• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿಯೊಂದಿಗೆ ಗುರುಲಿಂಗ ಕಾಪಸೆ ನಂಟು
ಮಾ. 27ರಂದು ನಿಧನರಾದ ನಾಡಿನ ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರು ಹಾವೇರಿಯೊಂದಿಗೆ ನಂಟು ಹೊಂದಿದ್ದರು. ಇಲ್ಲಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿ, ಯಶಸ್ವಿಗೊಳಿಸಿದ್ದರು.
ಮಲೆನಾಡ ಅಭಿವೃದ್ಧಿಗೆ ಹೋರಾಡಿದವರು ಭೂಪಾಳಂ: ಬಿ.ಚಂದ್ರೇಗೌಡ
ನಮ್ಮ ಸುತ್ತಲಿನ ಪರಿಸರ ಉಳಿಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದು, ಅದರ ಪರಿಣಾಮ ಎದುರಿಸುತ್ತಿದ್ದೇವೆ. ನೂರು ವರ್ಷದ ಇತಿಹಾಸವಿರುವ ಕಾರ್ಖಾನೆ ಉಳಿಸಲು ರಾಜಕಾರಣಕ್ಕೆ ಧ್ವನಿಯಿಲ್ಲವಾಗಿದ್ದು ದುರಂತ. ದೆಹಲಿಯಲ್ಲಿ ಗಾಂಧೀಜಿ ಹೇಳಿದ್ದನ್ನು ಇಲ್ಲಿ ಅನುಷ್ಠಾನ ಮಾಡುತ್ತಿದ್ದ ಭೂಪಾಳಂ ಚಂದ್ರಶೇಖರಯ್ಯ ದಲಿತರ ಕೇರಿಗೆ ಹೋಗಿ ಶಿಕ್ಷಣ ನೀಡಿದರು. ಸ್ವಚ್ಛತಾ ಜಾಗೃತಿ, ಅಸ್ಪೃಶ್ಯತೆ ತೊಲಗಿಸುವ ಪ್ರಯತ್ನ ಮಾಡಿದರು.
ವಿಜೃಂಭಣೆಯಿಂದ ನಡೆದ ಕಾರ್ಕಹಳ್ಳಿ ಬಸವೇಶ್ವರ ರಥೋತ್ಸವ
ರಥೋತ್ಸವ ನಡೆಯುವ ಮುನ್ನ ಚಿಕ್ಕರಸಿನಕೆರೆ ಕಾಲಭೈರವೇಶ್ವರ, ಕಾರ್ಕಹಳ್ಳಿ ಬಸವೇಶ್ವರ ಬಸಪ್ಪ ಹಾಗೂ ಪಟ್ಟಲದಮ್ಮ ಸೇರಿದಂತೆ ಇತರೆ ದೇವತೆಗಳ ಮೆರವಣಿಗೆ ಮೂಲಕ ಬಸವೇಶ್ವರ ದೇವರ ವಿಗ್ರಹವನ್ನು ರಥೋತ್ಸವ ಸ್ಥಳಕ್ಕೆ ಕರೆತರಲಾಯಿತು. ನಂತರ ಸಂಪ್ರಾದಾಯಿಕ ಪೂಜೆಯೊಂದಿಗೆ ದೇವರ ಮೂರ್ತಿಯನ್ನು ರಥೋತ್ಸವಕ್ಕೆ ಅರ್ಚಕರು ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿದರು. ನಂತರ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಹಣ್ಣುಜವನಗಳನ್ನು ಎಸೆದು ತಮ್ಮ ಭಕ್ತಿಪ್ರದರ್ಶಿಸಿದರು.
ಬರಗಾಲ ಸಮರ್ಪಕ ನಿರ್ವಹಣೆಗೆ ನರೇಗಾ ಸಹಕಾರಿ: ಸೋಮಲಿಂಗಪ್ಪ ಛಬ್ಬಿ
ಗ್ರಾಮೀಣ ಪ್ರದೇಶದ ಸಕ್ರಿಯ ನರೇಗಾ ಕೂಲಿಕಾರರನ್ನು ಒಗ್ಗೂಡಿಸಿ ಕೆಲಸಕ್ಕೆ ಬರುವಂತೆ ಪ್ರೇರೇಪಿಸಬೇಕು.
ನಾನು ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡರ ಗರಡಿಯಲ್ಲಿ ಬೆಳೆದವ: ಸೋಮಣ್ಣ
ಜನತಾ ಪರಿವಾರದಿಂದ ಬಂದ ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು ಎಂದು ಮಾಇ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಉಡುಪಿ: ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಒಡೆತನದ 70 ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲಾಗುತ್ತದೆ.
ಸಂಪುಟದಿಂದ ಸಚಿವ ತಂಗಡಗಿ ವಜಾಗೊಳಿಸಿ: ಬಿಜೆಪಿ ಒತ್ತಾಯ
ನರೇಂದ್ರ ಮೋದಿ ಅವರಿಗೆ ಬೆಂಬಲಿಸುವ ಯುವಕರ ಕಪಾಳಕ್ಕೆ ಹೊಡೆಯಬೇಕೆಂಬ ಹೇಳಿಕೆ ನೀಡಿರುವ ಶಿವರಾಜ ತಂಗಡಗಿ ಸಂಸ್ಕೃತಿಯೇ ಇಲ್ಲದ ಸಚಿವರೆನಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಖಾತೆಯ ಈ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆಗ್ರಹಿಸಿದ್ದಾರೆ.
ಬಸ್ಸಲ್ಲಿ ಅಜ್ಜಿಗೆ ಉಚಿತ ಪ್ರಯಾಣ, 4 ಗಿಳಿಗಳಿಗೆ ಟಿಕೆಟ್‌ !
ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಬ್ಬರಿಗೆ ಉಚಿತ ಟಿಕೆಟ್‌ ನೀಡಿ ಅವರು ತಂದಿದ್ದ ನಾಲ್ಕು ಗಿಳಿಗಳಿಗೆ ತಲಾ 111 ರು.ನಂತೆ 444 ರು. ಪ್ರಯಾಣ ಶುಲ್ಕ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಜಿ.ಶಂಕರ್ ಕಾಲೇಜಿನಲ್ಲಿ ಇನ್‌ಸ್ಪಾಯರ್-೨೦೨೪ ಸಂಪನ್ನ
ಕಾಲೇಜಿನ ನಿವೃತ್ತ ಪ್ರಾಂಶುಪಾಲರದ ಪ್ರೊ. ರಾಯ್ಕರ್ ಜಿ.ಆರ್. ಕಾರ್ಯಕ್ರಮದ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.
ಪ್ರತಿಭಟನೆಯ ಅಸ್ತ್ರ ಬೀದಿ ನಾಟಕ: ಸುರೇಶ್‌
ಬೀದಿ ನಾಟಕ ಎಂದರೆ ಪ್ರತಿಭಟನೆಯ ಅಸ್ತ್ರವಿದ್ದಂತೆ. ಇದನ್ನು ಸದಾ ನಿಮ್ಮ ಬತ್ತಳಿಕೆಯಲ್ಲಿ ಇಟ್ಟುಕೊಳ್ಳಿ ಎಂದು ಚಿತ್ರ ನಿರ್ದೇಶಕ ಬಿ.ಸುರೇಶ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 11958
  • 11959
  • 11960
  • 11961
  • 11962
  • 11963
  • 11964
  • 11965
  • 11966
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved