• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸೇವೆಗಾಗಿ ರಾಜಕೀಯಕ್ಕೆ: ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ರಾಯಚೂರು ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.
ಸಚಿವ ಶಿವರಾಜ ತಂಗಡಗಿಯನ್ನು ಸಂಪುಟದಿಂದ ಕೈಬಿಡಿ
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ತಂಗಡಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂಸ್ಕೃತಿ ಇಲಾಖೆಯ ಸಚಿವರಾಗಿ ದೇಶದ ಪ್ರಧಾನಿಗಳ ಬಗ್ಗೆ ಹೀನವಾಗಿ ಮಾತನಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೇ ಪ್ರಜಾಪ್ರಭುತ್ವ ಉಳಿಯುತ್ತದೆಯೋ? ಇಲ್ಲವೋ?
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಶತಾಯುಷಿ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.
ಮಾವನ ಕೊಂದ ಸೊಸೆಗೆ 4 ವರ್ಷ ಜೈಲು, ₹10 ಸಾವಿರ ದಂಡ
ಕೆಟ್ಟ ದೃಷ್ಟಿಯಿಂದ ನೋಡುತ್ತಾನೆಂದು ತನ್ನ ಮಾವನ ಮೇಲೆಯೇ ಬಿಸಿನೀರು, ಕಾರದ ಪುಡಿ ಎರಚಿ, ವೇಲ್‌ನಿಂದ ಬಿಗಿದು, ಒನಕೆಯಿಂದ ತಲೆ ಹಿಂಭಾಗಕ್ಕೆ ಹೊಡೆದು ಕೊಲೆ ಮಾಡಿದ್ದ ಸೊಸೆ ಅಪರಾಧಿ ಎಂದು ಸಾಬೀತಾಗಿದ್ದು, 4 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ತೀರ್ಪು ನೀಡಿದೆ.
ಗಣಿಗಾರಿಕೆ ನಡೆಸದಂತೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ತಾಲೂಕಿನ ಬಾಣಸಂದ್ರ ಸುತ್ತಮುತ್ತಲ ಹತ್ತಾರು ಗ್ರಾಮಗಳಲ್ಲಿ ಕೋಬಾಲ್ಟ್ ಮತ್ತು ನಿಕ್ಕಲ್ ಗಣಿಗಾರಿಕೆ ನಡೆಯುವ ಬಗ್ಗೆ ಖಾತರಿ ಇಲ್ಲ. ಇದು ಕೇವಲ ಸರ್ವೇ ಮಾತ್ರ ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ಹೇಳಿದ್ದಾರೆ. ಆದರೂ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಖಚಿತವಾಗುವವರೆಗೆ ಬಹಿಷ್ಕಾರ ಹಿಂದಕ್ಕಿಲ್ಲವೆಂದು ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.
ಸಚಿವ ಮುನಿಯಪ್ಪ ಕಡೆಗಣಿಸಿದಲ್ಲಿ ‘ಕೈ’ ಗೆ ಶಾಸ್ತಿ
ದೇಶದಲ್ಲಿ ಕೇವಲ ಎರಡು, ಮೂರು ಪ್ರತಿಶತದಷ್ಟಿರುವ ಬ್ರಾಹ್ಮಣ ಸಮುದಾಯದ ಮಾತು ಕೇಳಿ ನಮ್ಮ ದೊಡ್ಡ ಸಮಾಜಕ್ಕೆ ಎದುರು ಹಾಕಿಕೊಂಡಲ್ಲಿ ಕಾಂಗ್ರೆಸ್‌ಗೆ ತಕ್ಕ ಶಾಸ್ತಿಯಾಗುವುದರಲ್ಲಿ ಸಂದೇಹವಿಲ್ಲ. ಕೆ.ಎಚ್.ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ರೋಹಿದಾಸ ಘೋಡೆ ಆಗ್ರಹಿಸಿದರು.
ದೇವರಕನಗೋನಹಳ್ಳಿಯಲ್ಲಿ ಆಂಜನೇಯಸ್ವಾಮಿಯ ಪ್ರತಿಷ್ಠಾಪನೆ
ದೇವರ ಕನಗೋನಹಳ್ಳಿಯಲ್ಲಿ 70 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆಂಜನೇಯಸ್ವಾಮಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಗ್ಯಾರಂಟಿ ಯೋಜನೆಗಳೇ ಕೈಗೆ ಶ್ರೀರಕ್ಷೆ
ವಿಜಯಪುರ ನಗರದ ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಡಾ.ಎಂ.ಬಿ.ಪಾಟೀಲ ಮಾತನಾಡಿದರು.
ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಜಿಲ್ಲಾಧಿಕಾರಿ ಸತ್ಯಭಾಮ
ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡ ನೂರರಷ್ಟು ಮತ ಪ್ರಮಾಣ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು. ಹಾಸನದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಹೇಳಿದರು.
ಶಿವಮೊಗ್ಗ ಆಸ್ಪತ್ರೆ ಅಧೀಕ್ಷಕರಿಗೆ ಹೆಚ್ಚುವರಿ ಹೊಣೆ ರದ್ದು; ಹೈಕೋರ್ಟ್‌ ಆದೇಶ
ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮಗಳ ನಿಯಮ 3.7ರ ಪ್ರಕಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರನ್ನು ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ಹೆಚ್ಚುವರಿ ಹೊಣೆಗಾರಿಕೆಗಳ ನಿರ್ವಹಿಸುವಂತಿಲ್ಲ. ಹಾಗಾಗಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾಗಿರುವ ಟಿ.ಡಿ. ತಿಮ್ಮಪ್ಪರನ್ನು ಇನ್‌ಎಟಿ ವಿಭಾಗದ ಮುಖ್ಯಸ್ಥರಾಗಿ ನೇಮಿಸಿರುವುದು ಎನ್‌ಎಂಸಿ ನಿಯಮಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ.
  • < previous
  • 1
  • ...
  • 11950
  • 11951
  • 11952
  • 11953
  • 11954
  • 11955
  • 11956
  • 11957
  • 11958
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved