• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರಷ್ಟೇ ಸ್ಥಾನಮಾನ ನೀಡಿ
ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರುಗಳಿಗೆ ಸರ್ಕಾರಿ ಶಿಕ್ಷಕರಂತೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಗೌರವದಿಂದ ಕಾಣುವಂತಾಗಬೇಕು ಎಂದು ಆಗ್ರಹಿಸಿ ಖಾಸಗಿ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರು ಗುರುವಾರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.
ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನ
ಇಓ ವೆಂಕಟಾಚಲಪತಿ ಮತ್ತು ಪಿಡಿಒ ರೋಹಿಣಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ತೋಡಾರು ಜಂಕ್ಷನ್ ವರೆಗೆ ಜಾಥಾ ನಡೆಯಿತು.
ಮಂಡ್ಯದ ಜೆಡಿಎಸ್-ಬಿಜೆಪಿ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ
ಮಂಡ್ಯದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಮೊಟ್ಟಮೊದಲ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಉಭಯ ಪಕ್ಷಗಳ ನಾಯಕರ ಅಭೂತಪೂರ್ವ ಒಗ್ಗಟ್ಟಿಗೆ ಸಾಕ್ಷಿಯಾಯಿತು.
ಸಕಲ ಜೀವರಾಶಿ ಸಂರಕ್ಷಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ: ನ್ಯಾಯಾಧೀಶೆ ಜೈಬುನ್ನಿಸಾ
ಭೂಮಂಡಲದ ಶೇ. 70 ಭಾಗ ನೀರಿದೆ. ಆದರೆ ಈ ಪೈಕಿ ಶೇ. 97.5 ರಷ್ಟು ನೀರು ಉಪ್ಪುನೀರು ಆಗಿದೆ. ಶೇ. 1.5 ಭಾಗ ಹಿಮಗಡ್ಡೆಯಾಗಿದ್ದರೆ, ಕೇವಲ ಶೇ. 0.5 ರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರು ಎನಿಸಿಕೊಂಡಿದೆ. ಪರಿಸ್ಥಿತಿ ಹೀಗಿದ್ದರೂ ನಾವು ನೀರಿನ ಬಳಕೆಯನ್ನು ವಿವೇಚನೆಯಿಂದ ಮಾಡುತ್ತಿಲ್ಲ. ಮಹಾ ನಗರಪಾಲಿಕೆಗಳಲ್ಲಿ ನೀರನ್ನು ಲೀಟರ್ ಲೆಕ್ಕದಲ್ಲಿ ಅಳೆದು ಪಡೆಯುವಂತಹ ದುಸ್ಥಿತಿಗೆ ತಲುಪಿದ್ದೇವೆ.
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆಗೆ ಭೂ ಪರಿವರ್ತನೆ ಬೇಡ
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆ ಮಾಡುವವರಿಗೆ ಭೂ ಪರಿವರ್ತನೆ ಮಾಡಿಸಬೇಕೆಂದ ನಿಯಮ ತೆಗೆಯಬೇಕೆಂದು ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅಬ್ದುಲ್ ಮಾಜಿದ್ ಆಗ್ರಹಿಸಿದರು.
ಈ ಬಾರಿಯೂ ಸುರೇಶ್ ಗೆಲವು ಖಚಿತ
ಚನ್ನಪಟ್ಟಣ: ಕ್ರಿಯಾಶೀಲ ಸಂಸದರೆನಿಸಿರುವ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನ ಈ ಬಾರಿಯೂ ಅವರನ್ನು ಬಹುಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸಮುದ್ರವಿದ್ದಂತೆ, ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ: ಡಾ. ಅಂಜಲಿ ನಿಂಬಾಳ್ಕರ್
ಪಕ್ಷದಲ್ಲಿ ಎಷ್ಟೇ ಗುಂಪು ಹಾಗೂ ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುತ್ತಿರೆಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.
ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್‌ ಇಲ್ಲ!
ಈ ಬಾರಿ ಟಿಕೆಟ್‌ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.
ಹದಿಹರೆಯದಲ್ಲಿ ಮನಸ್ಸು ಸದಾ ಚಂಚಲ: ಸೂನಾ ಕಮಲ್ ಬಾಬು
ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಎಂಬ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.
ಮಹಿಳೆಯರು ಸಬಲರಾಗಲು ಆರ್ಥಿಕವಾಗಿ ಸದೃಢರಾಗಿ: ಜಯಲಲಿತಾ
ಸುರಪುರ ನಗರದ ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ನಡೆದ ಅಂತಾರಾಷ್ಟೀಯ ಮಹಿಳಾ ದಿನಾಚಾರಣೆಗೆ ಚಾಲನೆ ನೀಡಲಾಯಿತು.
  • < previous
  • 1
  • ...
  • 11944
  • 11945
  • 11946
  • 11947
  • 11948
  • 11949
  • 11950
  • 11951
  • 11952
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved