ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಾ ಚುನಾವಣೆ ಬಹಿಷ್ಕರಿಸಿ ಆಯೋಗಕ್ಕೆ ಪತ್ರ
ಬಾಳೆಹೊನ್ನೂರು ಸಮೀಪದ ಬನ್ನೂರಿನ ಜಕ್ಕಣಕ್ಕಿ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಎನ್.ಆರ್.ಪುರ ತಹಸೀಲ್ದಾರ್ ರಮೇಶ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.
ಮಾಡಿರುವ ಕೆಲಸಕ್ಕೆ ಕೂಲಿ ಕೇಳುತ್ತಿರುವೆ
ಕನಕಪುರ: ನಾನು ಮಾಡಿರುವ ಕೆಲಸಕ್ಕೆ ಜನರ ಬಳಿ ಕೂಲಿ ಕೇಳುತ್ತಿದ್ದು ಕ್ಷೇತ್ರದ ಮತದಾರರು ಮತ್ತೊಮ್ಮೆ ಅವರ ಸೇವೆ ಮಾಡಲು ಅವಕಾಶ ಮಾಡಿಕೊಡುವ ವಿಶ್ವಾಸವಿದೆ ಎಂದು ಸಂಸದ ಡಿ. ಕೆ. ಸುರೇಶ್ ತಿಳಿಸಿದರು.
ಕೇಂದ್ರದ ಅನುದಾನ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ
ಕೇಂದ್ರದ ಅನುದಾನ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಜತೆಗೆ, ಕೇಂದ್ರದ ವಿರುದ್ಧ ಕಿಡಿಕಾರಿದರು.
ಅಘನಾಶಿನಿ ನದಿಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
ಘಟನೆಯಲ್ಲಿ ಒಂದು ಕ್ರೇನ್, ಹಿಟಾಚಿ, ಸ್ಕೂಟರ್ ಹಾನಿಗೊಳಗಾಗಿದ್ದು, ಯಾವುದೇ ಕಾರ್ಮಿಕರಿಗೆ ಹಾನಿಯಾಗಿಲ್ಲ.
ನೈಋತ್ಯ ಪದವೀಧರ ಕ್ಷೇತ್ರ: ಕಾಂಗ್ರೆಸ್ನಿಂದ ಆಯನೂರ್ ಕಣಕ್ಕೆ, ಬಿಜೆಪಿಯಿಂದ ವಿಕಾಸ್?
ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ಸ್ಪರ್ಧೆಗೆ ಉತ್ಸುಕವಾಗಿಲ್ಲ. ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಸಾಧ್ಯತೆಯೇ ಹೆಚ್ಚು.
ಜಾನಪದ ಕಲೆ ಉಳಿಸುವಲ್ಲಿ ಮಹಿಳೆಯ ಪಾತ್ರ ಹಿರಿದು: ಪ್ರೊ.ಸುಲೋಷನಾ ಅಭಿಮತ
ಜಾನಪದ ಎಂಬುದು ಸಂಸ್ಕೃತಿ, ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ, ಜಾನಪದ ಮತ್ತು ಜನರ ಬದುಕಿನಲ್ಲಿ ಅವಿನಾಭಾವ ಸಂಬಂಧವಿದ್ದು, ನಡೆ, ನುಡಿ, ಆಹಾರ, ವೇಷಭೂಷಣ, ಕೃಷಿ, ಕಲೆ ಇವೆಲ್ಲವೂ ಜನಪದದ ಭಾಗಗಳಾಗಿವೆ.
ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ತಮ್ಮಯ್ಯ
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಲೋಕಸಭಾ ಚುನಾವಣಾ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಭಾಗವಹಿಸಿ ಮಾತನಾಡಿದರು.
ಪುನರ್ವಸತಿ ಕೇಂದ್ರದ ನಿವೇಶನ ಹಂಚಿಕೆಗೆ ಆಗ್ರಹ
ಶಿರೂರು ಗ್ರಾಮದ ಪುನರ್ವಸತಿ ಕೇಂದ್ರದ ನಿವೇಶನಗಳ ಹಂಚಿಕೆ ಹಾಗೂ ಹದ್ದುಬಸ್ತು ಮಾಡಿಕೊಂಡುವಂತೆ ಆಗ್ರಹಿಸಿ ಪುನರ್ವಸತಿ ಹೋರಾಟ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ವಿರಾಜಪೇಟೆ: ಸರ್ಕಾರಿ ಕಾಲೇಜಿನಲ್ಲಿ ಮತದಾನ ಜಾಗೃತಿ ಉಪನ್ಯಾಸ
ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಬುಧವಾರ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬಾಲ್ಯದ ಸಾಹಿತ್ಯಾಭಿರುಚಿ ಭಾಷೆ ಬೆಳವಣಿಗೆಗೆ ಪೂರಕ: ಸೂರಿ ಶ್ರೀನಿವಾಸ್
ಹಿರೇಮಗಳೂರಿನ ಶ್ರೀದೇವಿ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ, ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ಸೂರಿ ಶ್ರೀನಿವಾಸ್ ಚಾಲನೆ ನೀಡಿ ಮಾತನಾಡಿದರು.
< previous
1
...
11954
11955
11956
11957
11958
11959
11960
11961
11962
...
14602
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ