ್ರಹಿಸುವ ಭದ್ರತಾ ಕೊಠಡಿ ವ್ಯವಸ್ಥೆ ಪರಿಶೀಲಿಸಿದ ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12ರಿಂದ ಆರಂಭವಾಗಲಿದ್ದು, ವಿಧಾನಸಭಾ ಕ್ಷೇತ್ರದಲ್ಲಿನ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ವಾರ್ ರೂಂ ಅನ್ನು ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಪರಿಶೀಲನೆ ಮಾಡಿದರು.
ಬೆಳದಿಂಗಳ ಬುತ್ತಿ ಜಾತ್ರೆಯಿಂದ ಕಲ್ಮಶ ದೂರ: ಸಿದ್ದಬಸವ ಕಬೀರ ಸ್ವಾಮಿಗಳು
ಬೆಳದಿಂಗಳ ಬುತ್ತಿ ಜಾತ್ರೆ ಕಾರ್ಯಕ್ರಮದಿಂದ ಕಲ್ಮಶವಾದ ಮನಸ್ಸುಗಳ ದೂರ ಮಾಡಲು, ಜಾತಿ ಧರ್ಮ ಬೇಧ ಎನ್ನದೇ ಎಲ್ಲರೂ ನಮ್ಮವರೇ ಎಂಬ ಭಾವನೆ ಮೂಡಲು ಸಾಧ್ಯ.
ಬೆಂಕಿಗೆ ಅರ್ಧ ಕೋಟಿಗೂ ರುಪಾಯಿಗೂ ಅಧಿಕ ಮೌಲ್ಯದ ತೆಂಗು ನಾರಿನ ಉತ್ಪನ್ನ ಭಸ್ಮ
ತೆಂಗಿನ ನಾರಿನ ಫ್ಯಾಕ್ಟರಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟವುಂಟಾಗಿರುವ ಘಟನೆ ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ತಿಮ್ಮಾಲಪುರ ಗೇಟ್ ಬಳಿ ರಾತ್ರಿ ನಡೆದಿದೆ.
  • < previous
  • 1
  • ...
  • 11943
  • 11944
  • 11945
  • 11946
  • 11947
  • 11948
  • 11949
  • 11950
  • 11951
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved