• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಮನುಷ್ಯನಿಗೆ ಅಮೂಲ್ಯ ವಸ್ತು ಒಳ್ಳೆಯ ಮನಸ್ಸು. ಸ್ವಾರ್ಥಕ್ಕಿಂತ ಹೆಚ್ಚು ಮೌಲ್ಯ ತ್ಯಾಗಕ್ಕಿದೆ. ಈ ಸರ್ಕಾರದ ಮೇಲೆ ನಂಬಿಕೆ ಇಟ್ಟುಕೊಂಡು 2028ಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು. ನಿಮ್ಮ ಜೊತೆ ನಾವಿರುತ್ತೇವೆ ಎಂದು ತಿಳಿಸಿದರು.‌
ವಾಸವಿ ಸೌಹಾರ್ದ ಸಹಕಾರಿ ಸಂಘದ ಸರ್ವ ಸದಸ್ಯರ ಸಭೆ
ಶ್ರೀ ವಾಸವಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವಾಧ್ಯಕ್ಷ ಆದಿಶೇಷ ಕುಮಾರ್ ಮಾತನಾಡಿ ಸಹಕಾರಿ ಸಂಘದ ಕಾನೂನುಗಳು ದಿನೇ ದಿನೇ ಬದಲಾವಣೆ ಆಗುತ್ತಾ ಬಂದಿವೆ. ಈ ಬದಲಾವಣೆಗೆ ಹಣ ಗುಣವಾಗಿ ನಮ್ಮ ಸಮಾಜದವರು ಮತ್ತು ನಮ್ಮ ಸಹಕಾರಿ ಸಂಘದ ಎಲ್ಲಾ ಸದಸ್ಯರು ಕೂಡ ಬದಲಾವಣೆಯನ್ನು ತಂದುಕೊಳ್ಳಬೇಕು. ಇಲ್ಲದೆ ಹೋದ ಪಕ್ಷದಲ್ಲಿ ಮುನ್ನೊಂದು ದಿನ ಬಹಳ ಸಂಕಟದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಹಾಗೂ ನಮ್ಮ ಸಹಕಾರಿ ಸಂಘದ ಲಾಭಾಂಶವೂ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದರು.
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರನ್ನು ಮಾತ್ರ ಓಲೈಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಚನ್ನರಾಯಪಟ್ಟಣಕ್ಕೆ ಎಲ್‌ಐಸಿ ಕೇಂದ್ರ ಕಚೇರಿ ಅಧಿಕಾರಿಗಳು
ಜೀವವಿಮಾ ಪ್ರತಿನಿಧಿಗಳ ಅಧಿಕಾರಿಗಳ ತಂಡ ಅರಸೀಕೆರೆ ಶಾಖೆಗೆ ಭೇಟಿ ನೀಡಲು ಹೊರಟಿದ್ದಾಗ ಮಾರ್ಗ ಮಧ್ಯೆ ಪಟ್ಟಣದ ಸಮೀಪವಿರುವ ಬರಗೂರಿನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದ ನಂತರ ಸನ್ಮಾನಿಸಿದರು. ನಮ್ಮ ಚನ್ನರಾಯಪಟ್ಟಣ ಶಾಖೆಗೆ ಸ್ವಂತ ಕಟ್ಟಡ ಬೇಕೆಂದು ಚರ್ಚಿಸಿದಾಗ ಜಾಗ ಗುರುತಿಸಿ ಶೀಘ್ರದಲ್ಲಿಯೇ ತಮ್ಮ ಬೇಡಿಕೆ ನೆರವೇರಿಸೋಣ. ಈ ಬಾರಿ ಶಾಖೆ ಉತ್ತಮ ಸಾಧನೆ ಮಾಡಿದರೆ ಮುಂದಿನ ಬಾರಿ ಸಾಧನೆಯ ಯಶಸ್ಸನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ಹಿರಿಯ ವಿಭಾಗಧಿಕಾರಿಗಳಾದ ಎಂ. ಕೃಷ್ಣವೇಣಿ ತಿಳಿಸಿದರು.
ಪಿಕಾರ್ಡ್ ಬ್ಯಾಂಕ್‌ಗೆ ₹೯೩.೮೦ ಲಕ್ಷ ನಿವ್ವಳ ಲಾಭ: ಎಚ್.ಎಸ್.ಇನೇಶ್
ಕೊಪ್ಪ, ''ಪ್ರಸ್ತುತ ವರ್ಷ ₹೯೩.೮೦ ಲಕ್ಷ ನಿವ್ವಳ ಲಾಭ ಬಂದಿದೆ. ಶೇ.೫೦.೨೮ ರಷ್ಟು ವಸೂಲಾತಿ ಸಾಧಿಸಿದೆ. ಶೇ.೯೮.೧೩ ರಷ್ಟು ಚಾಲ್ತಿ ಸಾಲ ವಸೂಲಿಯಾಗಿದೆ. ೨೦೨೫-೨೬ನೇ ಸಾಲಿಗೆ ಹೊಸ ಸಾಲದ ಆರ್ಥಿಕ ಹಂಚಿಕೆ ಸಿಕ್ಕಿದೆ. ಇದರ ಪ್ರಯೋಜನ ಪಡೆಯಬಹುದು. ಸದಸ್ಯರ ಸಹಕಾರದಿಂದ ಪಿಕಾರ್ಡ್ ಬ್ಯಾಂಕ್ ಪ್ರಗತಿಯಲ್ಲಿದೆ. ಅಭಿವೃದ್ಧಿಗಾಗಿ ಸಲಹೆ, ಸಹಕಾರ ಬಯಸುತ್ತೇನೆ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕಾರ್ಡ್) ಅಧ್ಯಕ್ಷ ಎಚ್.ಎಸ್. ಇನೇಶ್ ಹೇಳಿದರು.
ಅದ್ದೂರಿಯಾಗಿ ತೆರೆಕಂಡ ಎರಡು ದಿನಗಳ ಜಲಪಾತೋತ್ಸವ
ತಾಲೂಕಿನ ಬಹುತೇಕ ಗ್ರಾಮಗಳ ಜನರು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಉಚಿತ ಸಾರಿಗೆ ವ್ಯವಸ್ಥೆ ಮಾಡಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ತಾಲೂಕಿನ ಹಲಗೂರು, ಕಿರುಗಾವಲು, ಬಿ.ಜಿ.ಪುರ, ಮಳವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಗೆ ನೂರಾರು ಬಸ್ ಗಳ ಮೂಲಕ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ನೂರಾರು ಪೊಲೀಸರು ಭದ್ರತೆ ಕಲ್ಪಿಸಿದರು.
ರೈತ ವರ್ಗಕ್ಕೆ ಬೇಕಾದ ಅನುಕೂಲ ಕಲ್ಪಿಸಲು ಬದ್ಧ
ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿ ತತ್ವದಡಿ ಎಲ್ಲರೂ ಸಾಗಿದರೇ ಉತ್ತಮ ಬದುಕು ಕಟ್ಟಿಕೊಳ್ಳಬಹು. ರೈತರ ಅಭುಧ್ಯಯಕ್ಕಾಗಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಉನ್ನತ ಮಟ್ಟಕ್ಕೆ ಬೆಳೆಸಿದ್ದಾರೆ. ಜಿಲ್ಲೆಯ ಸಹಕಾರಿ ರಂಗವೂ ಒಂದು ಹಂತದಲ್ಲಿ ತನ್ನ ನೌಕರಿಗೆ ಸಂಬಳ ಕೊಡಲು ಹಣವಿಲ್ಲದೆ ಸೊರಗಿತ್ತು. ಆಗ ದೇವೆಗೌಡರು ಮುಖ್ಯಮಂತ್ರಿಗಳಾಗಿದ್ದ ವೇಳೆ ಅವರು ರೂಪಿಸಿದ ಪೈಲೆಟ್ ಯೋಜನೆಯ ಫಲವಾಗಿ ಇಂದು ಜಿಲ್ಲೆಯ ಸಹಕಾರಿ ಕ್ಷೇತ್ರವೂ ೨ ಸಾವಿರ ಕೋಟಿ ರು. ಗಳ ವಹಿವಾಟು ಮಾಡುತ್ತಿದೆ. ಜಿಲ್ಲೆಯಲ್ಲಿ ೧೩೦೦ ಕೋಟಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗಿದೆ ಎಂದರು.
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ
ಬಾನು ಮುಷ್ತಾಕ್ ಆಯ್ಕೆಗೆ ರಾಜ್ಯದ ಹಲವು ಸಂಘಟನೆಗಳು, ಮುಖಂಡರು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೂ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಿಲ್ಲ. ಇದನ್ನು ಖಂಡಿಸಿ ನಾವು ಚಾಮುಂಡಿ ಚಲೋ ಹಮ್ಮಿಕೊಂಡರೆ ಸರ್ಕಾರ ಪೊಲೀಸರನ್ನು ಬಿಟ್ಟು ನಮ್ಮನ್ನು ಬಂಧಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪತಿ, ಕುಟುಂಬದವರ ಕಿರುಕುಳ ಗೃಹಣಿ ನೇಣು ಬಿಗಿದು ಆತ್ಮಹತ್ಯೆ
ಹರ್ಷಿತಾಳಿಗೆ ಗಂಡ ನಂದೀಶ, ಅತ್ತೆ ಸುಮಿತ್ರ, ಮಾವ ಸುರೇಶ, ಮೈದುನ ನವೀನ, ಅಜ್ಜಿ ಗೌರಮ್ಮ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಗ್ರಾಮದಲ್ಲಿ ನಾಲ್ಕೈದು ಬಾರಿ ಗ್ರಾಮದ ಮುಖಂಡರು ರಾಜೀ ಪಂಚಾಯಿತಿ ನಡೆಸಿದ್ದರೂ ಸಹ ಹರ್ಷಿತಾಳ ಮೇಲೆ ಗಂಡ, ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.
ರೈತನ ಜಮೀನಿಗೆ ಅರಣ್ಯಾಧಿಕಾರಿ ಭೇಟಿ, ಪರಿಹಾರದ ಭರವಸೆ
ಕಾಡುಪ್ರಾಣಿಗಳ ಹಾವಳಿಯಿಂದ ಪರಿಹಾರ ನೀಡದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳಿಕೆ ನೀಡಿದ ರೈತನ ಜಮೀನಿಗೆ ಅರಣ್ಯಾಧಿಕಾರಿಗಳು ಭೇಟಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
  • < previous
  • 1
  • ...
  • 1191
  • 1192
  • 1193
  • 1194
  • 1195
  • 1196
  • 1197
  • 1198
  • 1199
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved